ಕೋವಿಡ್-19 ಸೋಂಕಿತರ ಪತ್ತೆಗೆ ಎಕ್ಸ್‌ರೇ ಸೇತು

ಎಕ್ಸ್‌ರೇ ಚಿತ್ರದ ಮೇಲೆ ಕ್ಲಿಕ್‌ ಮಾಡಿದ ಬಳಿಕ ಎರಡು ಪುಟದ ವರದಿ ಸ್ವಯಂಚಾಲಿತವಾಗಿ ಮುದ್ರಿತವಾಗುತ್ತದೆ.

Team Udayavani, Jun 3, 2021, 12:50 PM IST

setu

ಹೊಸದಿಲ್ಲಿ: ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವುದು ಹೇಗೆ ಎಂಬ ಬಗ್ಗೆ ಈಗಲೂ ಹಲವು ಅಧ್ಯಯನಗಳು ನಡೆಯುತ್ತಿವೆ. ಅತ್ಯಂತ ಕಡಿಮೆ ಮಟ್ಟದ ರೆಸಲ್ಯೂಷನ್‌ ಇರುವ ಎದೆಯ ಎಕ್ಸ್‌ರೇ ಮೂಲಕ ಸೋಂಕಿತರನ್ನು ಪತ್ತೆ ಹಚ್ಚುವ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ:ಬೇರೆ ಮದುವೆಯಾದರೂ ಲವ್ ಮುಂದುವರಿಸಿದ್ದ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ

ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ನೆರವಿನೊಂದಿಗೆ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ ಪ್ರವರ್ತಿತ ಕೃತಕ ಬುದ್ಧಿಮತ್ತೆ ಮತ್ತು ರೋಬೋಟಿಕ್‌ ತಂತ್ರಜ್ಞಾನ ಪಾರ್ಕ್‌ (ಎಆರ್‌ ಟಿಪಿಎಆರ್‌ಕೆ) ಮತ್ತು ಸ್ಟಾರ್ಟ್‌ಅಪ್‌, “ನಿರ್ಮಯಿ’ – ಕೃತಕ ಬುದ್ಧಿಮತ್ತೆ ಬಳಕೆ ಮಾಡಿ ಈ ಹೊಸ ವ್ಯವಸ್ಥೆಯನ್ನು ರೂಪಿಸಿವೆ. ಎಕ್ಸ್‌ರೇ ಚಿತ್ರಗಳನ್ನು ವಾಟ್ಸ್‌ಆ್ಯಪ್‌ ಮೂಲಕ ಕಳುಹಿಸಲೂ ಸಾಧ್ಯವಿದೆ. ಸೋಂಕು ಪರೀಕ್ಷೆಯಲ್ಲಿ ಶೇ.98.86ರಷ್ಟು ನಿಖರತೆ ಇದೆ.

ಹೊಸ ವ್ಯವಸ್ಥೆಗೆ ಎಕ್ಸ್‌ರೇ ಸೇತು ಎಂದು ಹೆಸರಿಸಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ 1,200ಕ್ಕೂ ಅಧಿಕ ವರದಿಗಳನ್ನು ಹೊಸ ವ್ಯವಸ್ಥೆಯ ಆಧಾರದಲ್ಲಿ ಪರಿಶೀಲನೆ ನಡೆಸಲಾಗಿದೆ. ಯಾವ ಭಾಗಕ್ಕೆ ಸೋಂಕು ತಗಲಿದೆ ಎಂಬುದನ್ನು ವೈದ್ಯರ ಸಹಾಯದಿಂದ ಪತ್ತೆ ಹಚ್ಚಲಾಗುತ್ತದೆ.

ಅದಕ್ಕಾಗಿ ವೈದ್ಯರು www.xraysetu.com ಎಂಬ ವೆಬ್‌ ಸೈಟ್‌ಗೆ ಲಾಗ್‌ಇನ್‌ ಆಗಬೇಕು. ಬಳಿಕ ‘ಟ್ರೈ ದ ಫ್ರೀ ಎಕ್ಸ್ ರೇ ಸೇತು ಬೇಟಾ’ ಬಟನ್‌ ಒತ್ತಬೇಕು. ನಂತರ ಹೊಸ ಪುಟ ತೆರೆದುಕೊಳ್ಳಲಿದೆ. ಸ್ಮಾರ್ಟ್‌ ಫೋನ್‌ ನಲ್ಲೂ ವೈದ್ಯರು 8046163838 ಎಂಬ ವಾಟ್ಸ್‌ ಆ್ಯಪ್‌ ಸಂಖ್ಯೆಗೆ ಮೆಸೇಜ್‌ ಕಳುಹಿಸುವ ಮೂಲಕ ಎಕ್ಸ್‌ರೇ ಸೇತು ಪ್ರಕ್ರಿಯೆ ಆರಂಭಿ ಸಬಹುದು. ಸೋಂಕಿತನ ಎದೆಯ ಎಕ್ಸ್‌ರೇ ಚಿತ್ರದ ಮೇಲೆ ಕ್ಲಿಕ್‌ ಮಾಡಿದ ಬಳಿಕ ಎರಡು ಪುಟದ ವರದಿ ಸ್ವಯಂಚಾಲಿತವಾಗಿ ಮುದ್ರಿತವಾಗುತ್ತದೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.