ಹೈಬ್ರಿಡ್‌ ವಾಹನ ತಯಾರಿಕೆಗೆ ಮಾರುತಿ ಸುಜುಕಿ ಸಿದ್ಧ


Team Udayavani, Jul 3, 2022, 7:37 PM IST

ಹೈಬ್ರಿಡ್‌ ವಾಹನ ತಯಾರಿಕೆಗೆ ಮಾರುತಿ ಸುಜುಕಿ ಸಿದ್ಧ

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ (ಎಂಎಸ್‌ಐ) ಇನ್ನು ಐದರಿಂದ ಏಳು ವರ್ಷಗಳಲ್ಲಿ ತಮ್ಮ ಸಂಸ್ಥೆಯ ಎಲ್ಲ ಮಾಡೆಲ್‌ಗ‌ಳಲ್ಲಿ ಹೈಬ್ರಿಡ್‌ ವೇರಿಯೆಂಟ್‌ಗಳನ್ನು ಅಳವಡಿಸಲಿದೆ.

ಬ್ಯಾಟರಿ ಆಧಾರಿತ ಎಲೆಕ್ಟ್ರಿಕ್‌, ಸಿಎನ್‌ಜಿ ಎರಡರಲ್ಲೂ ಚಲಿಸಬಲ್ಲ ವಾಹನ ತಯಾರಿಸಲಾಗುವುದು. ಅದರ ಜತೆ ವಿಶೇಷವಾಗಿ ಎಥನಾಲ್‌ ಮತ್ತು ಜೈವಿಕ ಸಿಎನ್‌ಜಿ ಬಳಸಿಕೊಂಡು ಸಂಚರಿಸಬಲ್ಲ ವಾಹನಗಳನ್ನು ತಯಾರಿಸುವ ಗುರಿಯನ್ನು ಸಂಸ್ಥೆ ಹೊಂದಿದೆ ಎಂದು ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಸಿ.ವಿ.ರಮಣ್‌ ತಿಳಿಸಿದ್ದಾರೆ.

ಗುರುಗ್ರಾಮದಲ್ಲಿ ಸುಮಾರು 300 ಎಕರೆ ಪ್ರದೇಶದಲ್ಲಿರುವ ಮಾರುತಿ ಸುಜುಕಿ ಉತ್ಪಾದನಾ ಕೇಂದ್ರವನ್ನು ಹರ್ಯಾಣ ಸರ್ಕಾರಕ್ಕೆ ಸ್ಥಳಾಂತರಿಸಲಾಗುವುದು.

ಹೊಸ ಮಾದರಿಯ ವಾಹನಗಳ ಉತ್ಪಾದನೆಯ ಉದ್ದೇಶಕ್ಕಾಗಿ 18,000 ಕೋಟಿ ರೂ. ಹೂಡಿಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಜತೆಗೆ ಸ್ಥಳೀಯರಿಗೆ ಶೇ.75 ಉದ್ಯೋಗಗಳನ್ನು ಮೀಸಲಾಗಿಯೂ ಇರಿಸಿದೆ ಎಂದೂ ತಿಳಿಸಿದ್ದಾರೆ.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.