ಬುಹ್ಲ್ ನಿಂದ ಭಾರತದ ದಿನಸಿ ವ್ಯಾಪಾರಿಗಳಿಗಾಗಿ ಇಂಪ್ರೆಝ್ ಪಿಓಎಸ್ ಆ್ಯಪ್

ಜರ್ಮನ್ ಕಂಪೆನಿಯಿಂದ ಭಾರತದಲ್ಲಿ 5 ಮಿಲಿಯನ್ ಯೂರೋ ಹೂಡಿಕೆ

Team Udayavani, Oct 11, 2021, 3:16 PM IST

ಬುಹ್ಲ್ ನಿಂದ ಭಾರತದ ದಿನಸಿ ವ್ಯಾಪಾರಿಗಳಿಗಾಗಿ ಇಂಪ್ರೆಝ್ ಪಿಓಎಸ್ ಆ್ಯಪ್

ಬೆಂಗಳೂರು: ಜರ್ಮನಿ ಮೂಲದ ಬುಹ್ಲ್ ಗ್ರೂಪ್ ಭಾರತದಾದ್ಯಂತ ಇರುವ ಚಿಲ್ಲರೆ-ದಿನಸಿ ವ್ಯಾಪಾರಿಗಳಿಗೋಸ್ಕರ ಮೊಬೈಲ್ ಆಪ್ ಇಂಪ್ರೆಝ್ – ಪಾಯಿಂಟ್ ಆಫ್ ಸೇಲ್ (PoS) ನ್ನು ಇದೇ ಮೊದಲ ಬಾರಿಗೆ ಬೆಂಗಳೂರಿನ ಮೂಲಕ ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ.

ಸ್ಥಳೀಯತೆಗೆ ಆದ್ಯತೆ ನೀಡಿರುವ ಕಂಪೆನಿ, ಬ್ಯುಸಿನೆಸ್‌ ಮಾಡಿ, ‘ಇಂಪ್ರೆಝ್’ ಆಗಿ ಎಂದು ಕನ್ನಡದಲ್ಲೇ ಧ್ಯೇಯವಾಕ್ಯ ರೂಪಿಸಿದೆ.

ಬೆಂಗಳೂರಿನ ಚಿಲ್ಲರೆ ಅಂಗಡಿಗಳು ಈಗ ಯಾವುದೇ ಅಡಚಣೆಯಿಲ್ಲದೇ ಸ್ಕ್ಯಾನ್ ಮಾಡುವುದರ ಮೂಲಕ ವ್ಯಾಪಾರದಲ್ಲಿ ಪಾರದರ್ಶಕತೆ, ಬಿಲ್ಲಿಂಗ್, ದಾಸ್ತಾನು ಮತ್ತು ಗ್ರಾಹಕರ ಪ್ರೊಫೈಲ್ ಗಳನ್ನು ನಿರ್ವಹಿಸಬಹುದು.

ಬುಹ್ಲ್‌ ಗ್ರೂಪ್ ಭಾರತದಲ್ಲಿ 5 ಮಿಲಿಯನ್ ಯುರೋಗಳನ್ನು ಹೂಡಿಕೆ ಮಾಡುತ್ತಿದೆ. ದಿನಸಿ ಚಿಲ್ಲರೆ ಸ್ಟೋರ್ ಗಳನ್ನು ಗುರಿಯಾಗಿಸಿಕೊಂಡು ಆಂಡ್ರಾಯ್ಡ್ ಅಪ್ಲಿಕೇಶನ್ ನಲ್ಲಿ ತನ್ನ Point of Sale (PoS) ವೈಶಿಷ್ಟ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಗೃಹೋಪಯೋಗಿ ಬ್ರಾಂಡ್ ಗಳು ಮತ್ತು ಉತ್ಪನ್ನಗಳನ್ನು ಪಟ್ಟಿ ಮಾಡಿದೆ.

ಇದನ್ನೂ ಓದಿ:ಅಮೆಜಾನ್ ಪೇ ಮೂಲಕ ಅಮೆಜಾನ್ ಗ್ರಾಹಕರಿಗೆ ವಿವಿಧ ಆಫರ್ ಗಳು

ಜರ್ಮನ್ ಮೂಲದ ಬುಹ್ಲ್ ಗ್ರೂಪ್ ಅತೀದೊಡ್ಡ ಹಣಕಾಸು ಮತ್ತು ತೆರಿಗೆ ಸಾಫ್ಟ್ ವೇರ್ ಮಾರುಕಟ್ಟೆಯ ಅಗ್ರಗಣ್ಯ ಸಂಸ್ಥೆಯಾಗಿದೆ. ಯುರೋಪ್ ಮತ್ತು ಏಷ್ಯಾದಾದ್ಯಂತ 13 ಕಚೇರಿಗಳು ಮತ್ತು 50 ಸಾಫ್ಟ್ ವೇರ್ ಉತ್ಪನ್ನಗಳೊಂದಿಗೆ ವಾರ್ಷಿಕ 150 ಮಿಲಿಯನ್ ಯೂರೋ ವಹಿವಾಟು ಹೊಂದಿದೆ. Imprezz mobile app ವ್ಯವಹಾರ ಕಾರ್ಯಾಚರಣೆಗಳ ವಿಶಿಷ್ಟ ಸಾಫ್ಟ್ ವೇರ್ ಆಗಿದ್ದು, ಸೇವೆಗಳು, ಉತ್ಪಾದನೆ, ದಿನಸಿ ವಿವಿಧ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಲೆಕ್ಕಪತ್ರ, ಜಿಎಸ್ಟಿ ಸ್ಕಾನ್ ಮಾಡುವುದರ ಮೂಲಕ ಬಿಲ್ಲಿಂಗ್, ಇನ್ ವೆಂಟರಿ, ಗ್ರಾಹಕರ ಡೇಟಾ, ಆರ್ಡರ್ ಪ್ರೊಸೆಸಿಂಗ್ ಇತ್ಯಾದಿಗಳನ್ನು ನಿರ್ವಹಿಸುತ್ತದೆ.

ಬೆಂಗಳೂರಿನ ಚಿಲ್ಲರೆ ದಿನಸಿ ವ್ಯಾಪಾರಿಗಳು ವಿಶಿಷ್ಟವಾಗಿ ವಿನ್ಯಾಸ ಗೊಳಿಸಿರುವ ಬುಲ್ ಮೊಬೈಲ್ ಅಪ್ಲಿಕೇಶನ್ ನಿಂದಾಗಿ ವ್ಯಾಪಾರಸ್ಥರು ತಮ್ಮ ಅಂಗಡಿಯ ವ್ಯಾಪಾರದಲ್ಲಿ ಯಾವುದೇ ಹೆಚ್ಚುವರಿ ಹಾರ್ಡ್ ವೇರ್ ಹೂಡಿಕೆಯಿಲ್ಲದ, ಮೊಬೈಲ್ ಫೋನ್ ಮೂಲಕ, ವೆಬ್ ಅಪ್ಲಿಕೇಶನ್ ನಲ್ಲಿರುವ ಎಲ್ಲಾ ವೈಶಿಷ್ಟ್ಯಗಳ ಜೊತೆಗೆ, ಇಂಪ್ರಜ್ ನ ಪಾಯಿಂಟ್ ಆಫ್ ಸೇಲ್ (ಪಿಒಎಸ್) ವ್ಯವಸ್ಥೆಯಿಂದಾಗಿ, ಸಂಪೂರ್ಣ ಬಿಲ್ಲಿಂಗ್ ಪ್ರಕ್ರಿಯೆಯನ್ನು ಮಾಡಬಹುದು. ಇದು ನಗದು ರಿಜಿಸ್ಟರ್ ಮಾಡ್ಯೂಲ್ ಗೆ ಸಮಾನವಾಗಿದೆ. ಈ ವಿಶಿಷ್ಟ ಅಪ್ಲಿಕೇಶನ್ ನಿಂದಾಗಿ ವ್ಯಾಪಾರಿಗಳು ತಮ್ಮ ವ್ಯವಹಾರವನ್ನು ಹೆಚ್ಚು ಹೆಚ್ಚು ಬೆಳೆಸಲು, ಪರಿಣಾಮಕಾರಿ ನಿರ್ಧಾರ ತೆಗೆದುಕೊಳ್ಳಲು, ವ್ಯಾಪಾರ-ವಹಿವಾಟಿನ ವಿವರವಾದ ದತ್ತಾಂಶ ಮತ್ತು ಹೂಡಿಕೆ-ವೆಚ್ಚ ಇತರ ಅಂಕಿಅಂಶಗಳನ್ನು ಸಹ ಪಡೆಯಬಹುದಾಗಿದೆ

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.