ಸಣ್ಣ ವ್ಯವಹಾರಗಳಿಗೆ ಮೈಕ್ರೋಸಾಫ್ಟ್ ಟೀಮ್ಸ್ ಎಸೆನ್ಷಿಯಲ್ಸ್ ಪರಿಚಯ


Team Udayavani, Dec 3, 2021, 11:30 AM IST

ಸಣ್ಣ ವ್ಯವಹಾರಗಳಿಗೆ ಮೈಕ್ರೋಸಾಫ್ಟ್ ಟೀಮ್ಸ್ ಎಸೆನ್ಷಿಯಲ್ಸ್ ಪರಿಚಯ

ಬೆಂಗಳೂರು: ಮೈಕ್ರೋಸಾಫ್ಟ್ ನ ಟೀಮ್ಸ್ ಎಸೆನ್ಷಿಯಲ್ಸ್ ಈಗ ಸಣ್ಣ ವ್ಯಾಪಾರಿಗಳಿಗೂ ಲಭ್ಯವಾಗಲಿದೆ. ಇದೇ ಮೊದಲ ಬಾರಿಗೆ ಮೈಕ್ರೋಸಾಫ್ಟ್ ಸಣ್ಣ ವ್ಯಾಪಾರಿಗಳಿಗಾಗಿ ಮೈಕ್ರೋಸಾಫ್ಟ್ ಟೀಮ್ಸ್ ಎಸೆನ್ಷಿಯಲ್ಸ್ ಅನ್ನು ಬಿಡುಗಡೆ ಮಾಡಿದೆ. ಟೀಮ್ಸ್ ಎಸೆನ್ಷಿಯಲ್ಸ್ ಸಣ್ಣ ವ್ಯವಹಾರಗಳಿಗೆ ವೃತ್ತಿಪರ ಮತ್ತು ಕೈಗೆಟುಕುವ ಮೀಟಿಂಗ್ ಸಲೂಶನ್ಸ್ ಅನ್ನು ನೀಡುತ್ತದೆ. ಪ್ರತಿ ವ್ಯಕ್ತಿಗೆ ಮಾಸಿಕ 100 ರೂಪಾಯಿ ದರದಲ್ಲಿ ಈ ಟೀಮ್ಸ್ ಎಸೆನ್ಷಿಯಲ್ಸ್ ಲಭ್ಯವಿದೆ.

ಈ ಬಗ್ಗೆ ಮಾತನಾಡಿದ ಮೈಕ್ರೋಸಾಫ್ಟ್ ನಲ್ಲಿ ಮಾಡರ್ನ್ ವರ್ಕ್ ನ ಕಾರ್ಪೊರೇಟ್ ಉಪಾಧ್ಯಕ್ಷ ಜರೇದ್ ಸ್ಪಟಾರೋ, “ಕಳೆದ 20 ತಿಂಗಳಿಂದ ಸಣ್ಣ ವ್ಯವಹಾರಗಳು ಕಾರ್ಯನಿರ್ವಹಣೆ ಮಾಡುವುದು ಕಷ್ಟವಾಗಿದೆ ಎಂಬುದನ್ನು ನಾವು ಅರಿತಿದ್ದೇವೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತವಾದ ಪರಿಕರಗಳ ಅಗತ್ಯತೆ ಇದೆ. ಹೀಗಾಗಿ ನಾವು ಮೈಕ್ರೋಸಾಫ್ಟ್ ಟೀಮ್ಸ್ ಅನ್ನು ಅವರಿಗೆ ಅನುಕೂಲವಾಗುವ ರೀತಿಯಲ್ಲಿ ವಿನ್ಯಾಸಗೊಳಿಸಿದ್ದೇವೆ. ಅಂದರೆ, ಸಣ್ಣ ವ್ಯವಹಾರಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಟೀಮ್ಸ್ ಎಸೆನ್ಷಿಯಲ್ಸ್ ಅನ್ನು ನಿರ್ದಿಷ್ಟವಾಗಿ ರೂಪಿಸಲಾಗಿದೆ. ಈ ಹೊಸ ಕೆಲಸದ ಯುಗದಲ್ಲಿ ಅವರು ಟೀಮ್ಸ್ ಎಸೆನ್ಷಿಯಲ್ಸ್ ಅನ್ನು ಬಳಸಿಕೊಂಡು ತಮ್ಮ ವ್ಯವಹಾರಗಳನ್ನು ವೃದ್ಧಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ” ಎಂದರು.

ಒಂದು ಸ್ಥಳದಲ್ಲಿ ಕುಳಿತು ವೃತ್ತಿಪರ ಸಭೆಗಳನ್ನು ನಡೆಸಲು ಈ ಟೀಮ್ಸ್ ಎಸೆನ್ಷಿಯಲ್ಸ್ ಅನುವು ಮಾಡಿಕೊಡುತ್ತದೆ. ಅಲ್ಲದೇ, ಈ ಕೆಳಗಿನ ವೈಶಿಷ್ಟ್ಯತೆಗಳನ್ನು ಹೊಂದಿದೆ:

  • 30 ಗಂಟೆಗಳವರೆಗೆ ಅನಿಯಮಿತವಾದ ಗ್ರೂಪ್ ಮೀಟಿಂಗ್ ಗಳನ್ನು ಆಯೋಜನೆ ಮಾಡಬಹುದು.
  • ಒಂದೇ ಬಾರಿಗೆ 300 ಜನರನ್ನು ಸೇರಿಸಿ ಸಂವಾದ ನಡೆಸಬಹುದು
  • ಪ್ರತಿ ಬಳಕೆದಾರನು 10 ಜಿಬಿ ಕ್ಲೌಡ್ ಸ್ಟೋರೇಜ್ ಮಾಡಬಹುದು.

ಸಣ್ಣ ವ್ಯಾಪಾರಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಟೀಮ್ಸ್ ನ ಉಚಿತ ಆವೃತ್ತಿಯಲ್ಲಿ ಲಭ್ಯವಿರುವ ಹಾಲಿ ಮತ್ತು ಹೊಸ ಸಾಮರ್ಥ್ಯಗಳನ್ನು ಟೀಮ್ಸ್ ಎಸೆನ್ಷಿಯಲ್ಸ್ ಹೊಂದಿದೆ.

ಸರಳ, ಸುಲಭ ಆಹ್ವಾನಗಳು: ಇದಕ್ಕೆ ಕೇವಲ ಇಮೇಲ್ ವಿಳಾಸವಿದ್ದರೆ ಸಾಕು. ಮೀಟಿಂಗ್ ನಲ್ಲಿ ಪಾಲ್ಗೊಳ್ಳಲು ಬಳಕೆದಾರರು ಸೈನ್ ಅಪ್, ಸೈನ್ ಇನ್ ಅಥವಾ ಟೀಮ್ಸ್ ಅನ್ನು ಇನ್ ಸ್ಟಾಲ್ ಮಾಡುವ ಅಗತ್ಯವಿಲ್ಲ,

ಇದರಲ್ಲಿ ಹೊಸ ಗೂಗಲ್ ಕ್ಯಾಲೆಂಡರ್ ಇಂಟಿಗ್ರೇಶನ್ ಇದ್ದು, ಇದು ಮೈಕ್ರೋಸಾಫ್ಟ್ ಟೀಮ್ಸ್ ನಲ್ಲಿ ಮೀಟಿಂಗ್ ಗಳನ್ನು ನಿಗದಿಪಡಿಸುವ ಕಾರ್ಯವನ್ನು ಸುಲಭಗೊಳಿಸುತ್ತದೆ.

ವೃತ್ತಿಪರ ಮೀಟಿಂಗ್ ಟೂಲ್ಸ್ ಮತ್ತು ಸಾಮರ್ಥ್ಯಗಳು: ಮೀಟಿಂಗ್ ಲಾಬಿಗಳು, ವರ್ಚುವಲ್ ಬ್ಯಾಕ್ ಗ್ರೌಂಡ್ಸ್, ಟುಗೆದರ್ ಮೋಡ್, ಲೈವ್ ಕ್ಲೋಸ್ಡ್ ಕ್ಯಾಪ್ಶನ್ಸ್ ಮತ್ತು ಲೈವ್ ರಿಯಾಕ್ಷನ್ ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.

ಯಾವುದೇ ಕಾರಣಕ್ಕೂ ಕಾಂಟೆಕ್ಸ್ಟ್ ಅಥವಾ ನಿರಂತರತೆಗೆ ಧಕ್ಕೆಯಾಗುವುದಿಲ್ಲ. ಮೈಕ್ರೋಸಾಫ್ಟ್ ಟೀಮ್ಸ್ ನಲ್ಲಿ ಚಾಟ್ಸ್ ಮುಂದುವರಿಯುತ್ತದೆ.

ಗ್ರೂಪ್ ಪ್ರಾಜೆಕ್ಟ್ ಅನ್ನು ತ್ವರಿತವಾಗಿ ಪ್ರಾರಂಭಿಸಿ ಮತ್ತು ಯಾರೊಂದಿಗಾದರೂ ಸಭೆಗಳನ್ನು ಆಯೋಜನೆ ಮಾಡಿ, ತಂಡದ ಸದಸ್ಯರಿಗೆ ಕಾರ್ಯಗಳನ್ನು ನಿಯೋಜನೆ ಮಾಡಿ ಮತ್ತು ಹೊಸ ಸಣ್ಣ ವ್ಯಾಪಾರ ಗುಂಪು ಚಾಟ್ ಟೆಂಪ್ಲೇಟ್ ನೊಂದಿಗೆ ಒಂದೇ ಹಬ್ ನಲ್ಲಿ ತ್ವರಿತವಾಗಿ ಪ್ರತಿಕ್ರಿಯೆಯನ್ನು ಸ್ವೀಕರಿಸಲು ಸಮೀಕ್ಷೆಗಳನ್ನು ರಚಿಸಬಹುದಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.