ಇನ್ಮುಂದೆ ವಾಟ್ಸಾಪ್ ಮೂಲಕವೂ ಜಿಯೋ ರೀಚಾರ್ಜ್ ಮಾಡಿಕೊಳ್ಳಬಹುದು


Team Udayavani, Jun 10, 2021, 1:50 PM IST

694

ಟೆಲಿಕಾಂ ಕ್ಷೇತ್ರದಲ್ಲಿ ಕ್ರಾಂತಿಗೆ ಕಾರಣವಾದ ಜಿಯೋ ಇದೀಗ ತನ್ನ ಗ್ರಾಹಕರಿಗೆ ಮತ್ತೊಂದು ಹೊಸ ಸೌಲಭ್ಯ ಒದಗಿಸಿದೆ, ಅದುವೆ ವಾಟ್ಸಾಪ್ ಮೂಲಕ ರಿಚಾರ್ಜ್ ಮಾಡಿಕೊಳ್ಳುವುದು.

ಜಿಯೋ ಗ್ರಾಹಕರು ವಾಟ್ಸ್​ಪ್​ ಮೂಲಕ ರೀಚಾರ್ಜ್ ಮಾಡುವ ವಿನೂತನ ಅವಕಾಶ ದೊರೆತಿದೆ. ಅದರ ಜತೆಗೆ ಹಣ ಪಾವತಿ, ಅಹವಾಲುಗಳಿಗೆ ಉತ್ತರ, ದೂರು ನೀಡುವುದು ಹೀಗೆ ಕೆಲವು ಚಟುವಟಿಕೆಗಳನ್ನು ವಾಟ್ಸ್​ಆಯಪ್ ಮೂಲಕವೇ ಮಾಡಬಹುದಾಗಿದೆ.

ಇನ್ನು ಹೊಸ ಜಿಯೋ ಸಿಮ್​ ಖರೀದಿಸಲು, ಅಥವಾ ಪೋರ್ಟ್​ ಮಾಡಲು, ಜಿಯೋ ಸಿಮ್​ ಒಳಗೊಂಡಿರುವ ಸವಲತ್ತುಗಳನ್ನು ತಿಳಿಯಲು , ಜಿಯೋ ಫೈಬರ್​, ಜಿಯೋ ಮಾರ್ಟ್​ ಹೀಗೆ ನಾನಾ ಕೆಲಸವನ್ನು ಇದರ ಮೂಲಕವೇ ಮಾಡಬಹುದಾಗಿದೆ.

ಈ ಸೇವೆ ಪಡೆಯುವುದು ಹೇಗೆ ?

ಜಿಯೋ ಸಿಮ್​ ಬಳಕೆದಾರರು ವಾಟ್ಸ್​​ಆಯಪ್​ ಮೂಲಕ ಈ ಸೇವೆ ಪಡೆಯಲು ಮೊದಲು ವಾಟ್ಸ್​ಆಯಪ್​ ಮೂಲಕ 70007 70007 ಸಂಖ್ಯೆಯನ್ನು ಸೇವ್​ ಮಾಡಿ ಹಾಯ್​ ಎಂದು ಮೆಸೇಜ್​ ಮಾಡಬೇಕು. ಇಷ್ಟಾದ ಬಳಿಕ ವ್ಯಾಲೆಟ್​​, ಯುಪಿಐ, ಕ್ರೆಡಿಟ್​ ಮತ್ತು ಡೆಬಿಟ್​ ಕಾರ್ಡ್​​ ಮೂಲಕ ಪಾವತಿ ಆಯ್ಕೆಯನ್ನು ಪಡೆದುಕೊಳ್ಳಬಹುದಾಗಿದೆ. ಆ ಬಳಿಕ ರೀಚಾರ್ಜ್​​ ಸೇರಿದಂತೆ ಎಲ್ಲಾ ಸೇವೆಯನ್ನು ಪಡೆಯಬಹುದಾಗಿದೆ.

ಸದ್ಯ ಗ್ರಾಹಕರಿಗಾಗಿ ವಾಟ್ಸ್​​ಆಯಪ್​ ಮೂಲಕ 1)ಜಿಯೋ ರೀಚಾರ್ಜ್​, 2)ಹೊಸ ಸಿಮ್​ ಪಡೆಯುವುದು, 3)ಪೋರ್ಟ್​ ಮಡುವುದು, 4)ಜಿಯೋ ಫೈಬರ್, 5)ಜಿಯೋ ಸಿಮ್​ ನೆರವು, 6)ಅಂತರಾಷ್ಟ್ರೀಯ ರೋಮಿಂಗ್​, 7)ಜಿಯೋ ಮಾರ್ಟ್​ ಸೇವೆ ಪಡೆಯಬಹುದಾಗಿದೆ.

ಸದ್ಯ ಜಿಯೋ ಗ್ರಾಹಕರಿಗೆ ಈ ಸೇವೆ ಇಂಗ್ಲೀಷ್​​ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರ ಈ ಸೇವೆ ಸಿಗುತ್ತಿದೆ. ಮುಂದಿನ ದಿನದಲ್ಲಿ ದೇಶಿ ಭಾಷೆಯಲ್ಲೂ ಬಳಸಬಹುದಾದ ಆಯ್ಕೆ ನೀಡಲಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.