ಬಹುನೀರಿಕ್ಷಿತ ಕಿಯಾ ಕೆರೆನ್ಸ್ ಎಂಪಿವಿ ಕಾರಿನ ವಿನ್ಯಾಸ ಬಿಡುಗಡೆ


Team Udayavani, Jan 21, 2022, 5:10 PM IST

Kia Carens

16 ಡಿಸೆಂಬರ್- 2021 ರಂದು ತನ್ನ ವಿಶ್ವ ಪ್ರೀಮಿಯರ್‌ಗಾಗಿ ಕಿಯಾ ಕಂಪನಿಯ ಬಹು ನಿರೀಕ್ಷಿತ ಎಂಪಿವಿ ಕಿಯಾ ಕೆರೆನ್ಸ್ ಕಾರಿನ  (MPV Kia Carens) ನ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದೆ.

ಕೀಯಾ ಪ್ರಕಾರ, ಕ್ಯಾರೆನ್ಸ್ ಪ್ರೀಮಿಯಂ ಒಳ ವಿನ್ಯಾಸಗಳು ವಿಶೇಷವಾಗಿರಲಿದ್ದು, ಸ್ಮಾರ್ಟ್ ಸಂಪರ್ಕ ವೈಶಿಷ್ಟ್ಯತೆಗಳು, ಎಸ್‌ ಯುವಿ ಮಾದರಿಯ ಆಕರ್ಷಕ ಹೊರ ಭಾಗಗಳು ಮತ್ತು ವಿಶಾಲ ಸ್ಥಳಾವಕಾಶಗಳನ್ನು ಹೊಂದಿರಲಿದೆ.

ದಕ್ಷಿಣ ಕೊರಿಯಾ ಕಾರು ಉತ್ಪಾದನಾ ಕಂಪನಿಯಾಗಿರುವ ಕಿಯಾ ಶೀಘ್ರದಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ತನ್ನ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುತ್ತಿದ್ದು, ಈ ಕಂಪನಿಯು ಶೀಘ್ರದಲ್ಲೇ ಭಾರತದಲ್ಲೂ ಹೊಸ ವಿನ್ಯಾಸದ ಎಂಪಿವಿ ಆವೃತ್ತಿಯನ್ನು ಪರಿಚಯಿಸಲು ಸಿದ್ದವಾಗಿದೆ. ಇದು ದಕ್ಷಿಣ ಕೊರಿಯಾದ ಕಾರು ತಯಾರಕರಿಂದ ಭಾರತದಲ್ಲಿ ಬಿಡುಗಡೆಯಾಗುತ್ತಿರುವ ನಾಲ್ಕನೇ ಉತ್ಪನ್ನವಾಗಿದೆ.

ಆದರೆ ಎಂಪಿವಿ ಮಾದರಿಗಳಲ್ಲಿ ಕೆಲವು ಮಾದರಿಗಳಿರುವುದರಿಂದ ಪ್ರತಿಸ್ಪರ್ಧಿ ಕಡಿಮೆಯಿದ್ದು, ಮಾರುಕಟ್ಟೆಯಲ್ಲಿರುವ ಕೆಲವೇ ಕೆಲವು ಎಂಪಿವಿ ಕಾರು ಮಾದರಿಗಳು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿವೆ. ಇದೇ ಕಾರಣಕ್ಕೆ ಮಧ್ಯಮ ಗಾತ್ರದ ಎಂಪಿವಿ ವಿಭಾಗಕ್ಕೆ ಪ್ರವೇಶಿಸಲು ಸಿದ್ದವಾಗಿರುವ ಕಿಯಾ ಕಂಪನಿಯು ಹೊಸ ಮಾದರಿಯ ಎಂಪಿವಿ ಮಾದರಿಯೊಂದನ್ನು ಅಭಿವೃದ್ದಿಗೊಳಿಸಿದ್ದು, ಡಿಸೆಂಬರ್ 16ರಂದು ಅನಾವರಣಗೊಳ್ಳಲಿರುವ ಹೊಸ ಕಾರು 2022ರ ಆರಂಭದಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ:- ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಕಿಯಾ ಹೊಸ ಕಾರು ಭಾರತ ಸೇರಿದಂತೆ ಪ್ರಮುಖ ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಪ್ರವೇಶಿಸಲಿದ್ದು, ಕಾರು ಅನಾವರಣಕ್ಕೂ ಮುನ್ನ ಕಿಯಾ ಕಂಪನಿಯು ಈಗಾಗಲೇ ಹೊಸ ಕಾರಿನ ಉತ್ಪಾದನಾ ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಅಧಿಕೃತವಾಗಿ ಚಾಲನೆ ನೀಡಿದೆ.

“ಕಿಯಾ ಕ್ಯಾರೆನ್ಸ್ ನಮ್ಮ ಇತ್ತೀಚಿನ ವಿನ್ಯಾಸದ ‘ಆಪೊಸಿಟ್ಸ್ ಯುನೈಟೆಡ್'(Opposites United) ಅನ್ನು ಸಂಪೂರ್ಣವಾಗಿ ಸಾಕಾರಗೊಳಿಸುತ್ತದೆ ಮತ್ತು ಇದು ಅತ್ಯಾಧುನಿಕ ವ್ಯಕ್ತಿತ್ವ ಮತ್ತು ಶೈಲಿಯೊಂದಿಗೆ ಅನನ್ಯ ವೈಶಿಷ್ಟ್ಯದೊಂದಿಗೆ ಯಶಸ್ವಿಯಾಗಿ ಸಂಯೋಜನೆಗೊಂಡಿದೆ ಎಂದು ಕಿಯಾ ವಿನ್ಯಾಸ ಕೇಂದ್ರದ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯಸ್ಥ ಕರೀಮ್ ಹಬೀಬ್ ಹೇಳಿದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.