ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ನಗರಗಳಲ್ಲಿ ಇಂದಿನಿಂದ ಜಿಯೋ 5G ಸೇವೆ ಆರಂಭ


Team Udayavani, Jan 10, 2023, 6:48 PM IST

v

ಬೆಂಗಳೂರು: ರಾಜ್ಯದ ಪ್ರಮುಖ ನಗರಗಳಾದ ಮಂಗಳೂರು, ಹುಬ್ಬಳ್ಳಿ- ಧಾರವಾಡ ನಗರಗಳಲ್ಲಿ ಇಂದಿನಿಂದ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆ ಆರಂಭಿಸಲಾಯಿತು

ಮತ್ತು ಇಂದೇ ಇತರ ರಾಜ್ಯಗಳ ಪ್ರಮುಖ ನಗರಗಳಲ್ಲಿ ಟ್ರೂ 5ಜಿ ಸೇವೆಗಳ ಬಹು-ರಾಜ್ಯ ಬಿಡುಗಡೆ ಘೋಷಿಸಿತು. ಅಂದ ಹಾಗೆ ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿಯಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ರಿಲಯನ್ಸ್ ಜಿಯೋ ಆಗಿದೆ.

ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಲು ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿಯಲ್ಲಿ ಇರುವ ಜಿಯೋ ಬಳಕೆದಾರರನ್ನು ವೆಲ್‌ಕಮ್ ಆಫರ್‌ ಗೆ ಆಹ್ವಾನಿಸಲಾಗುತ್ತದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ವಕ್ತಾರರು, “ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ನಗರದಲ್ಲಿ 5ಜಿ ಅನ್ನು ಹೊರತರಲು ನಾವು ಹೆಮ್ಮೆಪಡುತ್ತೇವೆ ಮತ್ತು ನಾವು ಟ್ರೂ 5ಜಿ ಸೇವೆಗಳನ್ನು ಹೊರತರಲು ಪ್ರಾರಂಭಿಸಿದ ನಂತರ ನಮ್ಮ ಅತಿದೊಡ್ಡ ಅನಾವರಣದಲ್ಲಿ ಇದೂ ಒಂದಾಗಿದೆ. ಜಿಯೋ ಟ್ರೂ 5ಜಿ ತಂತ್ರಜ್ಞಾನ ರೂಪಾಂತರದ ಪ್ರಯೋಜನಗಳನ್ನು ಆನಂದಿಸುವ ಮೂಲಕ ಈಗ 2023ರ ಪ್ರಾರಂಭ ಆಗುವುದರೊಂದಿಗೆ ಲಕ್ಷಾಂತರ ಜಿಯೋ ಬಳಕೆದಾರರಿಗೆ ಇದು ಗೌರವವಾಗಿದೆ.

“ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ ನಮ್ಮ ದೇಶದ ಪ್ರಮುಖ ಪ್ರವಾಸೋದ್ಯಮ ಕೇಂದ್ರ ಮತ್ತು ಪ್ರಮುಖ ಶಿಕ್ಷಣ ಕೇಂದ್ರವಾಗಿದೆ. ಜಿಯೋದ ಟ್ರೂ 5ಜಿ ಸೇವೆಗಳ ಪ್ರಾರಂಭದೊಂದಿಗೆ, ಈ ಪ್ರದೇಶದ ಗ್ರಾಹಕರು ಕೇವಲ ಉತ್ತಮ ದೂರಸಂಪರ್ಕ ಜಾಲವನ್ನು ಪಡೆಯುತ್ತಾರಷ್ಟೇ ಅಲ್ಲ, ಜತೆಗೆ ಇ-ಆಡಳಿತ, ಶಿಕ್ಷಣ, ಆಟೋಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್, ಆರೋಗ್ಯ, ಕೃಷಿ, ಐಟಿ ಕ್ಷೇತ್ರಗಳಲ್ಲಿ ಮತ್ತು ಎಸ್ಎಂಇಗಳು  ಅನಂತ ಬೆಳವಣಿಗೆಯ ಅವಕಾಶಗಳನ್ನು ಪಡೆಯುತ್ತವೆ.

ಇದನ್ನೂ ಓದಿ:ಔಷಧಗಳನ್ನು ಬಿಟ್ಟುಬಿಡಬೇಡಿ…ಮಧುಮೇಹಿಗಳ ಆರೋಗ್ಯದ ಗುಟ್ಟು

ಜಿಯೋ ಇಂಜಿನಿಯರ್‌ಗಳು ಟ್ರೂ-5ಜಿ ಪ್ರಯೋಜನಗಳನ್ನು ಪ್ರತಿಯೊಬ್ಬ ಭಾರತೀಯರಿಗೂ ತಲುಪಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಇದರಿಂದ ನಮ್ಮ ಮಹಾನ್ ದೇಶದ ಪ್ರತಿ ನಾಗರಿಕರು ಈ ತಂತ್ರಜ್ಞಾನದ ಪರಿವರ್ತನಾ ಶಕ್ತಿ ಮತ್ತು ಅದ್ಭುತ ಪ್ರಯೋಜನಗಳನ್ನು ಅನುಭವಿಸಬಹುದು.

“ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿಯನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನದಲ್ಲಿ ನಿರಂತರ ಬೆಂಬಲ ನೀಡುತ್ತಿರುವ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ,” ಎಂದು ಅವರು ಹೇಳಿದ್ದಾರೆ.

ಜನವರಿ 10ರಿಂದ ಕರ್ನಾಟಕ (ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು), ಅಲ್ಲದೇ, ಕೇರಳ (ಚೇರ್ತಲ), ತೆಲಂಗಾಣ (ವಾರಂಗಲ್, ಕರೀಂನಗರ), ಅಸ್ಸಾಂ (ಗುವಾಹತಿ) ಮತ್ತು ಮಹಾರಾಷ್ಟ್ರ (ಸೋಲಾಪುರ) 5 ರಾಜ್ಯಗಳ ಎಂಟು ನಗರಗಳಲ್ಲಿ ಜಿಯೋ 5G ಸೇವೆ ಆರಂಭವಾಯಿತು. ಜಿಯೋ ವೆಲ್ಕಮ್ ಆಫರ್ ಮೂಲಕ ಗ್ರಾಹಕರು 1 ಜಿಬಿಪಿಎಸ್+ ವೇಗದಲ್ಲಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅನಿಯಮಿತ ಡೇಟಾ ಅನುಭವಿಸಬಹುದಾಗಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.