ಜೀಪ್ ಕಮಾಂಡರ್ ಈ ವರ್ಷಾಂತ್ಯಕ್ಕೆ ಮಾರುಕಟ್ಟೆಗೆ ಲಗ್ಗೆ..?!


Team Udayavani, Apr 25, 2021, 4:50 PM IST

jeep commander 7 seater suv spotted testing india launch jeep grand commander expected later 2021

ನವ ದೆಹಲಿ : 7 ಆಸನಗಳ ಎಸ್‌ ಯು ವಿಗೆ ಜೀಪ್ ಕಂಪೆನಿ.. ಜೀಪ್ ಕಮಾಂಡರ್ ಎಂದು ಹೆಸರಿಟ್ಟಿದೆ. ಈ ವರ್ಷದ ಅಂತ್ಯದ ವೇಳೆಗೆ ಈ ಎಸ್‌ ಯು ವಿ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸುತ್ತದೆ ಎಂದು  ಹೇಳಲಾಗುತ್ತಿದೆ.

ಸದ್ಯ ಬ್ರೆಜಿಲ್ ನಲ್ಲಿ ಪ್ರಾಯೋಗಿಕ ಹಂತದಲ್ಲಿರುವ ಜೀಪ್ ಕಮಾಂಡರ್ ಎಸ್‌ ಯು ವಿಯ ಎರಡು ಎಂಜಿನ್ ಮಾಡೆಲ್‌ ಗಳು , 1.3-ಲೀಟರ್ ಟರ್ಬೊ ಫ್ಲೆಕ್ಸ್ ಮೋಟಾರ್ ಮತ್ತು 2.0 ಲೀಟರ್ ಡೀಸೆಲ್ ಎಂಜಿನ್‌ನಿಂದ ಶಕ್ತಿಯನ್ನು ಹೊಂದಿದೆ. 1.3 ಲೀಟರ್ ಮೋಟರ್ ಗರಿಷ್ಠ 185 ಬಿಹೆಚ್‌ಪಿ ಶಕ್ತಿಯನ್ನು ಉತ್ಪಾದಿಸುತ್ತದೆ ಮತ್ತು 2.0 ಲೀಟರ್ ಎಂಜಿನ್ 203 ಬಿಹೆಚ್‌ಪಿ ಶಕ್ತಿಯನ್ನು ಹೊರಹಾಕುತ್ತದೆ.

ಓದಿ : ಮಾಸ್ಕ್ ಧರಿಸದವರಿಗೆ ದಂಡ ವಿಧಿಸಿ, ಜಾಗೃತಿ ಮೂಡಿಸಿದ ತಹಶೀಲ್ದಾರ್‌ ಗೋವಿಂದರಾಜು

ಪ್ರಾಯೋಗಿಕ ಹಂತದಲ್ಲಿ ಸೆರೆಹಿಡಿಯಲಾದ ಚಿತ್ರಗಳು ವಾಹನದ ಬಾನೆಟ್ 2022 ಕಂಪಾಸ್‌ ಗೆ ಹೋಲುತ್ತದೆ. ಎಸ್‌ ಯು ವಿ ಹೊಸ ಫ್ರಂಟ್ ಬಂಪರ್ ಜೊತೆಗೆ ಸೊಗಸಾದ ಆಕಾರದ ಹೆಡ್‌ ಲೈಟ್‌ ಗಳನ್ನು ಸಹ ಹೊಂದಿದೆ. ವಾಹನದ ಮುಂಭಾಗದ ಗ್ರಿಲ್ ಹನಿಕೂಂಬ್ ವಿನ್ಯಾಸವನ್ನು ಹೊಂದಿದೆ ಮತ್ತು ಮುಂಭಾಗದ ಬಂಪರ್ ಎಲ್ ಇಡಿ ಡಿಆರ್‌ ಎಲ್‌ ಮತ್ತು ಆಕ್ಸಿಲಿಯರಿ ಫಾಗ್‌ ಲೈಟ್‌ ಗಳನ್ನು ಸಹ ಹೊಂದಿ ಆಕರ್ಷಕವಾಗಿದೆ.

ಜೀಪ್ ಬಹುನಿರೀಕ್ಷಿತ ಎಸ್‌ ಯು ವಿಯನ್ನು ಸಂಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಜೊತೆಗೆ 10.25-ಇಂಚಿನ ಟಚ್‌ ಸ್ಕ್ರೀನ್-ಶಕ್ತಗೊಂಡ, ಇನ್ಫೋಟೈನ್‌ ಮೆಂಟ್ ಪರದೆಯೊಂದಿಗೆ ಸಕ್ರಿಯಗೊಳಿಸಿದೆ.

ಜೀಪ್‌  ನ ಏಳು ಆಸನಗಳ ಎಸ್‌ಯುವಿ ಸ್ವಯಂಚಾಲಿತ ಹೈ ಬೀಮ್ ಕಂಟ್ರೋಲ್, ಬ್ಲೈಂಡ್-ಸ್ಪಾಟ್ ಮಾನಿಟರಿಂಗ್ ಸಿಸ್ಟಮ್, ಅಡಾಪ್ಟೀವ್‌ ಸ್ಪೀಡ್ ಕಂಟ್ರೋಲ್ (ಎಸಿಸಿ), ಘರ್ಷಣೆ ಎಚ್ಚರಿಕೆ, ಅರೆ-ಸ್ವಯಂಚಾಲಿತ ಪಾರ್ಕಿಂಗ್, ಲೇನ್ ಬದಲಾವಣೆ ಮೇಲ್ವಿಚಾರಣೆ ಮತ್ತು ಇನ್ನಷ್ಟು ಸೇರಿದಂತೆ ಚಾಲಕ ಸಹಾಯಕ್ಕಾಗಿ ನವ್ಯ ವೈಶಿಷ್ಟ್ಯಗಳನ್ನು ಹೊಂದಿದೆ ಎಂದು ವರದಿಗಳು ತಿಳಿಸಿವೆ.

ಓದಿ : ಮೂಡುಬಿದಿರೆ : ಕಲ್ಲಮುಂಡ್ಕೂರು ಪಿದ್ಮಲೆಯ ಗುಡ್ಡಗಾಡು ಪ್ರದೇಶದಲ್ಲಿ ಆಕಸ್ಮಿಕ ಬೆಂಕಿ  

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.