ಭಾರತೀಯ ಕುವರಿ ಅದಿತಿಗೆ ಮೈಕ್ರೋಸಾಫ್ಟ್ ನಿಂದ ಒಲಿದು ಬಂತು 22ಲಕ್ಷ ರೂ!ಯಾಕೆ?ಇಲ್ಲಿದೆ ಮಾಹಿತಿ


Team Udayavani, Jun 29, 2021, 9:25 PM IST

Indian girl gets over 22 lakhs award for hacking Microsoft, find out why

ನವ ದೆಹಲಿ : ಭಾರತತೀಯ ಕುವರಿ, 20 ವರ್ಷದ ಸೈಬರ್‌ ಸೆಕ್ಯುರಿಟಿ ವಿಶ್ಲೇಷಕಿ ಮತ್ತು ಎಥಿಕಲ್ ಹ್ಯಾಕರ್ ಅದಿತಿ ಸಿಂಗ್ ಮೈಕ್ರೋಸಾಫ್ಟ್ ನಿಂದ ಬರೋಬ್ಬರಿ 22 ಲಕ್ಷ ರೂಪಾಯಿಗಳನ್ನು ಬಹುಮಾನವನ್ನಾಗಿ ಪಡೆದಿದ್ದಾರೆ.

ಮೈಕ್ರೋಸಾಫ್ಟ್ ನ ಅಜೂರ್ ಕ್ಲೌಡ್ ಸಿಸ್ಟಂ ನಲ್ಲಿನ ದೋಷವನ್ನು ಪತ್ತೆಹಚ್ಚಿದ್ದಕ್ಕಾಗಿ ಟೆಕ್ ದೈತ್ಯ ಸಂಸ್ಥೆ  ಇಷ್ಟು ದೊಡ್ಡ ಮೊತ್ತವನ್ನು ಬಹುಮಾನವಾಗಿ ನೀಡಿದೆ.

2 ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆ ಫೇಸ್‌ ಬುಕ್‌ ನಲ್ಲಿ ಕೂಡ ಇದೇ ರೀತಿಯ ದೋಷವನ್ನು ಪತ್ತೆ ಹಚ್ಚಿಕೊಟ್ಟಿದ್ದಕ್ಕಾಗಿ ಅದಿತಿಗೆ 5.5 ಲಕ್ಷ ರೂಪಾಯಿಗಳನ್ನು ಫೇಸ್ ಬುಕ್ ನೀಡಿತ್ತು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ಭಾರತೀಯ ಪುರಾತತ್ವ ಸರ್ವೇಕ್ಷಣಾ ಕಛೇರಿ ವಿಜಯಪುರಕ್ಕೆ ಸ್ಥಳಾಂತರವಾಗಲಿ : ಯತ್ನಾಳ್ ಆಗ್ರಹ

ಈ ಬಗ್ಗೆ ಪ್ರತಿಕ್ರಿಯಿಸಿದ ಅದಿತಿ, ಎರಡೂ ಕಂಪೆನಿಗಳು ರಿಮೋಟ್ ಕೋಡ್ ಎಕ್ಸಿಕ್ಯೂಶನ್ (ಆರ್‌ ಸಿ ಇ) ದೋಷವನ್ನು ಹೊಂದಿದ್ದವು, ಇದು ತುಲನಾತ್ಮಕವಾಗಿ ಹೊಸದು ಮತ್ತು ಪ್ರಸ್ತುತ ಈ ಬಗ್ಗೆ ಹೆಚ್ಚಿನ ಗಮನವನ್ನು ನೀಡುತ್ತಿಲ್ಲ. ಅಂತಹ ದೋಷಗಳ ಮೂಲಕ, ಹ್ಯಾಕರ್‌ ಗಳು ಆಂತರಿಕ ವ್ಯವಸ್ಥೆಗಳಿಗೆ ಪ್ರವೇಶವನ್ನು ಪಡೆಯಬಹುದು. ಎಂದು ಅವರು ಹೇಳಿದರು.

ವಿಶೇಷವೆಂದರೆ, ಸುಮಾರು 2 ತಿಂಗಳ ಹಿಂದೆ ಅದಿತಿ ಮೈಕ್ರೋಸಾಫ್ಟ್ ಅಜೂರ್‌ ನಲ್ಲಿ ಆರ್‌ ಸಿ ಇ ದೋಷವನ್ನು ಪತ್ತೆ ಹಚ್ಚಿದ್ದರು. ಆದಾಗ್ಯೂ ಕಂಪನಿಗೆ  ದೋಷದ ಬಗ್ಗೆ ತಿಳಿಸಿದ್ದರೂ ಕೂಡ ಕಂಪನಿಯು ವ್ಯವಸ್ಥೆಯ ಅಸುರಕ್ಷಿತ ಆವೃತ್ತಿಯನ್ನು ಯಾರಾದರೂ ಡೌನ್‌ ಲೋಡ್ ಮಾಡಿದ್ದಾರೆಯೇ ಎಂದು ಪರಿಶೀಲಿಸುವಲ್ಲಿ ನಿರತರಾಗಿದ್ದರಿಂದ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕಿರಲಿಲ್ಲ ಎಂದು ವರದಿಯಾಗಿದೆ.

ಆರ್‌ ಸಿ ಇ ದೋಷದ ಹಿಂದಿನ ಕಾರಣವನ್ನು ವಿವರಿಸಿದ ಅದಿತಿ, ಕೋಡ್ ನನ್ನು ನೇರವಾಗಿ ಬರೆಯುವ ಬದಲು ಡೆವಲಪರ್‌ ಗಳು ಮೊದಲು ‘ನೋಡ್ ಪ್ಯಾಕೇಜ್ ಮ್ಯಾನೇಜರ್’ ನನ್ನು ಡೌನ್‌ ಲೋಡ್ ಮಾಡಿಕೊಳ್ಳಬೇಕು. “ಡೆವಲಪರ್‌ ಗಳು ಎನ್‌ ಪಿ ಎಂ ಹೊಂದಿದ ನಂತರವೇ ಕೋಡ್‌ ಗಳನ್ನು ಬರೆಯಬೇಕು” ಎಂದು ಹೇಳಿದ್ದಾರೆ.

ಇನ್ನು, ಮೇಕ್ರೋಸಾಫ್ಟ್  ಹಾಗೂ  ಪೇಸ್ ಬುಕ್ ಸಂಸ್ಥೆಗಳ ಮೆಚ್ಚಗೆಗೆ ಪಾತ್ರವಾಗಿದ್ದು ಮಾತ್ರವಲ್ಲದೇ, ಹಾರ್ವರ್ಡ್ ವಿಶ್ವವಿದ್ಯಾಲಯ, ಕೊಲಂಬಿಯಾ ವಿಶ್ವವಿದ್ಯಾಲಯ, ಸ್ಟ್ಯಾನ್‌ ಫೋರ್ಡ್ ವಿಶ್ವವಿದ್ಯಾಲಯ, ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಮೆಚ್ಚುಗೆಯ ಪತ್ರಗಳನ್ನು ಸಹ ಪಡೆದಿದ್ದಾರೆ. ಮಾತ್ರವಲ್ಲದೇ, ಗೂಗಲ್ ಹಾಲ್ ಆಫ್ ಫೇಮ್‌ನಲ್ಲಿ ಸಹ ಹೈಲೈಟ್ ಆಗಿದ್ದಾರೆ.

ಇದನ್ನೂ ಓದಿ : ಹೊರಗುತ್ತಿಗೆ ಸಿಬ್ಬಂದಿಗೆ ನಿಯಮಿತವಾಗಿ ವೇತನ ನೀಡದಿದ್ದರೆ ಶಿಸ್ತುಕ್ರಮ : ಸಚಿವ ಸುಧಾಕರ್‌

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.