ಬಹುನಿರೀಕ್ಷಿತ ಜಾವಾ ಪೆರಾಕ್ ಬಾಬರ್ ಮಾರುಕಟ್ಟೆಗೆ: ಬೆಲೆ, ವಿನ್ಯಾಸದಲ್ಲಿದೆ ಅಚ್ಚರಿ !


Team Udayavani, Nov 16, 2019, 8:10 AM IST

bobber-1

ಮುಂಬೈ: ದ್ವಿಚಕ್ರ ವಾಹನ  ತಯಾರಿಕೆಯಲ್ಲಿ ಹೊಸ ಹವಾ ಸೃಷ್ಟಿಸಿದ್ದ ಕಂಪನಿ ಎಂದರೇ ಜಾವಾ. ತನ್ನ ಆಕರ್ಷಕ ವಿನ್ಯಾಸಗಳಿಂದಲೇ ಗ್ರಾಹಕರ ಮನಗೆದ್ದಿತ್ತು. ಈಗ ಮತ್ತೊಮ್ಮೆ ಜನರಿಗೆ ಭರ್ಜರಿ ಕೊಡುಗೆ ನೀಡಿದ್ದು  ಬಹುನಿರೀಕ್ಷಿತ ಪೆರಾಕ್ ಬಾಬರ್‌ ಬೈಕ್‌ ಅನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಹೊಸ ಪರಾಕ್‌  ಬೈಕ್​ ವಿಭಿನ್ನವಾದ ಚಾಸಿಯನ್ನು ವಿನ್ಯಾಸ ಹೊಂದಿದ್ದು, ಎಂಜಿನ್‌ನಲ್ಲೂ ಬಹಳ ವ್ಯತ್ಯಾಸ ಕಂಡುಬರುತ್ತದೆ. ಮುಖ್ಯವಾಗಿ ಬಾಬರ್ ಬೈಕ್​ ಕೇವಲ ಒಂದು ಸೀಟು ಹೊಂದಿರುವ ವಿಶೇಷ ವಿನ್ಯಾಸ ಹೊಂದಿದ್ದು, ಹಿಂಭಾಗ ಭಿನ್ನ ರೀತಿಯ ಮೋನೋಶಾಕ್‌ ಮತ್ತು ಮುಂಭಾಗ ಟೆಲಿಸ್ಕೋಪಿಕ್‌ ಶಾಕ್ಸ್‌ ಅಬ್ಸರ್​​​ಗಳನ್ನು  ಹೊಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಈ ಬೈಕ್​ ನ ಬೆಲೆ 1.95 ಲಕ್ಷ  ಎಂದು ಕಂಪೆನಿ ತಿಳಿಸಿದೆ.

ಪೆರಾಕ್ ಬಾಬರ್ ವಿಶೇಷತೆ :

ನೂತನ ಬೈಕ್​ ಜಾವಾ ಪೆರಾಕ್​ ಬಾಬರ್​ ಬಿಎಸ್‌6 ಎಂಜಿನ್‌ ಹೊಂದಿದ್ದು, ಎಬಿಎಸ್‌ ಸ್ಟಾಂಡರ್ಡ್‌ ಫೀಚರ್‌ ಅನ್ನು ಒಳಗೊಂಡಿದೆ. ಇದು 334 ಸಿಸಿ ಸಿಂಗಲ್‌ ಸಿಲಿಂಡರ್‌ ಲಿಕ್ವಿಡ್‌ ಕೂಲ್ಡ್‌ ಎಂಜಿನ್‌ ಆಗಿದ್ದು, 31 ಎನ್‌ಎಂ ಟಾರ್ಕ್‌ ಉತ್ಪಾದಿಸಲಿದೆ. ಜತೆಗೆ ಮ್ಯಾಟ್‌ ಬ್ಲ್ಯಾಕ್‌ ಕಲರ್‌, ಭಿನ್ನ ರೀತಿಯ ಟೂಲ್‌ಬಾಕ್ಸ್‌, ಬಾರ್‌ ಎಂಡ್‌ ಮಿರರ್‌ಗಳು, ಆಕರ್ಷಕ ಫೆಂಡರ್‌ ಮತ್ತು ಉದ್ದನೆಯ ಸೈಲೆನ್ಸರ್‌ಗಳನ್ನು ಹೊಂದಿದೆ.

ಆದರೇ ಈ ಸೂಪರ್ ಬೈಕ್ ಭಾರತೀಯ ಗ್ರಾಹಕರ ಕೈಗೆ ಮುಂದಿನ ವರ್ಷ ಎಪ್ರಿಲ್‌ ನಲ್ಲಿ  ಲಭ್ಯವಾಗಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ವಿಶೇಷವೆಂದರೇ ಬಾಬರ್‌ ಶೈಲಿಯ ಬೈಕನ್ನು ಟ್ರಯಂಫ್ ಮಾತ್ರವೇ ಬಿಡುಗಡೆ ಮಾಡುತ್ತಿತ್ತು. ಇದೀಗ ಜಾವಾ ಕೂಡ ಹೊಸ ವಿನ್ಯಾಸದಲ್ಲಿ,  ಪೆರಾಕ್​ ಬೈಕ್​ ಅನ್ನು ಬಿಡುಗಡೆ ಮಾಡಿರುವುದು ಮಾರುಕಟ್ಟೆ ವಲಯದಲ್ಲಿ ಸಂಚಲನ ಮೂಡಿಸಿದೆ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.