ಚಾ.ನಗರ ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಈಗ Jio True 5G ಲಭ್ಯ


Team Udayavani, Jun 15, 2023, 9:38 AM IST

3-jio-5g

ಚಾಮರಾಜನಗರ: ರಿಲಯನ್ಸ್ ಜಿಯೋ ಟ್ರೂ 5ಜಿ ಈಗ ಚಾಮರಾಜನಗರ ಸೇರಿದಂತೆ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 250ಕ್ಕೂ ಹೆಚ್ಚು ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಲಭ್ಯವಿದೆ.

ಅಲ್ಲದೆ, ಈ ನಗರಗಳು ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ನೂರಾರು ಹಳ್ಳಿಗಳು ಸಹ ಈಗ ಜಿಯೋ ಟ್ರೂ 5ಜಿ ಪ್ರಯೋಜನಗಳನ್ನು ಪಡೆಯುವುದಕ್ಕೆ ಸಾಧ್ಯವಾಗುತ್ತದೆ ಎಂದು ಜಿಯೋ ಪ್ರಕಟಣೆ ತಿಳಿಸಿದೆ.

ಈ ಎಲ್ಲ ನಗರಗಳು, ಪಟ್ಟಣಗಳು ಮತ್ತು ಹಳ್ಳಿಗಳಲ್ಲಿನ ಜಿಯೋ ಬಳಕೆದಾರರನ್ನು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಪಡೆಯಬಹುದಾಗಿದೆ.

ಎಲ್ಲ ಪ್ರಮುಖ ಸ್ಥಳಗಳು, ಪ್ರವಾಸಿ ತಾಣಗಳು, ಶಿಕ್ಷಣ ಸಂಸ್ಥೆಗಳು, ಮಾಲ್‌ಗಳು ಮತ್ತು ಮಾರುಕಟ್ಟೆಗಳು, ವಸತಿ ಪ್ರದೇಶಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು, ಸರ್ಕಾರಿ ಕಟ್ಟಡಗಳು ಹಾಗೂ ಈ ಎಲ್ಲ ಪ್ರದೇಶಗಳಲ್ಲಿನ ಇತರ ಪ್ರಮುಖ ವಾಣಿಜ್ಯ ಸಂಸ್ಥೆಗಳಲ್ಲೂ ಜಿಯೋ 5ಜಿ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.

ಚಾಮರಾಜನಗರ ಸೇರಿದಂತೆ ಜಿಲ್ಲಾ ಕೇಂದ್ರಗಳು ಮತ್ತು ಕರ್ನಾಟಕದಾದ್ಯಂತ 250ಕ್ಕೂ ಹೆಚ್ಚು ಪ್ರಮುಖ ನಗರಗಳು ಹಾಗೂ ಪಟ್ಟಣಗಳಲ್ಲಿ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಸೇವಾ ಪೂರೈಕೆದಾರ ಜಿಯೋ ಆಗಿದೆ.

ಈ ಬಗ್ಗೆ ಮಾತನಾಡಿದ ಜಿಯೋ ವಕ್ತಾರರು, ಚಾಮರಾಜನಗರ ಸೇರಿ ಕರ್ನಾಟಕದ ಜಿಲ್ಲಾ ಕೇಂದ್ರಗಳು, 250ಕ್ಕೂ ಹೆಚ್ಚು ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳ ಲಭ್ಯತೆಯನ್ನು ಘೋಷಿಸಲು ನಾವು ಸಂತೋಷಪಡುತ್ತೇವೆ. ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ, ಉತ್ಪಾದನೆ, ಎಸ್ ಎಂಇಗಳು, ಇ-ಆಡಳಿತ, ಕೃಷಿ, ಆಟೊಮೇಷನ್, ಕೃತಕ ಬುದ್ಧಿಮತ್ತೆ, ಗೇಮಿಂಗ್ ಮತ್ತು ಐಟಿ ಕ್ಷೇತ್ರಗಳ ಬೆಳವಣಿಗೆಗೆ ಜಿಯೋ 5ಜಿ ಪೂರಕವಾಗಿದೆ ಎಂದು ತಿಳಿಸಿದ್ದಾರೆ.

2023ರ ಡಿಸೆಂಬರ್ ಅಂತ್ಯದ ವೇಳೆಗೆ ದೇಶದ ಪ್ರತಿ ಪಟ್ಟಣ ಮತ್ತು ತಾಲೂಕುಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸಲು ಜಿಯೋ ಯೋಜಿಸಿದೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.