ಫೋನ್‌ ಪೇ ಮೂಲಕ ಬಾಡಿಗೆ ಪಾವತಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ


Team Udayavani, Jul 27, 2021, 4:55 PM IST

how to pay rent from phonepe

ಫೋನ್‌ ಪೇ ಭಾರತದ ಪ್ರಮುಖ ಡಿಜಿಟಲ್ ಪೇಮೆಂಟ್‌ ವೇದಿಕೆಯಾಗಿದೆ. ಫೋನ್‌ ಪೇ ಬಳಸಿ, ನೀವು ಹಣವನ್ನು ಕಳುಹಿಸಬಹುದು ಅಥವಾ ಸ್ವೀಕರಿಸಬಹುದು, ಹತ್ತಿರದ ಅಂಗಡಿಗಳಲ್ಲಿ ಪಾವತಿಸಬಹುದು, ಬಿಲ್‌ಗಳನ್ನು ಪಾವತಿಸಬಹುದು, ಚಿನ್ನವನ್ನು ಖರೀದಿಸಬಹುದು ಮತ್ತು ಮ್ಯೂಚುವಲ್ ಫಂಡ್ ಮತ್ತು ವಿಮೆಯಲ್ಲಿ ಹೂಡಿಕೆ ಮಾಡಬಹುದು.

ಫೋನ್‌ ಪೇ ಆ್ಯಪ್‌ ನಲ್ಲಿ ನಿಮ್ಮ ಕ್ರೆಡಿಟ್‌ ಕಾರ್ಡ್‌ ಬಳಸಿ ಕೆಲವೇ ಸೆಕೆಂಡುಗಳಲ್ಲಿ ಈಗ ನೀವು ಬಾಡಿಗೆಯನ್ನೂ ಪಾವತಿಸಬಹುದು ಎಂಬುದು ನಿಮಗೆ ತಿಳಿದಿದೆಯೇ? ಫೋನ್‌ ಪೇಯಲ್ಲಿ ನಿಮ್ಮ ಕ್ರೆಡಿಟ್‌ ಕಾರ್ಡ್‌ ಬಳಸಿ ಬಾಡಿಗೆ ಪಾವತಿಸುವುದರಿಂದ ಹಲವು ಪ್ರಯೋಜನಗಳಿವೆ. ನೀವು 45 ದಿನಗಳ ಬಡ್ಡಿ ರಹಿತ ಕ್ರೆಡಿಟ್‌ ಅವಧಿಯನ್ನು ಪಡೆಯಬಹುದು ಮತ್ತು ನಿಮ್ಮ ಕ್ರೆಡಿಟ್‌ ಕಾರ್ಡ್‌ ಮೇಲೆ ರಿವಾರ್ಡ್‌ ಕೂಡಾ ಪಡೆಯಬಹುದಾಗಿದೆ.

ಕೆಲವು ಸರಳ ಹಂತಗಳ ಮೂಲಕ ನಿಮ್ಮ ಬಾಡಿಗೆ ಪಾವತಿಸುವುದು ಹೇಗೆ ಎಂದು ಇಲ್ಲಿದೆ.

ಹಂತ 1: ಫೋನ್‌ಪೇ ಆ್ಯಪ್‌ ತೆರೆಯಿರಿ ಮತ್ತು ಹೋಂ ಪುಟದಲ್ಲಿ “ರೀಚಾರ್ಜ್‌ ಮಾಡಿ & ಬಿಲ್‌ ಪಾವತಿಸಿ”ವಿಭಾಗದಲ್ಲಿ ಬಾಡಿಗೆ ಪಾವತಿಸಿ ಐಕಾನ್‌ ಮೇಲೆ ಕ್ಲಿಕ್‌ ಮಾಡಿ

ಹಂತ 2: ಬಾಡಿಗೆ ಮೊತ್ತ ಮತ್ತು ಪ್ರಾಪರ್ಟಿಯ ಹೆಸರನ್ನು ನಮೂದಿಸಿ.

ಹಂತ 3:  ಕಟ್ಟಡ ಮಾಲೀಕರ ಬ್ಯಾಂಕ್‌ ಖಾತೆ ಸಂಖ್ಯೆ/UPI ಐಡಿ ಅಥವಾ ಫೋನ್‌ ಪೇ ನೋಂದಾಯಿತ ಮೊಬೈಲ್‌ ಸಂಖ್ಯೆಯನ್ನು ನಮೂದಿಸಿ (ಕಟ್ಟಡ ಮಾಲೀಕರ ಫೋನ್‌ ಪೇ ಖಾತೆ ಸ್ವಯಂ ಚಾಲಿತವಾಗಿ ತೋರಿಸುತ್ತದೆ)

ಹಂತ 4: ಕ್ರೆಡಿಟ್‌ ಕಾರ್ಡ್, ಡೆಬಿಟ್‌ ಕಾರ್ಡ್‌ ಅಥವಾ UPI  – ಇವುಗಳಲ್ಲಿ ನಿಮ್ಮ ಆದ್ಯತೆಯ ಮೋಡ್‌ ಅನ್ನು ಆಯ್ಕೆ ಮಾಡಿ ಪೇಮೆಂಟ್‌ ಮಾಡಿ

ಅಭಿನಂದನೆಗಳು! ನಿಮ್ಮ ಬಾಡಿಗೆ ಪೇಮೆಂಟ್‌ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.