ಲಾವಾದಿಂದ ಜಗತ್ತಿನ ಮೊಟ್ಟ ಮೊದಲ ಕಸ್ಟಮೈಸೇಬಲ್ ಸ್ಮಾರ್ಟ್ ಪೋನ್ ಬಿಡುಗಡೆ

ಬಳಕೆದಾರರು ತಮ್ಮ ಇಚ್ಛೆಗೆ ಅನುಗುಣವಾಗಿ ಮೊಬೈಲ್ ಪೋನಿನ ಬಿಡಿಭಾಗಗಳನ್ನು ಆಯ್ಕೆ ಮಾಡಿಕೊಳ್ಳಬಹುದಾದದ ಸೌಲಭ್ಯವನ್ನು ನೀಡಿದೆ.

Team Udayavani, Jan 9, 2021, 8:00 PM IST

Lava launches world’s first customisable smartphone developed in India

ನವದೆಹಲಿ: ದೇಶದ ಜನರು ಮೇಡ್ ಇನ್ ಇಂಡಿಯಾ , ಆತ್ಮ ನಿರ್ಭರ ಭಾರತ ಕಲ್ಪನೆಗಳ ಪಣತೊಟ್ಟಿರುವ ಬೆನ್ನಲ್ಲೆ ದೇಶಿ ನಿರ್ಮಿತ ಹಲವು ಕಂಪನಿ ಗಳು ಕಾರ್ಯಪ್ರವೃತ್ತವಾಗಿದೆ ಆ ನಿಟ್ಟಿನಲ್ಲಿ  ಕೆಲ ದಿನಗಳ ಹಿಂದೆಯಷ್ಟೆ ದೇಶಿಯ ಕಂಪನಿ ಮೈಕ್ರೋಸಾಫ್ಟ್ ಮಾರುಕಟ್ಟೆಯಲ್ಲಿ ತನ್ನ ಅಸ್ತಿತ್ವವನ್ನು ಮರುಸ್ಥಾಪಿಸಿಕೊಂಡಿತ್ತು. ಇದೀಗ ಅದೇ ಹಾದಿಯಲ್ಲಿ ಇನ್ನೊಂದು ದೇಶೀಯ ಸ್ಮಾರ್ಟ್ ಪೋನ್ ಕಂಪನಿಯಾದ ಲಾವಾ ಕೂಡಾ ಹೊಸ ರೂಪದಲ್ಲಿ ಮಾರುಕಟ್ಟೆಗೆ ಲಗ್ಗೆ ಇರಿಸಿದೆ.

ದೇಶದ ಜನರಿಗಾಗಿ ಲಾವಾ ಕಸ್ಟಮೈಸೇಬಲ್ ಸ್ಮಾರ್ಟ್ ಪೋನ್ ಅನ್ನು ಬಿಡುಗಡೆಗೊಳಿಸಿದೆ. ಆ ಮೂಲಕ ಬಳಕೆದಾರರು ತಮ್ಮ ಇಚ್ಛೆಗೆ ಅನುಗುಣವಾಗಿ ಮೊಬೈಲ್ ಪೋನಿನ ಬಿಡಿಭಾಗಗಳನ್ನು ಆಯ್ಕೆ ಮಾಡಿಕೊಳ್ಳಬಹುದಾದ ಸೌಲಭ್ಯವನ್ನು ನೀಡಿದೆ.

ಈ ವಿಧವಾದ ಸೌಲಭ್ಯವನ್ನು ಈ ವರೆಗೂ ಯಾವುದೇ ಮೊಬೈಲ್ ಪೋನ್ ಕಂಪೆನಿಗಳು ನೀಡಿಲ್ಲವಾದ್ದರಿಂದ  ಈ ವಿಧದ ಕಸ್ಟಮೈಸೇಬಲ್ ಸ್ಮಾರ್ಟ್ ಪೋನ್ ಅನ್ನು ಪರಿಚಯಿಸುತ್ತಿರುವ ಜಗತ್ತಿನ ಮೊದಲ ಮೊಬೈಲ್ ಪೋನ್ ಕಂಪನಿ ಎಂಬ ಹೆಗ್ಗಳಿಕೆಗೆ ಲಾವಾ ಪಾತ್ರವಾಗಲಿದೆ.

ಈ ಸೌಲಭ್ಯದ ಮೂಲಕ ಬಳಕೆದಾರರು ಕ್ಯಾಮರಾ, ಸ್ಟೋರೇಜ್ ,RAM ,ಬಣ್ಣಗಳನ್ನು ಒಳಗೊಂಡಂತೆ ಒಟ್ಟು 66  ಆಯ್ಕೆ  ಅವಕಾಶ ಮಾಡಿಕೊಟ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ:ಸಿದ್ದರಾಮಯ್ಯ ಸುಳ್ಳು ಭವಿಷ್ಯಗಾರ : ಡಿಸಿಎಂ ಗೋವಿಂದ ಕಾರಜೋಳ ಆರೋಪ

ಈ ಕುರಿತು ಲಾವಾ ಇಂಟರ್ ನ್ಯಾಷನಲ್ ಪ್ರೆಸಿಡೆಂಟ್ ಮತ್ತು ಬಿಸಿನೆಸ್ ಹೆಡ್ ಆಗಿರುವ ಸುನಿಲ್ ರೈನಾ ಅವರು ಮಾಹಿತಿ ನೀಡಿದ್ದು, ಈ ಸ್ಮಾರ್ಟ್ ಪೋನ್ ಅನ್ನು  ಭಾರತೀಯ ಪ್ರತಿಭೆಗಳಿಂದ ವಿನ್ಯಾಸ ಗೊಳಿಸಲಾಗಿದ್ದು, ಯಾವುದೇ ಸಮಯದಲ್ಲಿ ಬೇಕಾದರೂ ಬಳಕೆದಾರರು ತಮ್ಮ ಪೋನ್ ಅನ್ನು ಅಪ್ ಗ್ರೇಡ್ ಮಾಡಿಕೊಳ್ಳಬಹುದಾಗಿದೆ ಎಂದಿದ್ದಾರೆ. ಸ್ಟೋರೇಜ್ ,RAM , ಬಣ್ಣಗಳನ್ನು ಒಳಗೊಂಡಂತೆ ಹಲವಾರು ಕಾಂಪೋನೆಂಟ್ ಗಳನ್ನು ತಮ್ಮ ಅಗತ್ಯಕ್ಕೆ ತಕ್ಕಂತೆ ಆಯ್ಕೆ ಮಾಡಿಕೊಳ್ಳಬಹುದು  ಎಂದು ಹೇಳಿದ್ದಾರೆ.

ಈ ಕಸ್ಟಮೈಸ್ಡ್ ಸ್ಮಾರ್ಟ್ ಪೋನ್ ಗಳ ಜೊತೆಯಲ್ಲಿಯೇ ಲಾವಾ ಕಂಪನಿ ತನ್ನ ಲಾವಾ ಜೆಡ್ ಸೀರಿಸ್ ನಲ್ಲಿ ಬಜೆಟ್ ಸ್ಮಾರ್ಟ್ ಪೋನ್ ಗಳನ್ನು ಕೂಡಾ ಬಿಡುಗಡೆ ಮಾಡಿದ್ದು ಇವು ಹತ್ತು ಸಾವಿರ ರೂ.ಗಳ ಒಳಗೆ ಗ್ರಾಹಕರ ಬಳಕೆಗೆ ಲಭ್ಯವಾಗಲಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.