ಬೈಕ್ ಪ್ರಿಯರಿಗೊಂದು ಸಂತಸದ ಸುದ್ದಿ: ಅತೀ ಶೀಘ್ರದಲ್ಲಿ ಬರಲಿದೆ ಕೆಟಿಎಂ ಡ್ಯೂಕ್ 790

ಇದರ ಬೆಲೆ ಎಷ್ಟು ಗೊತ್ತಾ ?

Team Udayavani, Aug 31, 2019, 3:30 PM IST

ktm-duke-1

ದೆಹಲಿ: ಬೈಕ್ ಪ್ರಿಯರಿಗೆ ಸಂತಸದ ವಿಷಯ. ಬಹುನಿರೀಕ್ಷಿತ ಕೆಟಿಎಂ 790 ಡ್ಯೂಕ್ ಭಾರತೀಯ ಮಾರುಕಟ್ಟೆಗೆ ಇದೇ ಸೆಪ್ಟೆಂಬರ್ 5 ರಂದು ಲಗ್ಗೆಯಿಡಲಿದೆ.

ವಿದೇಶಿ ಮಾರುಕಟ್ಟೆಯಲ್ಲಿ ಈಗಾಗಲೇ  ಡ್ಯೂಕ್ 1290 ಅವೃತ್ತಿಯನ್ನು ಮಾರಾಟ ಮಾಡುತ್ತಿರುವ ಕೆಟಿಎಂ ಸಂಸ್ಥೆ ಭಾರತದಲ್ಲೂ ತನ್ನ ಜನಪ್ರಿಯ ಸೂಪರ್ ಬೈಕ್ ಗಳನ್ನು ಒಂದೊಂದಾಗಿ ಪರಿಚಯಿಸುತ್ತಿದೆ.

ಬಲಿಷ್ಟ ಎಂಜಿನ್ ಹಾಗೂ ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿರುವ ಕೆಟಿಎಂ 790 ಡ್ಯೂಕ್ ಬೈಕ್ ನ ಬೆಲೆ 8 ರಿಂದ 8.5 ಲಕ್ಷ ರೂಪಾಯಿ (ಆನ್ ರೋಡ್) ಎಂದು ಅಂದಾಜಿಸಲಾಗಿದೆ.

ಡ್ಯೂಕ್ 790 ಸದ್ಯ ಸಿಕೆಡಿ ವಿಧಾನದಲ್ಲಿ ಭಾರತೀಯ ಮಾರುಕಟ್ಟೆಗೆ ಪರಿಚಯವಾಗಲಿದ್ದು, ಅತ್ಯುತ್ತಮ ವಿನ್ಯಾಸವನ್ನು ಒಳಗೊಂಡಿದೆ.  ಕೆಟಿಎಂ ಸಂಸ್ಥೆಯ ಮಿಡ್ಲ್ ವೇಟ್ ವಿಭಾಗದಲ್ಲಿರುವ ಈ ನೆಕೆಡ್ ರೋಡ್ ಸ್ಟರ್ ಬೈಕ್ ಮಾದರಿಯಲ್ಲಿ ಎಲ್ ಸಿ8ಸಿ, 799ಸಿಸಿ , ಲಿಕ್ವಿಡ್ ಕೂಲ್ಡ್, ಪ್ಯಾರೆಲರ್ ಟ್ವಿನ್ ಇಂಜಿನ್ ಜೋಡಣೆ  ಮಾಡಿದ್ದು. ಈ ಬೈಕಿನಲ್ಲಿರುವ ಎಂಜಿನ್ 103-ಬಿ ಎಚ್ ಪಿ ಹಾಗೂ 86–ಎನ್ ಎಂ ಟಾರ್ಕ್ ಉತ್ಪಾದಿಸಲಿದೆ.

ಈ ಇಂಜಿನ್ ನಲ್ಲಿ 6 ಸ್ಪೀಡ್ ಗೇರ್ ಬಾಕ್ಸ್ ಇರಲಿದ್ದು  ಪಿಎಎಸ್ ಸಿ ಸ್ಲಿಪ್ ಅಸಿಸ್ಟ್ ಕ್ಲಚ್ ಹಾಗೂ ಕ್ವಿಕ್ ಶಿಫ್ಟ್ ಅಸಿಸ್ಟ್ ಇರಲಿದೆ. ಇದರ ಜೊತೆಗೆ ಈ ಬೈಕಿನಲ್ಲಿ ರೈಡ್ ಬೈ ವೈರ್ ಥ್ರಾಟಲ್ ಇರಲಿದ್ದು ಸ್ಪೋರ್ಟ್, ಸ್ಟ್ರೀಟ್, ರೇನ್ ಹಾಗೂ ಟ್ರ್ಯಾಕ್ ಎಂಬ ನಾಲ್ಕು ವಿವಿಧ ಬಗೆಯ ರೈಡರ್ ಮೋಡ್ ಗಳನ್ನು ಒಳಗೊಂಡಿದೆ.

ಈ ಬೈಕಿನಲ್ಲಿರುವ ಇನ್ನೊಂದು ವಿಶೇಷತೆಯೆಂದರೆ, ಈ ಬೈಕ್ ಸೂಪರ್ ಮೋಟೋ ಮೋಡ್ ನೀಡಲಿದ್ದು, ಇದರಿಂದ ಚಾಲಕರು ಹಿಂದಿರುವ ವೀಲ್ ನಲ್ಲಿನ ಎಬಿಎಸ್ ಸುರಕ್ಷೆಯನ್ನು ಸ್ವಿಚ್ ಆಫ್ ಮಾಡಬಹುದಾಗಿದೆ. ಬ್ರೇಕಿಂಗ್ ಅನ್ನು ಮುಂಭಾಗದಲ್ಲಿರುವ ಡಬಲ್ ಡಿಸ್ಕ್ ಹಾಗೂ ಹಿಂಭಾಗದಲ್ಲಿರುವ ಸಿಂಗಲ್ ಡಿಸ್ಕ್ ಗಳು ನಿಯಂತ್ರಿಸುತ್ತದೆ . ಡ್ಯೂಕ್ 390  ಬೈಕಿನ ರೀತಿಯಲ್ಲೇ ಡ್ಯೂಕ್ 790 ಬೈಕ್ ಸಹ ಪೂರ್ಣವಾದ ಲೈಟಿಂಗ್ ಸೆಟ್ ಅಪ್ , ಸ್ಮಾರ್ಟ್ ಪೋನ್ ಗಳಿಗಾಗಿ ಸುಧಾರಿತ ಟೆಕ್ನಾಲಜಿಯ ಕ್ಲಸ್ಟರ್ ಬ್ಲೂಟೂಟ್ ಕನೆಕ್ಟಿವಿಟಿಯನ್ನು ಹೊಂದಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.