ಲಸಿಕೆ ಪ್ರಮಾಣ ಪತ್ರದಲ್ಲಿ ನಿಮ್ಮ ವಿವರಗಳು ತಪ್ಪಿದೆಯೇ..? ಹೀಗೆ ಮಾಡಿ.


Team Udayavani, Jul 16, 2021, 4:44 PM IST

how-to-make-correction-of-name-gender-age-etc-in-corona-vaccination-certificate-through-cowin

ನವ ದೆಹಲಿ : ದೇಶದ ಎಲ್ಲರಿಗೂ ಲಸಿಕೆ ತಲುಪಿಸಬೇಕೆಂಬ ಕಾರಣಕ್ಕೆ ಭಾರತ ಸರ್ಕಾರ ಆನ್ ​ಲೈನ್​ ನೋಂದಣಿ ಮಾಡಿಕೊಳ್ಳದವರಿಗೂ, ಸೂಕ್ತ ದಾಖಲೆಗಳನ್ನು ಹೊಂದಿಲ್ಲದವರಿಗೂ ಲಸಿಕೆ ನೀಡಲು ಕ್ರಮಕೈಗೊಂಡಿದೆ. ಆನ್​ ಲೈನ್​ ಮೂಲಕ ನೋಂದಣಿ ಮಾಡಿಸಿಕೊಂಡು ಲಸಿಕೆ ಪಡೆದವರಿಗೆ ಅದಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರವೊಂದು ಕಾಣುತ್ತದೆ.

ನೋಂದಣಿ ಮಾಡಿಕೊಳ್ಳುವಾಗ ಒಂದು ವೇಳೆ ಅದರಲ್ಲಿ ಹೆಸರು, ವಯಸ್ಸು, ಲಿಂಗ ಇತ್ಯಾದಿ ವಿವರಗಳೇನಾದರೂ ತಪ್ಪಾಗಿ ನಮೂದಿಸಲ್ಪಟ್ಟರೆ ಏನು ಮಾಡಬೇಕು? ಅದನ್ನು ಕೊವಿನ್​ ಪೋರ್ಟಲ್ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ. ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಏನೇ ತಪ್ಪುಗಳಿದ್ದರೂ ನೀವು ಚಿಂತೆ ಮಾಡಬೇಕಿಲ್ಲ. ಏಕೆಂದರೆ ಅದನ್ನು ಸುಲಭವಾಗಿ ಸರಿಪಡಿಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ : ಮೂರನೇ ಕೋವಿಡ್ ಅಲೆ ಎದುರಿಸಲು ಸಜ್ಜಾಗಿ: ಕಲಬುರಗಿ ಜನಕ್ಕೆ ಮುರುಗೇಶ್ ನಿರಾಣಿ ಸೂಚನೆ

ಈ ಕುರಿತಾಗಿ ಆರೋಗ್ಯ ಸೇತುವಿನ ಅಧಿಕೃತ ಟ್ವಿಟರ್​ ಖಾತೆಯ ಮೂಲಕ ಮಾಹಿತಿ ನೀಡಿದ್ದು, ಹೆಸರು, ಭಾವಚಿತ್ರ, ಗುರುತಿನ ಚೀಟಿ ಸಂಖ್ಯೆ, ಜನ್ಮ ದಿನಾಂಕ ಹಾಗೂ ಲಿಂಗ ಇತ್ಯಾದಿ ವಿವರಗಳನ್ನು ಕೊವಿನ್​ ಪೋರ್ಟಲ್ ​ನಲ್ಲೇ ಸರಿಪಡಿಸಬಹುದಾಗಿದೆ ಎಂದು ಹೇಳಿದೆ.


ಲಸಿಕೆ ಪ್ರಮಾಣ ಪತ್ರದಲ್ಲಿ ನಿಮ್ಮ ವಿವರಗಳನ್ನು ಸರಿಪಡಿಸಿಕೊಳ್ಳಬಹುದಾದ ವಿವರಗಳು 

* ಕೊವಿನ್​​ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ

* ನೋಂದಾಯಿತ ಮೊಬೈಲ್​ ಸಂಖ್ಯೆ ಹಾಗೂ ಓಟಿಪಿ ಸಹಾಯದಿಂದ ಲಾಗಿನ್​ ಆಗಿ

*ವೆಬ್ ​ಸೈಟ್ ​ನ ಮೇಲ್ಭಾಗದ ಬಲತುದಿಯಲ್ಲಿ ರೈಸ್​ ಆ್ಯನ್ ಇಶ್ಯೂ ಎಂಬ ಆಯ್ಕೆ ಕಾಣ ಸಿಗುತ್ತದೆ.

*ಅದರಲ್ಲಿ ಕರೆಕ್ಷನ್​ ಇನ್​ ವ್ಯಾಕ್ಸಿನ್​ ಸರ್ಟಿಫಿಕೇಟ್ ಆಯ್ಕೆಯನ್ನು ಸೆಲೆಕ್ಟ್ ಮಾಡಿ

*ನಿಮ್ಮ ವಿವರಗಳನ್ನು ಈಗ ಸರಿಪಡಿಸಿ ನಂತರ ಮುಂದುವರೆಯಿರಿ

*ನೀವು ಏನೇನು ಬದಲಾವಣೆ ಮಾಡಿದ್ದೀರಿ ಎನ್ನುವುದು ಕಾಣಲಿದೆ.

ಅದನ್ನು ಮತ್ತೊಮ್ಮೆ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ.

ವಿ.ಸೂ: ಈ ಬದಲಾವಣೆಯನ್ನು ಒಮ್ಮೆ ಮಾತ್ರ ಮಾಡಲು ಸಾಧ್ಯವಿರುವ ಕಾರಣದಿಂದಾಗಿ, ಜಾಗರೂಕತೆಯಿಂದ ಮಾಡುವುದು ಒಳಿತು.

ಇದನ್ನೂ ಓದಿ : ಕರ್ಪ್ಯೂ ನಿಯಮ ಉಲ್ಲಂಘಿಸಿದವರಿಗೆ ಮಧ್ಯರಾತ್ರಿ ವ್ಯಾಯಾಮ ಮಾಡಿಸಿದ ಪೊಲೀಸರು

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.