ವಾಟ್ಸ್ಯಾಪ್ ನೀಡದ ಐದು ಸ್ಪೆಷಲ್ ಫೀಚರ್ಸ್ ನೀಡಲಿದೆ “ಸಂದೇಶ್”..!

ವಾಟ್ಸ್ಯಾಪ್ ಗೆ ಟಕ್ಕರ್ ನೀಡುವ ನಿಟ್ಟಿನಲ್ಲಿ ಈ ಆ್ಯಪ್ ನ್ನು ಭಾರತ ಸರ್ಕಾರ ಅಭಿವೃದ್ಧಿಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

Team Udayavani, Feb 19, 2021, 6:04 PM IST

Made in India Sandes App offers 5 top features that even WhatsApp can’t offer

ಪ್ರೈವೆಸಿ ವಿಚಾರದಲ್ಲಿ ಸಾಕಷ್ಟು ಗೊಂದಲ ಸೃಷ್ಟಿ ಮಾಡಿಕೊಂಡ ವಾಟ್ಸ್ಯಾಪ್ ಈಗ ಭಾರತದಲ್ಲಿ ಮೂಲೆಗೆ ಸರಿಯುವ ಕಾಲ ಹತ್ತಿರವಾಗುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿದೆ. ವಾಟ್ಸ್ಯಾಪ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ದಿನಕ್ಕೊಂದು ಹೊಸ ಫೀಚರ್ ನೀಡುವ ಬಗ್ಗೆ ಘೋಷಣೆ ಮಾಡುತ್ತಿದೆಯಾದರೂ ಜನ ಈಗ ಅಷ್ಟಾಗಿ ವಾಟ್ಸ್ಯಾಪ್ ಬಗ್ಗೆ ಗಮನ ಹರಿಸುತ್ತಿಲ್ಲ. ವಾಟ್ಸ್ಯಾಪ್ ಗೆ ಪರ್ಯಾಯವಾಗಿ ಹೊಸ ಅಪ್ಲಿಕೇಶನ್ ಗಳತ್ತ ಮುಖ ಮಾಡುತ್ತಿದ್ದಾರೆ.

ಈ ನಡುವೆ ನ್ಯಾಷನಲ್ ಇನ್ಫಾರ್ಮೆಟಿಕ್ ಸೆಂಟರ್ ಹೊಸದೊಂದು ಮೆಸೆಂಜಿಂಗ್ ಪ್ಲ್ಯಾಟ್ ಫಾರ್ಮ್ ನ್ನು ತಂದಿದೆ. ವಾಟ್ಸ್ಯಾಪ್ ಗೆ ಟಕ್ಕರ್ ನೀಡುವ ನಿಟ್ಟಿನಲ್ಲಿ ಈ ಆ್ಯಪ್ ನ್ನು ಭಾರತ ಸರ್ಕಾರ ಅಭಿವೃದ್ಧಿಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನು ಸಂಪೂರ್ಣವಾಗಿ ಭಾರತದಲ್ಲೇ ಅಭಿವೃದ್ಧಿಗೊಳಿಸಲಾಗಿದ್ದು. ಗೌಪ್ಯತೆ ಮತ್ತು ಡೇಟಾ ಕದಿಯುವ  ಸಾಧಯತೆ ತೀರಾ ಕಡಿಮೆ ಎಂದು ಹೇಳಲಾಗುತ್ತಿದೆ.

ಓದಿ : ಬೆಲೆ ಏರಿಕೆ ಬಗ್ಗೆ ಮೌನ; ಅಮಿತಾಬ್, ಅಕ್ಷಯ್ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಕೊಡಲ್ಲ:ಪಾಟೋಲೆ

ಸಂದೇಶ್ ಆ್ಯಪ್, ವಾಟ್ಸ್ಯಾಪ್ ಗಿಂತ ಹೆಚ್ಚಿನ ವೈಷಿಷ್ಟ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತಿದ್ದು, ಪ್ರೊಫೈಲ್ ಕ್ರಿಯೇಷನ್ ನಲ್ಲಿ ಬಳಕೆದಾರರು ತಮ್ಮ ಸಂಪೂರ್ಣ ವಿಳಾಸ ಮತ್ತು ವೃತ್ತಿ ಮಾಹಿತಿಯನ್ನು ಕೂಡ ಹಾಕಿಕೊಳ್ಳಬಹುದಾಗಿದೆ.

ಬಹಳ ವಿಶೇಷವೆಂದರೇ, ಈ ಆ್ಯಪ್ ನಲ್ಲಿ ಈಮೇಲ್ ಅಡ್ರೆಸ್ ಮೂಲಕವೂ ಕೂಡ ನಾವು ನಮ್ಮ ಖಾತೆಯನ್ನು ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಕೆಲವರು ತಮ್ಮ ವೈಯಕ್ತಿಕ ಫೋನ್ ನಂಬರ್ ಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲು ಇಷ್ಟ ಪಡುವುದಿಲ್ಲ. ಅಂತವರಿಗೆ ಈ ಆಯ್ಕೆ ಸೂಕ್ತವಾಗಿದೆ.

ಸಂದೇಶ್ ವಾಟ್ಸ್ಯಾಪ್ ನಲ್ಲಿ ಇರುವ ಎಲ್ಲಾ ಆಪ್ಶನ್ ಗಳನ್ನು ಹೊಂದಿದೆ. ಬ್ರಾಡ್ ಕಾಸ್ಟ್ ಮೆಸೇಜ್, ಗ್ರೂಪ್ಸ್, ಇಮೇಜ್ ಶೇರಿಂಗ್, ವೀಡಿಯೋ, ಇಮೋಜಿ ಇತ್ಯಾದಿ. ಇನ್ನು, ಸಂದೇಶ್, ವಿಶೇಷವಾದ ಸುರಕ್ಷತಾ ವೈಶಿಷ್ಟ್ಯವನ್ನು ಒದಗಿಸುತ್ತದೆ, ಬಳಕೆದಾರರುನಿರ್ದಿಷ್ಟ ಸಂದೇಶವನ್ನು ಗೌಪ್ಯವೆಂದು ಗುರುತಿಸಿಕೊಳ್ಳಬಹುದಾಗಿದೆ.  ಕಳೆದ ಹಲವಾರು ವರ್ಷಗಳಿಂದ, ವಾಟ್ಸಾಪ್ ಬಳಕೆದಾರರು ತಾವು ಎದುರಿಸುತ್ತಿರುವ ಸಮಸ್ಯೆಗಳಿಗೆ ಚಾಟ್‌ ಬಾಟ್  ಒತ್ತಾಯಿಸುತ್ತಿದ್ದಾರೆ. ಸಂದೇಶ್, ಈ ಸಮಸ್ಯೆ ಬಗೆಹರಿಸಲು ಆಯ್ಕೆಯನ್ನು ನೀಡುತ್ತಿದೆ.

ನೀವು ಸಂದೇಶ್ ನಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸಿದರೆ, ಅದನ್ನು ಪರಿಹರಿಸಲು ಈಗಾಗಲೇ ಚಾಟ್‌ಬಾಟ್ ಆಯ್ಕೆಯನ್ನು ನೀಡಲಾಗಿದೆ. ಅಪ್ಲಿಕೇಶನ್‌ ನ ಉತ್ತಮ ವೈಶಿಷ್ಟ್ಯವೆಂದರೆ ಅದು ಲಾಗ್ ಔಟ್ ವೈಶಿಷ್ಟ್ಯವನ್ನು ಹೊಂದಿದ್ದು, ಬಳಕೆದಾರರು ಈ ಅಪ್ಲಿಕೇಶನ್‌ ನಿಂದ ವಿರಾಮ ತೆಗೆದುಕೊಳ್ಳಬಹುದು. ಇಂತಹ ಒಂದು ವೈಶಿಷ್ಟ್ಯವನ್ನು ತರಲು ವಾಟ್ಸಾಪ್ ಸಹ ತಯಾರಿ ನಡೆಸುತ್ತಿದೆ. ಆದರೆ  ವಾಟ್ಸ್ಯಾಪ್ ಲಾಗ್ ಔಟ್ ಆಪ್ಶನ್ ನನ್ನು ಇನ್ನೂ ಪ್ರಾರಂಭಿಸಿಲ್ಲ.

ಓದಿ : ಪೊಗರು ಚಿತ್ರದ ವಿರುದ್ಧ ‘ಡಾಲಿ’ ಅಭಿಮಾನಿಗಳ ಅಸಮಾಧಾನ…ಯಾಕೆ ಗೊತ್ತಾ ?

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.