ಹೊಸ ಪ್ಲಾನ್ ಲಾಂಚ್ ಮಾಡಿದ ಜಿಯೋ: ಡಿಸ್ನಿ + ಹಾಟ್‌ಸ್ಟಾರ್ ಒಂದು ವರ್ಷ ಉಚಿತ


Team Udayavani, Jan 6, 2022, 2:58 PM IST

ಹೊಸ ಪ್ಲಾನ್ ಲಾಂಚ್ ಮಾಡಿದ ಜಿಯೋ: ಡಿಸ್ನಿ + ಹಾಟ್‌ಸ್ಟಾರ್ ಒಂದು ವರ್ಷ ಉಚಿತ

ಬೆಂಗಳೂರು: ಮೊಬೈಲ್‍ ನೆಟ್‍ ವರ್ಕ್ ಕಂಪೆನಿ ಜಿಯೋ ತನ್ನ ಬಳಕೆದಾರರಿಗೆ ಹೊಸದೊಂದು ರೀಚಾರ್ಜ್ ಪ್ಲಾನ್ ಅನ್ನು ಲಾಂಚ್ ಮಾಡಿದ್ದು, ಇದರಲ್ಲಿ ಗ್ರಾಹಕರಿಗೆ ಒಂದು ವರ್ಷದ ಡಿಸ್ನಿ+ಹಾಟ್‍ ಸ್ಟಾರ್ ಚಂದಾದಾರಿಕೆ ಉಚಿತವಾಗಿ ದೊರಕಲಿದೆ.

ಜಿಯೋ ಲಾಂಚ್ ಮಾಡಿರುವ ಹೊಸ ರೂ. Rs 499 ತಿಂಗಳ ರೀಚಾರ್ಜ್ ಪ್ಲಾನ್ ಗ್ರಾಹಕರಿಗೆ ಉತ್ತಮ ಆಫರ್ ಅನ್ನು ನೀಡಲಿದೆ. ಒಂದು ತಿಂಗಳ ಪ್ಲಾನ್‍ನೊಂದಿಗೆ ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ವಾರ್ಷಿಕ ಚಂದಾದಾರಿಕೆ ಉಚಿತವಾಗಿ ಸಿಗಲಿದೆ.

ಈ ಪ್ಲಾನ್‌ ನಲ್ಲಿ ಜಿಯೋ ಗ್ರಾಹಕರಿಗೆ ಪ್ರತಿ ನಿತ್ಯ ಅತೀ ವೇಗದ 2 ಜಿಬಿ ಡೇಟಾ ದೊರೆಯಲಿದ್ದು, ಅನಿಮಿಯತವಾಗಿ ವಾಯ್ಸ್ ಕರೆಗಳನ್ನು ಮಾಡಬಹುದಾಗಿದೆ. ಇದಲ್ಲದೆ ಪ್ರತಿ ನಿತ್ಯ 100 ಉಚಿತ ಮೇಸೆಜ್ ಗಳನ್ನು ಕಳುಹಿಸಬಹುದಾಗಿದೆ.  ಡಿಸ್ನಿ + ಹಾಟ್‌ಸ್ಟಾರ್ ಮೊಬೈಲ್ ವಾರ್ಷಿಕ ಚಂದದಾರಿಕೆ (ಜೊತೆಯಲ್ಲಿ ಎಲ್ಲಾ ಜಿಯೋ ಆಪ್‌ ಗಳನ್ನು ಉಚಿತವಾಗಿ ಬಳಸಬಹುದು. ಇದಲ್ಲದೆ ಹೊಸದಾಗಿ ಜಿಯೋ ಸಿಮ್ ಖರೀದಿಸುವವರು ಈ ಪ್ಲಾನ್ ಅನ್ನು ರೀಚಾರ್ಜ್ ಮಾಡಿಸಿಕೊಂಡಲ್ಲಿ ಜಿಯೋ ಪ್ರೈಮ್ ಗಾಗಿ ನೀಡಬೇಕಾಗಿದ್ದ 99 ರೂಗಳನ್ನು ಪಾವತಿಸುವ ಅಗತ್ಯವಿಲ್ಲ. ಈ ರೀಚಾರ್ಜ್ ನೊಂದಿಗೆ ಹೊಸ ಬಳಕೆದಾರರಿಗೆ ಜಿಯೋ ಪ್ರೈಮ್ ಸದಸ್ಯತ್ವ ಉಚಿತವಾಗಿ ದೊರೆಯಲಿದೆ. ಈ ಪ್ಲಾನ್ 28 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ.

ಇದನ್ನೂ ಓದಿ:ಭಾರೀ ಮೊತ್ತಕ್ಕೆ ಅಮೇಜಾನ್ ಪ್ರೈಮ್ ಗೆ ಮಾರಾಟವಾದ ಅಲ್ಲು ಅರ್ಜುನ್ ನಟನೆಯ ‘ಪುಷ್ಪ’

ಡಿಸ್ನಿ+ ಹಾಟ್ ಸ್ಟಾರ್ ಉತ್ತಮ ಓಟಿಟಿ ಆಗಿದ್ದು  ಕನ್ನಡ, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳ ಉತ್ತಮ ಚಲನಚಿತ್ರಗಳು ಲಭ್ಯವಿದೆ. ಅದರಲ್ಲೂ ಕನ್ನಡದ ಹಲವು ಹಳೆಯ ಚಲನಚಿತ್ರಗಳು, ಮಲಯಾಳಂ ನ ಅತ್ಯುತ್ತಮ ಚಿತ್ರಗಳ ಸಂಗ್ರಹ ಈ ಓಟಿಟಿ ಯಲ್ಲಿ ಲಭ್ಯವಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.