ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿ ಮಾರುಕಟ್ಟೆಗೆ ಬಿಡುಗಡೆ, ಬೆಲೆ ಎಷ್ಟು?

ಎಂಜಿ ಹೆಕ್ಟರ್ ಪ್ಲಸ್ ಆರು ಮತ್ತು ಏಳು ಆಸನಗಳನ್ನು ಒಳಗೊಂಡಿದೆ.

Team Udayavani, Jan 8, 2021, 6:04 PM IST

ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿ ಮಾರುಕಟ್ಟೆಗೆ ಬಿಡುಗಡೆ, ಬೆಲೆ ಎಷ್ಟು?

ಮುಂಬೈ: ಪ್ರಸಿದ್ಧ ಎಂಜಿ ಮೋಟಾರ್ ಇಂಡಿಯಾ ಸಂಸ್ಥೆ ಶುಕ್ರವಾರ (ಜನವರಿ 08, 2021) ಆರು ಆಸನಗಳುಳ್ಳ ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಹಲವು ಆಕರ್ಷಕ ಫೀಚರ್ಸ್ ನೊಂದಿಗೆ ಎಂಜಿ ಹೆಕ್ಟರ್ ಪ್ಲಸ್ 2021 ಬಿಡುಗಡೆಯಾಗಿದ್ದು, ವಾಹನ ಬುಕ್ಕಿಂಗ್ ಆರಂಭಗೊಂಡಿರುವುದಾಗಿ ತಿಳಿಸಿದೆ.

ನೂತನ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿ ಬೆಲೆ 12.90 ಲಕ್ಷ ಎಂದು ಕಂಪನಿ ತಿಳಿಸಿದೆ. ಸುಮಾರು 18 ತಿಂಗಳ ನಂತರ ಎಂಜಿ ಮೋಟಾರ್ ಕಂಪನಿ ಮಧ್ಯಮ ಗಾತ್ರದ ಎಸ್ ಯುವಿ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ ನಂತರ ಇದೀಗ ನೂತನ ಮಾದರಿಯ ಎಸ್ ಯುವಿಯನ್ನು ಬಿಡುಗಡೆ ಮಾಡಿದೆ.

ಎಂಜಿ ಹೆಕ್ಟರ್ ಪ್ಲಸ್ ಆರು ಮತ್ತು ಏಳು ಆಸನಗಳನ್ನು ಒಳಗೊಂಡಿದ್ದು, 12.90ಲಕ್ಷ ಹಾಗು 13.35 ಲಕ್ಷ ರೂಪಾಯಿ ಬೆಲೆ ಇರುವುದಾಗಿ ತಿಳಿಸಿದೆ. ಚೀನಾ ಒಡೆತನದ ಬ್ರಿಟಿಷ್ ಕಾರು ತಯಾರಿಕಾ ಕಂಪನಿ ಈಗಾಗಲೇ 40 ಸಾವಿರ ಎಂಜಿ ಹೆಕ್ಟರ್ ಅನ್ನು ಮಾರಾಟ ಮಾಡಿರುವುದಾಗಿ ತಿಳಿಸಿದೆ. ಇದೀಗ ಬೃಹತ್ ಗಾತ್ರದ ಎಂಜಿ ಹೆಕ್ಟರ್ ಪ್ಲಸ್ ಎಸ್ ಯುವಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು, ಹೊಸ ವಿನ್ಯಾಸವನ್ನೊಳಗೊಂಡಿರುವುದಾಗಿ ಹೇಳಿದೆ.

ಐಶಾರಾಮಿ ಷಾಂಪೇನ್ ಮತ್ತು ಬ್ಲ್ಯಾಕ್ ಡ್ಯುಯಲ್ ಟೋನ್ ಒಳಾಂಗಣ ಹೊಂದಿದೆ. 18 ಇಂಚಿನ ಸ್ಟೈಲಿಶ್ ಡ್ಯುಯಲ್ ಟೋನ್ ಮಿಶ್ರಲೋಹಗಳು, ಧ್ವನಿ ಆಜ್ಞೆಗಳನ್ನು ನವೀಕರಿಸಿದ ಐ ಸ್ಮಾರ್ಟ್ ವೈಶಿಷ್ಟ್ಯ ಹೊಂದಿದೆ.

ಕ್ಯಾಪ್ಟನ್ ಆಸನಗಳನ್ನು ಹೊಂದಿರುವ ಹೆಕ್ಟರ್ ಪ್ಲಸ್ 18 ಇಂಚಿನ ಸ್ಟೈಲಿಶ್ ಡ್ಯುಯಲ್ ಟೋನ್ ಮಿಶ್ರಲೋಹಗಳು, ಫ್ರಂಟ್ ವೆಂಟೆಲೇಟೆಡ್ ಆಸನಗಳು, ವೈರ್ ಲೆಸ್ ಚಾರ್ಜಿಂಗ್ ಮತ್ತು ಆಟೋ ಡಿಮ್ಮಿಂಗ್ ಐಆರ್ ವಿಎಂ ವೈಶಿಷ್ಟ್ಯತೆ ಹೊಂದಿರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.