ದೇಶದ ಮೊದಲ 5G ಸ್ಮಾರ್ಟ್ ಫೋನ್ ಫೆ.25ಕ್ಕೆ ಮಾರುಕಟ್ಟೆಗೆ: ಬೆಲೆ ಎಷ್ಟು ಗೊತ್ತಾ ?


Team Udayavani, Feb 22, 2020, 9:45 AM IST

smart-1

ನವದೆಹಲಿ: ಚೀನಾ ಮೂಲದ IQ003 ಕಂಪೆನಿ 5G ಸ್ಮಾರ್ಟ್ ಫೋನ್ ಅನ್ನು ಉತ್ಪಾದಿಸಿದೆ. ಈ ಸ್ಮಾರ್ಟ್ ಫೆಬ್ರವರಿ 25ರಂದು ಭಾರತದಲ್ಲಿ ಬಿಡುಗಡೆಯಾಗುತ್ತಿದೆ.ಆ ಮೂಲಕ ದೇಶದ ಮೊದಲ ಸ್ಮಾರ್ಟ್ ಫೋನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

IQ003 ಕಂಪೆನಿ ಚೀನಾದ ಖ್ಯಾತ ಸ್ಮಾರ್ಟ್ ಪೋನ್ ತಯಾರಕ ಕಂಪೆನಿಯಾಗಿರುವ ವಿವೋ ಸ್ಮಾರ್ಟ್ ಫೋನಿನ ಸಬ್ ಬ್ರ್ಯಾಂಡ್ ಆಗಿದೆ. ಇದೀಗ ತನ್ನ ಮೂಲ ಕಂಪೆನಿಯಿಂದ ಬೇರ್ಪಟ್ಟು ನೂತನ ಸ್ಮಾರ್ಟ್ ಫೋನ್ ಉತ್ಪಾದಿಸಿದೆ. ಸದ್ಯ ಈ ಸ್ಮಾರ್ಟ್ ಫೋನ್ ಭಾರತದಲ್ಲಿ ಬಿಡುಗಡೆಯಾಗಲು ಸಿದ್ದವಾಗಿದೆ.

ಮಾಹಿತಿಗಳ ಪ್ರಕಾರ ಈ ಸ್ಮಾರ್ಟ್ ಫೋನ್ 6.4 ಇಂಚಿನ ಫುಲ್ ಹೆಚ್ ಡಿ ಪ್ಲಸ್ ಅಮೋಲ್ಡ್ ಡಿಸ್ ಪ್ಲೇ ಹೊಂದಿದ್ದು . 1080*2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಇರಲಿದೆ. ಇದರ ಪ್ರೊಸೆಸರ್ ಕ್ವಾಲ್ ಕ್ವಾಂ ಸ್ನ್ಯಾಪ್ ಡ್ರ್ಯಾಗನ್ 865 ಸಾಮಾರ್ಥ್ಯ ಹೊಂದಿದೆ. ಮಾತ್ರವಲ್ಲದೆ ಆ್ಯಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದಿವೆ.

ಈಗ ಬಿಡುಗಡೆಯಾಗುತ್ತಿರುವ ಸ್ಮಾರ್ಟ್ ಫೋನ್ ಮೂರು ಅವೃತ್ತಿಗಳಲ್ಲಿ ಅಂದರೆ 6GB, 8GB, 12GB ಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದರ ಸ್ಟೋರೇಜ್ ಆಯ್ಕೆ 128GB ಮತ್ತು 256GB  ಗಳಲ್ಲಿ ಇರಲಿದೆ.

ಇನ್ನು ಈ ಸ್ಮಾರ್ಟ್ ಫೋನ್ ನಲ್ಲಿ ಕ್ವಾಡ್ ರೇರ್ ಕ್ಯಾಮಾರವನ್ನು ನೀಡಲಾಗಿದೆ. ಹಿಂಭಾಗದಲ್ಲಿ 48 ಮೆಗಾಫಿಕ್ಸೆಲ್ ಕ್ಯಾಮಾರ ಸೇರಿದಂತೆ ಮೂರು ಕ್ಯಾಮಾರಗಳು ಇರಲಿವೆ. ಸೆಲ್ಫಿ ಕ್ಯಾಮಾರಾ 16ಎಂಎಪಿ ಇರಲಿದೆ. ಈ ಸ್ಮಾರ್ಟ್ ಪೋನಿನ ಬ್ಯಾಟರಿ ಶಾಮಾರ್ಥ್ಯ 4,400mAh.

ವರದಿಗಳ ಪ್ರಕಾರ ಈ ಸ್ಮಾರ್ಟ್ ಫೋನಿನ ಮೂಲ ಬೆಲೆ 45,000 ಎಂದು ಅಂದಾಜಿಸಲಾಗಿದೆ. 4ಜಿ ಮಾದರಿಗಳ ಬೆಲೆ 35,000 ಎಂದು ಹೇಳಲಾಗಿದೆ.

ದೇಶದ ಮೊದಲ 5ಜಿ ಸ್ಮಾರ್ಟ್ ಫೋನ್ ಎಂಬ ಕಾರಣಕ್ಕಾಗಿ ಭಾರೀ ಕುತೂಹಲ ಕೆರಳಿಸಿದೆ. ಈ ಪೋನ್ ವಾಲ್ಕೆನೋ ಆರೆಂಜ್, ಟೊರ್ನಾಡೋ ಬ್ಲ್ಯಾಕ್, ಕ್ವಾಂಟಂ ಸಿಲ್ವರ್ ಬಣ್ಣಗಳಲ್ಲಿ ಲಭ್ಯವಾಗಲಿದೆ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.