ಬರಲಿದೆ “ಜಿಯೋ ಬುಕ್” ಲ್ಯಾಪ್ ಟಾಪ್ ..! ವಿಶೇಷತೆಗಳೇನು..?


Team Udayavani, Mar 7, 2021, 12:52 PM IST

7-4

 

ರಿಲಯನ್ಸ್ ಜಿಯೋ “ಜಿಯೋ ಬುಕ್” ಎಂಬ ಕಡಿಮೆ ದರದ ಲ್ಯಾಪ್‌ ಟಾಪ್‌ ತಯಾರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಯಾಗಿದೆ.

ಹೊಸ ಲ್ಯಾಪ್‌ ಟಾಪ್ ಜಿಯೋ ಓಎಸ್ ಎಂದು ಕರೆಯಲ್ಪಡುವ ಫೋರ್ಕ್ಡ್ ಆಂಡ್ರಾಯ್ಡ್ ಬಿಲ್ಡ್ ಅನ್ನು ಆಧರಿಸಿದೆ ಎಂದು ಹೇಳಲಾಗುತ್ತದೆ. ಇದು ಫರ್ಮ್‌ ವೇರ್ ಜಿಯೋ ಅಪ್ಲಿಕೇಶನ್‌ ಗಳೊಂದಿಗೆ ಬರಬಹುದು. ಜಿಯೋ ಬುಕ್‌ ಗೆ 4 ಜಿ ಎಲ್‌ ಟಿ ಇ ಬೆಂಬಲವಿದೆ ಎಂದು ಹೇಳಲಾಗಿದೆ.

ಓದಿ : 7,500ನೇ ಜನೌಷಧಿ ಕೇಂದ್ರವನ್ನು ದೇಶಕ್ಕೆ ಅರ್ಪಿಸಿದ ಪ್ರಧಾನಿ..!

ಮುಂಬೈ ಮೂಲದ ಟೆಲಿಕಾಂ ಆಪರೇಟರ್ ಈಗಾಗಲೇ ಮನೆ ಮನೆಯಲ್ಲು ಹೆಸರುವಾಸಿಯಾಗಿದ್ದು, ಮೊಬೈಲ್ ಫೋನ್ ಬಳಕೆದಾರರನ್ನು ಮೀರಿ ಮತ್ತು ಬಜೆಟ್ ಫ್ರೆಂಡ್ಲಿ ಕಂಪ್ಯೂಟಿಂಗ್  ಡಿವೈಸಸ್ ಹುಡುಕುತ್ತಿರುವ ಪ್ರೇಕ್ಷಕರನ್ನು ತಲುಪಲು ಲ್ಯಾಪ್‌ ಟಾಪ್ ಜಿಯೋನಾ ಇನ್ನೊಂದು ಆಯಾಮ ತನ್ನ ವಿಸ್ತಾರದ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡಲಿದೆ ಎನ್ನಲಾಗುತ್ತಿದೆ.

ಕೋವಿಡ್ ಸಾಂಕ್ರಾಮಿಕದಿಂದಾಗಿ ಕಳೆದ ಒಂದು ವರ್ಷದಲ್ಲಿ ಲಾಪ್ ಟಾಪ್. ಕಂಪ್ಯೂಟರ್  ವಿಶೇಷವಾಗಿ ಮಹತ್ವದ್ದಾಗಿದೆ.

ಜಿಯೋ ಬುಕ್ ನಿರ್ಮಿಸಲು ಜಿಯೋ ಚೀನಾದ ಉತ್ಪಾದಕ ಬ್ಲೂಬ್ಯಾಂಕ್ ಸಂವಹನ ತಂತ್ರಜ್ಞಾನದೊಂದಿಗೆ ಪಾಲುದಾರಿಕೆ ಹೊಂದಿದೆ ಎಂದು ಎಕ್ಸ್‌ ಡಿ ಎ ಡೆವಲಪರ್ಸ್ ವರದಿ ಮಾಡಿದ್ದಾರೆ. ಕಂಪನಿಯು ಈಗಾಗಲೇ ತನ್ನ ಉತ್ಪಾದನಾ ಘಟಕ್ಲದಲಿ ಜಿಯೋ ಫೋನ್ ಮಾದರಿಗಳನ್ನು ಅಭಿವೃದ್ಧಿಪಡಿಸುತ್ತಿದೆ.

ಕಳೆದ ವರ್ಷದ ಸೆಪ್ಟೆಂಬರ್ ಆರಂಭದಲ್ಲಿ ಜಿಯೋ ಬುಕ್‌ ನ ಅಭಿವೃದ್ಧಿ ಪ್ರಾರಂಭವಾಯಿತು ಮತ್ತು 2021 ರ ಮೊದಲಾರ್ಧದಲ್ಲಿ ಮಾರುಕಟ್ಟೆಗೆ ಬರುತ್ತದೆ ಎಂದು ಕಂಪೆನಿಯ ಆಂತರಿಕ ಮೂಲಗಳು ನೀಡಿರುವ ಮಾಹಿತಿಯನ್ನು  ಎಕ್ಸ್‌ ಡಿ ಎ ಡೆವಲಪರ್ಸ್ ವರದಿ ಮಾಡಿದೆ.

ಜಿಯೋ ಬುಕ್ ವಿಶೇಷತೆಗಳೇನು ..?

ಜಿಯೋ ಬುಕ್‌ ನ ಪ್ರಸ್ತುತ ಮೂಲ ಮಾದರಿಯು 1,366×768 ಪಿಕ್ಸೆಲ್‌ ಗಳ ರೆಸಲ್ಯೂಶನ್ ಮತ್ತು ಕ್ವಾಲ್ಕಾಮ್ ಸ್ನಾಪ್‌ ಡ್ರಾಗನ್ 665 SoC ಯೊಂದಿಗೆ ಡಿಸ್ಪ್ಲೆ ಹೊಂದಿದೆ ಮತ್ತು ಸ್ನಾಪ್‌ ಡ್ರಾಗನ್ ಎಕ್ಸ್ 12 4 ಜಿ ಮೋಡೆಮ್ ಅನ್ನು ಹೊಂದಿದೆ ಎಂದು ಎಕ್ಸ್‌ ಡಿ ಎ ಡೆವಲಪರ್ಸ್ ವರದಿ ಮಾಡಿದೆ. ಲ್ಯಾಪ್ ಟ್ ಅನ್ನು ಅನೇಕ ಪುನರಾವರ್ತನೆಗಳಲ್ಲಿ ಪರೀಕ್ಷಿಸಲಾಗಿದೆ ಮತ್ತು ಅದರ ಮಾದರಿಗಳಲ್ಲಿ 2 ಜಿಬಿ ಎಲ್ ಪಿ ಡಿ ಡಿ ಆರ್ 4 ಎಕ್ಸ್ ರ್ಯಾಮ್ ಮತ್ತು 32 ಜಿಬಿ ಇ ಎಂ ಎಂ ಸಿ ಸ್ಟೋರೇಜ್ ಹೋಂದಿದೆ. ಮತ್ತೊಂದು ಮಾದರಿಯಲ್ಲಿ 4 ಜಿಬಿ ಎಲ್‌ ಪಿ ಡಿ ಡಿ ಆರ್ 4 ಎಕ್ಸ್ ರ್ಯಾಮ್ ಮತ್ತು 64 ಜಿಬಿ ಇಎಂಎಂಸಿ 5.1 ಸ್ಟಓರೇಜನ್ನು ಹೊಂದಿದೆ.

ಓದಿ : ಕೇಂದ್ರ ಸರ್ಕಾರದ ಈ ನಿರ್ಧಾರ ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ: ಕುಮಾರಸ್ವಾಮಿ ಕಳವಳ

ಟಾಪ್ ನ್ಯೂಸ್

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್‌ ಟವರ್‌ ಹತ್ತಿದ ಯುವಕ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

ಹೊಸ ಸೇರ್ಪಡೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೋಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

2006ರ ನಕಲಿ ಎನ್‌ಕೌಂಟರ್ ಪ್ರಕರಣ: ಮುಂಬೈನ ಮಾಜಿ ಪೊಲೀಸ್ ಅಧಿಕಾರಿಗೆ ಜೀವಾವಧಿ ಶಿಕ್ಷೆ

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.