ಏನಿದು ಇಂಟರ್‌ನೆಟ್‌ ಶಟ್‌ಡೌನ್‌?


Team Udayavani, Jul 4, 2022, 9:25 AM IST

ಏನಿದು ಇಂಟರ್‌ನೆಟ್‌ ಶಟ್‌ಡೌನ್‌?

ದೇಶದಲ್ಲಿ ಯಾವುದೇ ಭಾಗದಲ್ಲಿ ಗಲಭೆಗಳಾದರೂ, ಮೊದಲಿಗೆ ಅಲ್ಲಿಗೆ ಬರುವುದು ಪೊಲೀಸರು. ಬಳಿಕ ಆಗುವುದು ಇಂಟರ್‌ನೆಟ್‌ ಶಟ್‌ಡೌನ್‌. ಪೊಲೀಸ ರೇನೋ ಬರುವುದು ಸರಿ, ಆದರೆ ಅಂತರ್ಜಾಲದ ಮೇಲೆ ನಿರ್ಬಂಧ ಏಕೆ ಎಂಬುದು ಬಹಳಷ್ಟು ಜನರ ಪ್ರಶ್ನೆ. ಹಾಗಾ ದರೆ, ಇಂಟರ್ನೆಟ್‌ ಶಟ್‌ಡೌನ್‌ ಅಂದರೇನು? ಇಲ್ಲಿದೆ ಮಾಹಿತಿ.

ಏನಿದು ಅಂತರ್ಜಾಲ ನಿರ್ಬಂಧ?
ಗಲಭೆ ಪೀಡಿತ ಸ್ಥಳದಲ್ಲಿ ಮೊಬೈಲ್ (3ಜಿ, 4ಜಿ/ಎಲ್ಟಿಇ), ಫಿಕ್ಸ್‌ಡ್‌ ಲೈನ್‌ ಇಂಟರ್‌ನೆಟ್‌ (ವೈರ್ಡ್‌, ವೈರ್‌ಲೆಸ್‌) ಸೌಲಭ್ಯಗಳನ್ನು ಸಂಪೂರ್ಣ ವಾಗಿ ಕಡಿತಗೊಳಿಸುವುದು.

ಏಕೆ ಮಾಡಲಾಗುತ್ತದೆ?
ಸಾಮಾನ್ಯವಾಗಿ ಗಲಭೆ ಪೀಡಿತ ಪ್ರದೇಶಗಳಲ್ಲಿ ವದಂತಿಗಳು ಹಬ್ಬುವ ಸಾಧ್ಯತೆ ಹೆಚ್ಚಿರುತ್ತದೆ. ಅಲ್ಲಿ, ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಿಸುವಂಥ ವದಂತಿಗಳಿಂದಾಗಿ ಗಲಭೆ ಇನ್ನಷ್ಟು ಹೆಚ್ಚಳವಾಗುವ ಭೀತಿಯಿರುತ್ತದೆ. ಹೀಗಾಗಿಯೇ ಸರಕಾರಗಳು ಅಂತರ್ಜಾಲವನ್ನು ನಿರ್ಬಂಧಿಸುತ್ತವೆ.

ಎಲ್ಲಿ ಹೆಚ್ಚು ಕಡಿತ?
2012ರಿಂದ ಇದುವರೆಗೆ ದೇಶದಲ್ಲಿ 665 ಬಾರಿ ಇಂಟರ್‌ನೆಟ್‌ ಶಟ್‌ಡೌನ್‌ ಮಾಡಲಾಗಿದೆ. ಈ ವರ್ಷವೇ 59 ಬಾರಿ ಶಟ್‌ಡೌನ್‌ ಆಗಿದೆ. ಅದರಲ್ಲೂ ಅತಿ ಹೆಚ್ಚು ಇಂಟರ್‌ನೆಟ್‌ ಬ್ಯಾನ್‌ ಆಗಿರುವುದು ಜಮ್ಮು ಮತ್ತು ಕಾಶ್ಮೀರದಲ್ಲಿ. 2012ರಿಂದ ಇಲ್ಲಿವರೆಗೆ 411 ಬಾರಿ ಶಟ್‌ಡೌನ್‌ ಆಗಿದೆ. ವಿಚಿತ್ರವೆಂದರೆ, ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ತೆಗೆದು ಹಾಕಿದ ಮೇಲೆ ಸತತವಾಗಿ 552 ದಿನಗಳವರೆಗೆ ಇಂಟರ್‌ನೆಟ್‌ ಶಟ್‌ಡೌನ್‌ ಮಾಡಲಾಗಿದೆ. ಇದನ್ನು ಬಿಟ್ಟರೆ, ರಾಜಸ್ಥಾನದಲ್ಲಿ 88 ಬಾರಿ ನಿರ್ಬಂಧಿಸಲಾಗಿದೆ.

ರಾಜಸ್ಥಾನದಲ್ಲಿ ಏಕೆ?
ಇತ್ತೀಚಿನ ದಿನಗಳಲ್ಲಿ ಹೆಚ್ಚು ಗಲಭೆಗಳಿಗೆ ಸಾಕ್ಷಿಯಾಗುತ್ತಿರುವುದು ರಾಜಸ್ಥಾನ. ಇತ್ತೀಚೆ ಗಷ್ಟೇ ಕನ್ಹಯ್ಯಲಾಲ್‌ ಅವರನ್ನು ಇಬ್ಬರು ದುಷ್ಕರ್ಮಿಗಳು ಹತ್ಯೆ ಮಾಡಿದಾಗಲೂ, ಉದಯಪುರದಲ್ಲಿ ಅಂತರ್ಜಾಲವನ್ನು ನಿರ್ಬಂಧಿಸಲಾಗಿತ್ತು.

ಟಾಪ್ ನ್ಯೂಸ್

iPhone 15ಗಾಗಿ ಮೊಬೈಲ್‌ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!

iPhone 15ಗಾಗಿ ಮೊಬೈಲ್‌ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

Ramnagar: ಡಿಕೆಶಿ ಕೋಟೆಯಲ್ಲಿ ಮೈತ್ರಿ ಕಮಾಲ್‌ ಮಾಡುತ್ತಾ?

Bulgaria: ಸಾವಿರಾರು ವರ್ಷಗಳ ಇತಿಹಾಸ ಸಾರುವ ನೆಲವಿದು

Bulgaria: ಸಾವಿರಾರು ವರ್ಷಗಳ ಇತಿಹಾಸ ಸಾರುವ ನೆಲವಿದು…

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI

AI News: ವಿದ್ಯಾರ್ಥಿಗಳ ಕಲಿಕೆಗೆ ಸ್ವಿಫ್ಟ್ ಚಾಟ್‌

1wqeqw

Reliance Jio: ಐಫೋನ್ 15 ಖರೀದಿಸಿದರೆ ಆರು ತಿಂಗಳು ಫ್ರೀ ಪ್ಲಾನ್

Apple iPhone 15: ಹರ್ಷ- ಆ್ಯಪಲ್‌ 15 ಶ್ರೇಣಿಯ ಐಫೋನ್‌ ಬಿಡುಗಡೆ

Apple iPhone 15: ಹರ್ಷ- ಆ್ಯಪಲ್‌ 15 ಶ್ರೇಣಿಯ ಐಫೋನ್‌ ಬಿಡುಗಡೆ

moto 40 neo

Motorola 40ನಿಯೋ ಬಿಡುಗಡೆ: ಬ್ಲ್ಯಾಕ್‌, ಬ್ಲೂ, ಪಿಸ್ತಾ ಕಲರ್‌ನಲ್ಲಿ ಲಭ್ಯ

facebook

Facebook: ಲೋಗೋ ಅಪ್‌ಡೇಟ್‌ ಮಾಡಿದ ಫೇಸ್‌ಬುಕ್‌

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

iPhone 15ಗಾಗಿ ಮೊಬೈಲ್‌ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!

iPhone 15ಗಾಗಿ ಮೊಬೈಲ್‌ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

9–all-india-konkani-parishad

Mangaluru: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ; ಕಾರ್ಯಾಲಯ ಉದ್ಘಾಟನೆ

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

8-chincholi

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ‌ನಡೆಸಿದ ಜಿಲ್ಲಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.