ವಾಟ್ಸ್‌ಆ್ಯಪ್‌, ಜೂಮ್‌ಗೂ ಪರವಾನಿಗೆ ಕಡ್ಡಾಯ?


Team Udayavani, Sep 24, 2022, 7:40 AM IST

thumb-5

ಸಾಮಾಜಿಕ ಜಾಲತಾಣಗಳು ಮತ್ತು ಒಟಿಟಿ ಆ್ಯಪ್‌ ಗಳ ಮೇಲೆ ಹದ್ದುಗಣ್ಣಿರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇರಿಸಿದೆ. ಇವುಗಳಿಗೆ ಪರವಾನಿಗೆಯನ್ನು ಕಡ್ಡಾಯಗೊಳಿಸುವ ಸಂಬಂಧ ಕರಡು ಮಸೂದೆಯನ್ನು ರೂಪಿಸಿ, ಬಿಡುಗಡೆ ಮಾಡಿದೆ.

ವಾಟ್ಸ್‌ಆ್ಯಪ್‌, ಜೂಮ್‌, ಸ್ಕೈಪ್‌, ಗೂಗಲ್‌ ಡ್ವೋಗಳಂತಹ ಇಂಟರ್‌ನೆಟ್‌ ಕಾಲಿಂಗ್‌ ಹಾಗೂ ಮೆಸೇಜಿಂಗ್‌ ಆ್ಯಪ್‌ಗ್ಳು ಇನ್ನು ಮುಂದೆ ಕೇಂದ್ರ ಸರಕಾರದಿಂದ ಪರವಾನಿಗೆ ಪಡೆಯಬೇಕಾಗುತ್ತದೆ. ಅಂಥದ್ದೊಂದು ಬದಲಾವಣೆ ತರುವುದಕ್ಕೆ ಸರಕಾರ ಸಜ್ಜಾಗಿದೆ.

ದೂರಸಂಪರ್ಕ ಕರಡು ಮಸೂದೆ 2022ನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಒಟಿಟಿ ಸೇವೆಗಳ ಆ್ಯಪ್‌ ಗಳನ್ನು ದೂರಸಂಪರ್ಕ ವ್ಯಾಪ್ತಿಗೆ ತರುವುದಾಗಿ ಉಲ್ಲೇಖೀಸ­ಲಾಗಿದೆ. ಕಾಲ್‌ ಮತ್ತು ಮೆಸೇಜ್‌ ಸೌಲಭ್ಯ ನೀಡುವುದಕ್ಕೆ ಸಂಸ್ಥೆಗಳು ಪರವಾನಿಗೆ ಪಡೆಯಬೇಕಾಗುತ್ತದೆ. ಒಂದು ವೇಳೆ ಪರವಾನಿಗೆಯನ್ನು ವಾಪಸು ಕೊಡುವುದಾದರೆ ಆ ಹಣವನ್ನು ವಾಪಸು ಕೊಡಲಾಗುವುದು. ಪರವಾನಿಗೆ ಶುಲ್ಕ, ಪ್ರವೇಶ ಶುಲ್ಕ ಸೇರಿದಂತೆ ವಿವಿಧ ಶುಲ್ಕಗಳನ್ನು ಕೇಂದ್ರ ಮನ್ನಾ ಕೂಡ ಮಾಡಬಹುದು ಎಂದು ಕರಡು ಮಸೂದೆಯಲ್ಲಿ ಉಲ್ಲೇಖೀಸಲಾಗಿದೆ.

ಈ ಬಗ್ಗೆ ಅ.20ರ ಒಳಗಾಗಿ ಸಲಹೆ ನೀಡು­ವಂತೆಯೂ ಕೇಂದ್ರ ಸರಕಾರ ಕೋರಿದೆ. ಇದೇ ವೇಳೆ ವಾಟ್ಸ್‌ಆ್ಯಪ್‌, ಸಿಗ್ನಲ್‌ ಮೂಲಕ ಮಾಡಲಾಗುವ ಕರೆಗಳನ್ನು ಛೇದಿಸಲು ಸರಕಾರಕ್ಕೆ ಮಸೂದೆಯಲ್ಲಿ ಅಧಿಕಾರ ಕಲ್ಪಿಸುವ ಬಗ್ಗೆಯೂ ಮಸೂದೆಯಲ್ಲಿ ಪ್ರಸ್ತಾವಿಸಲಾಗಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.