ಮುಂದಿನ ತಿಂಗಳಿಂದ ಮಾರುತಿ ದುಬಾರಿ


Team Udayavani, Dec 3, 2021, 5:35 AM IST

maruti-suzuki

ಹೊಸದಿಲ್ಲಿ: ಭಾರತದ ಪ್ರಸಿದ್ಧ ಮೋಟಾರು ವಾಹನ ಸಂಸ್ಥೆಯಾಗಿರುವ ಮಾರುತಿ ಸುಜುಕಿ ಸಂಸ್ಥೆಯು 2022ರ ಜನವರಿಯಿಂದ ತನ್ನ ಕಾರುಗಳ ಬೆಲೆ ಹೆಚ್ಚಿಸುವುದಾಗಿ ಹೇಳಿಕೊಂಡಿದೆ.

“ಕಳೆದ ಕೆಲವು ತಿಂಗಳುಗಳಿಂದ ಕಾರು ಉತ್ಪಾದನ ಸರಕುಗಳ ಮೇಲಿನ ವೆಚ್ಚ ಹೆಚ್ಚುತ್ತಲೇ ಸಾಗಿದೆ. ಅದರಿಂದಾಗಿ ಕಾರು ಉತ್ಪಾದನ ವೆಚ್ಚವೂ ಹೆಚ್ಚಿದೆ. ಆ ಹಿನ್ನೆಲೆಯಲ್ಲಿ ಕಾರುಗಳ ಬೆಲೆ ಹೆಚ್ಚಿಸಲಾಗುವುದು’ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಹಾಗೆಯೇ ಸಂಸ್ಥೆಯು ಲಕ್ಸುರಿ ಎಸ್‌ಯುವಿ ತಯಾರಿಕೆಯತ್ತ ಗಮನ ಹರಿಸಿದ್ದು, 2022ರಲ್ಲಿ 10 ಲಕ್ಷ ರೂ.ನಿಂದ 20 ಲಕ್ಷ ರೂ. ಮೌಲ್ಯದ 3 ಲಕ್ಸುರಿ ಕಾರುಗಳನ್ನು ಹೊರಬಿಡುವ ಯೋಜನೆ ಹಾಕಿಕೊಂಡಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ದೆಹಲಿ: ಶಾಲೆಗಳಿಗೆ ಮತ್ತೆ ಬೀಗ! ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರ ಹಿಂದೇಟು

ವಿಶ್ವದೆಲ್ಲೆಡೆ ಸೆಮಿಕಂಡಕ್ಟರ್‌ ಕೊರತೆಯು ಆಟೋಮೊಬೈಲ್‌ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಿದೆ. ಅದು ಮಾರುತಿ ಸಂಸ್ಥೆಗೂ ತಟ್ಟಿದ್ದು, ಈ ಡಿಸೆಂಬರ್‌ನಲ್ಲಿ ಉತ್ಪಾದನೆ ಶೇ.80-85ಕ್ಕೆ ಇಳಿಕೆಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.