ಲಾವಾದಿಂದ ಅಗ್ಗದ ದರದ ಎಕ್ಸ್ 2 ಮೊಬೈಲ್‍ ಬಿಡುಗಡೆ


Team Udayavani, Mar 8, 2022, 3:52 PM IST

ಲಾವಾದಿಂದ ಅಗ್ಗದ ದರದ ಎಕ್ಸ್ 2 ಮೊಬೈಲ್‍ ಬಿಡುಗಡೆ

ಬೆಂಗಳೂರು: ಭಾರತೀಯ ಮೊಬೈಲ್‍ ಫೋನ್‍ ಬ್ರಾಂಡ್‍ ಆದ ಲಾವಾ ಇಂಟರ್‌ನ್ಯಾಶನಲ್ ಲಿಮಿಟೆಡ್ ತನ್ನ ಹೊಸ ‘X’ ಸರಣಿಯ ಅಡಿಯಲ್ಲಿ, ಆನ್‌ಲೈನ್ ಮಾರಾಟದ ವಿಶೇಷ ಸ್ಮಾರ್ಟ್‌ಫೋನ್- Lava X2 ಅನ್ನು ಬಿಡುಗಡೆ ಮಾಡಿದೆ.

ಗ್ರಾಹಕರು ಇ-ಕಾಮರ್ಸ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಅಮೆಜಾನ್‍.ಇನ್‍ ಮೂಲಕ ವಿಶೇಷ ಮಾದರಿಯನ್ನು ಬಿಡುಗಡೆ ಮಾಡಲಾಗಿದೆ. ಅಮೆಜಾನ್‌ನಲ್ಲಿ 6599 ರೂ. ರಿಯಾಯಿತಿ ದರದಲ್ಲಿ ಮುಂಗಡ ಬುಕಿಂಗ್‌ ನಲ್ಲಿ ದೊರಕುತ್ತಿದೆ. ಈ ಪ್ರಿ-ಬುಕಿಂಗ್ ಕೊಡುಗೆಯು ಮಾರ್ಚ್ 11 ರವರೆಗೆ ಮಾತ್ರ ಇರುತ್ತದೆ. ನಂತರ 6999 ರೂ. ಇರುತ್ತದೆ.

Lava X2, ಹೆಚ್ಚುವರಿ ಭದ್ರತೆ, ದೃಢವಾದ ವಿನ್ಯಾಸ ಮತ್ತು ದೀರ್ಘಾವಧಿಯ ಬ್ಯಾಟರಿ ಬಾಳಿಕೆ ಹೊಂದಿದೆ. ಇದು ಕಡಿಮೆ-ಬಜೆಟ್ ಕಾರ್ಯಕ್ಷಮತೆಯನ್ನು ಹುಡುಕುವವರಿಗೆ ಸೂಕ್ತವಾದ ಸ್ಮಾರ್ಟ್‌ಫೋನ್ ಆಗಿದೆ ಎಂದು ಕಂಪೆನಿ ತಿಳಿಸಿದೆ. ಅಮೆಜಾನ್ ಹೊರತುಪಡಿಸಿ, ಫೋನ್ ಲಾವಾ ಇ-ಸ್ಟೋರ್‌ನಲ್ಲಿಯೂ ಖರೀದಿಸಲು ಲಭ್ಯವಿರುತ್ತದೆ.

ಇದನ್ನೂ ಓದಿ:ದುಡಿಮೆಗೆ ದಾರಿ ತೋರಿದ “ಅಶ್ವಿ‌ನಿ ಲೇಡಿ ಕಾರ್ನರ್‌’; ಸ್ವಾವಲಂಬನೆಯತ್ತ ಒಲವು

Lava X2 6.5-ಇಂಚಿನ HD+ IPS ನಾಚ್ ಡಿಸ್‍ಪ್ಲೇ ಹೊಂದಿದೆ, 5000 mAh ಬ್ಯಾಟರಿ.  2 GB RAM ಮತ್ತು 32 GB ಆಂತರಿಕ ಸಂಗ್ರಹ ಹೊಂದಿದೆ. ಫಿಂಗರ್‌ಪ್ರಿಂಟ್ ಸ್ಕ್ಯಾನರ್‍ ಮತ್ತು ಫೇಸ್ ಅನ್‌ಲಾಕ್ ಇದೆ. 8MP ಡ್ಯುಯಲ್ ರಿಯರ್ ಕ್ಯಾಮೆರಾ ಮತ್ತು 5MP ಸೆಲ್ಫಿ ಕ್ಯಾಮೆರಾ ಹೊಂದಿದೆ. ಸ್ಟಾಕ್‍ ಆಂಡ್ರಾಯ್ಡ್ 11 ಗೋ ಎಡಿಷನ್‍ ಕಾರ್ಯಾಚರಣೆ ವ್ಯವಸ್ಥೆ ಇದ್ದು, ಮೀಡಿಯಾ ಟೆಕ್  ಹೀಲಿಯೋ  ಜಿ 35 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ.

ಬ್ಲೂಟೂತ್ ಆವೃತ್ತಿ 5.0, ವೈಫೈ, ಡ್ಯುಯಲ್ 4G ಸಿಮ್ ಬೆಂಬಲ, 3.5 ಎಂಎಂ ಆಡಿಯೊ ಜ್ಯಾಕ್, ಟೈಪ್ ಸಿ ಚಾರ್ಜಿಂಗ್ ಪೋರ್ಟ್ ಮತ್ತು ಒಟಿಜಿ ಬೆಂಬಲವನ್ನು ಹೊಂದಿದೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.