ಏನಿದು ಇಂಟರ್‌ನೆಟ್‌ ಶಟ್‌ಡೌನ್‌?


Team Udayavani, Jul 4, 2022, 9:25 AM IST

ಏನಿದು ಇಂಟರ್‌ನೆಟ್‌ ಶಟ್‌ಡೌನ್‌?

ದೇಶದಲ್ಲಿ ಯಾವುದೇ ಭಾಗದಲ್ಲಿ ಗಲಭೆಗಳಾದರೂ, ಮೊದಲಿಗೆ ಅಲ್ಲಿಗೆ ಬರುವುದು ಪೊಲೀಸರು. ಬಳಿಕ ಆಗುವುದು ಇಂಟರ್‌ನೆಟ್‌ ಶಟ್‌ಡೌನ್‌. ಪೊಲೀಸ ರೇನೋ ಬರುವುದು ಸರಿ, ಆದರೆ ಅಂತರ್ಜಾಲದ ಮೇಲೆ ನಿರ್ಬಂಧ ಏಕೆ ಎಂಬುದು ಬಹಳಷ್ಟು ಜನರ ಪ್ರಶ್ನೆ. ಹಾಗಾ ದರೆ, ಇಂಟರ್ನೆಟ್‌ ಶಟ್‌ಡೌನ್‌ ಅಂದರೇನು? ಇಲ್ಲಿದೆ ಮಾಹಿತಿ.

ಏನಿದು ಅಂತರ್ಜಾಲ ನಿರ್ಬಂಧ?
ಗಲಭೆ ಪೀಡಿತ ಸ್ಥಳದಲ್ಲಿ ಮೊಬೈಲ್ (3ಜಿ, 4ಜಿ/ಎಲ್ಟಿಇ), ಫಿಕ್ಸ್‌ಡ್‌ ಲೈನ್‌ ಇಂಟರ್‌ನೆಟ್‌ (ವೈರ್ಡ್‌, ವೈರ್‌ಲೆಸ್‌) ಸೌಲಭ್ಯಗಳನ್ನು ಸಂಪೂರ್ಣ ವಾಗಿ ಕಡಿತಗೊಳಿಸುವುದು.

ಏಕೆ ಮಾಡಲಾಗುತ್ತದೆ?
ಸಾಮಾನ್ಯವಾಗಿ ಗಲಭೆ ಪೀಡಿತ ಪ್ರದೇಶಗಳಲ್ಲಿ ವದಂತಿಗಳು ಹಬ್ಬುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲಿ, ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಿಸುವಂಥ ವದಂತಿಗಳಿಂದಾಗಿ ಗಲಭೆ ಇನ್ನಷ್ಟು ಹೆಚ್ಚಳವಾಗುವ ಭೀತಿಯಿರುತ್ತದೆ. ಹೀಗಾಗಿಯೇ ಸರಕಾರಗಳು ಅಂತರ್ಜಾಲವನ್ನು ನಿರ್ಬಂಧಿಸುತ್ತವೆ.

ಎಲ್ಲಿ ಹೆಚ್ಚು ಕಡಿತ?
2012ರಿಂದ ಇದುವರೆಗೆ ದೇಶದಲ್ಲಿ 665 ಬಾರಿ ಇಂಟರ್‌ನೆಟ್‌ ಶಟ್‌ಡೌನ್‌ ಮಾಡಲಾಗಿದೆ. ಈ ವರ್ಷವೇ 59 ಬಾರಿ ಶಟ್‌ಡೌನ್‌ ಆಗಿದೆ. ಅದರಲ್ಲೂ ಅತಿ ಹೆಚ್ಚು ಇಂಟರ್‌ನೆಟ್‌ ಬ್ಯಾನ್‌ ಆಗಿರುವುದು ಜಮ್ಮು ಮತ್ತು ಕಾಶ್ಮೀರದಲ್ಲಿ. 2012ರಿಂದ ಇಲ್ಲಿವರೆಗೆ 411 ಬಾರಿ ಶಟ್‌ಡೌನ್‌ ಆಗಿದೆ. ವಿಚಿತ್ರವೆಂದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ತೆಗೆದು ಹಾಕಿದ ಮೇಲೆ ಸತತವಾಗಿ 552 ದಿನಗಳವರೆಗೆ ಇಂಟರ್‌ನೆಟ್‌ ಶಟ್‌ಡೌನ್‌ ಮಾಡಲಾಗಿದೆ. ಇದನ್ನು ಬಿಟ್ಟರೆ, ರಾಜಸ್ಥಾನದಲ್ಲಿ 88 ಬಾರಿ ನಿರ್ಬಂಧಿಸಲಾಗಿದೆ.

ರಾಜಸ್ಥಾನದಲ್ಲಿ ಏಕೆ?
ಇತ್ತೀಚಿನ ದಿನಗಳಲ್ಲಿ ಹೆಚ್ಚು ಗಲಭೆಗಳಿಗೆ ಸಾಕ್ಷಿಯಾಗುತ್ತಿರುವುದು ರಾಜಸ್ಥಾನ. ಇತ್ತೀಚೆ ಗಷ್ಟೇ ಕನ್ಹಯ್ಯಲಾಲ್‌ ಅವರನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದಾಗಲೂ, ಉದಯಪುರದಲ್ಲಿ ಅಂತರ್ಜಾಲವನ್ನು ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.