ಲೈಟ್‌ ಆನ್‌, ಗಾಡಿ ಆಫ್ 2ನೇ ಹಂತ

ಹೊಸದಿಲ್ಲಿಯಲ್ಲಿ ಮಾಲಿನ್ಯ ನಿಯಂತ್ರಿಸಲು ಅಭಿಯಾನ

Team Udayavani, Nov 20, 2021, 6:35 AM IST

ಲೈಟ್‌ ಆನ್‌, ಗಾಡಿ ಆಫ್ 2ನೇ ಹಂತ

ಹೊಸದಿಲ್ಲಿ: ಹೊಸದಿಲ್ಲಿ ವಾಯು ಗುಣಮಟ್ಟ ಸತತ 6ನೇ ದಿನವೂ “ಅತ್ಯಂತ ಕಳಪೆ’ ಕೆಟಗರಿ­ಯಲ್ಲಿ ಮುಂದುವರಿದಿದ್ದು, ಶುಕ್ರವಾರ ಈ ಸೂಚ್ಯಂಕ 332ಕ್ಕೆ ತಲುಪಿದೆ.

ವಾಹನಗಳ ಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೊಸದಿಲ್ಲಿಯ ಆಮ್‌ ಆದ್ಮಿ ಸರಕಾರ “ರೆಡ್‌ ಲೈಟ್‌ ಆನ್‌, ಗಾಡಿ ಆಫ್’ ಅಭಿಯಾನದ ಎರಡನೇ ಹಂತಕ್ಕೆ ಶುಕ್ರವಾರ ಚಾಲನೆ ಕೊಟ್ಟಿದೆ. ಅಲ್ಲದೇ ಸಮ-ಬೆಸ ಯೋಜನೆ­ಯನ್ನೂ ಮರು ಜಾರಿ ಮಾಡಲು ನಿರ್ಧರಿಸಿದೆ.

ನಗರದ 100 ಕ್ರಾಸಿಂಗ್‌ನಲ್ಲಿ ಈ ಅಭಿ­ಯಾನ ಆರಂಭವಾಗಿದೆ. ಐಟಿಒ ಕ್ರಾಸಿಂಗ್‌ಗೆ ಶುಕ್ರವಾರ ಭೇಟಿ ನೀಡಿದ ಹೊಸದಿಲ್ಲಿ ಪರಿಸರ ಸಚಿವ ಗೋಪಾಲ್‌ ರಾಯ್‌, ಈ ಅಭಿ­ಯಾನಕ್ಕೆ ಸಂಪೂರ್ಣ ಬೆಂಬಲ ನೀಡುವ ಮೂಲಕ ಮಾಲಿನ್ಯದ ವಿರುದ್ಧ ಹೋರಾಡು­ವಂತೆ ನಾಗರಿಕರಿಗೆ ಮನವಿ ಮಾಡಿದ್ದಾರೆ.

“ಪ್ರತೀ ದಿನ ಒಬ್ಬ ವ್ಯಕ್ತಿ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಸರಾಸರಿ 20-25 ನಿಮಿಷಗಳ ಕಾಲ ಇಂಧನ ವ್ಯಯಿಸುತ್ತಾನೆ. ಇದು ಕೂಡ ಮಾಲಿನ್ಯಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ. ಹೀಗಾಗಿ, ಟ್ರಾಫಿಕ್‌ನಲ್ಲಿ ಕೆಂಪು ದೀಪ ಉರಿದಾಗ, ಎಲ್ಲರೂ ವಾಹನಗಳನ್ನು ಸಂಪೂರ್ಣವಾಗಿ ಆಫ್ ಮಾಡುವ ಮೂಲಕ ಮಾಲಿನ್ಯಕ್ಕೆ ಕಡಿವಾಣ ಹಾಕುವುದು ಅಭಿಯಾ­ನದ ಉದ್ದೇಶ’ ಎಂದು ರಾಯ್‌ ಹೇಳಿದ್ದಾರೆ.

ಇದನ್ನೂ ಓದಿ:ಬಡವರು, ದಲಿತರು, ರೈತರ ಬಗ್ಗೆ ಇಂದಿರಾಗಾಂಧಿ ಕಳಕಳಿ ಅಪಾರ

ನಾಸಾ ಉಪಗ್ರಹದಲ್ಲಿ ಸೆರೆ: ನ.11ರಂದು ನಾಸಾದ ಸುವೋಮಿ ಎನ್‌ಪಿಪಿ ಉಪಗ್ರಹವು ಸೆರೆಹಿಡಿ­ದಿರುವ ಚಿತ್ರಗಳಲ್ಲಿ ಪಂಜಾಬ್‌ ಮತ್ತು ಹರಿಯಾಣಗಳಲ್ಲಿ ಏಳುವ ಹೊಗೆಯು ಹೊಸದಿಲ್ಲಿಯತ್ತ ಸಂಚರಿಸುವುದು ದಾಖಲಾ­ಗಿದೆ. ಉಪಗ್ರಹದಲ್ಲಿನ “ವಿಸಿಬಲ್‌ ಇನ್‌ಫ್ರಾರೆಡ್‌ ಇಮೇಜಿಂಗ್‌ ರೇಡಿಯೋ­ಮೀಟರ್‌ ಸೂಟ್‌’ (ವಿಐಐಆರ್‌ಎಸ್‌) ಮೂಲಕ ಈ ಚಟು ವಟಿಕೆಯನ್ನು ಪತ್ತೆಹಚ್ಚಲಾಗಿದೆ. ಇದು ಸಮುದ್ರ ಮತ್ತು ಭೂಪ್ರದೇಶದಲ್ಲಿನ ತಾಪ ಮಾನ ಬದಲಾವಣೆ ಹಾಗೂ ಬೆಂಕಿಯ ಚಟುವಟಿಕೆಯನ್ನು ಪತ್ತೆಹಚ್ಚುತ್ತದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.