ಮೈಕ್ರೋಸಾಫ್ಟ್ ಸರ್ವರ್ ಡೌನ್ … ಸಮಸ್ಯೆ ಎದುರಿಸಿದ ಭಾರತದ ಔಟ್ ಲುಕ್, MS ಟೀಮ್ಸ್ ಬಳಕೆದಾರರು!

3,000ಕ್ಕೂ ಅಧಿಕ ಹೆಚ್ಚು ಬಳಕೆದಾರರು ಮೈಕ್ರೋಸಾಫ್ಟ್ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು.

Team Udayavani, Jan 25, 2023, 5:34 PM IST

ಮೈಕ್ರೋಸಾಫ್ಟ್ ಸರ್ವರ್ ಡೌನ್ … ಸಮಸ್ಯೆ ಎದುರಿಸಿದ ಭಾರತದ ಔಟ್ ಲುಕ್, MS ಟೀಮ್ಸ್ ಬಳಕೆದಾರರು!

ನವದೆಹಲಿ: ಮೈಕ್ರೋಸಾಫ್ಟ್ ಸೇವೆಗಳಾದ ಔಟ್ ಲುಕ್, ಮೈಕ್ರೋಸಾಫ್ಟ್ ಟೀಮ್ಸ್, ಅಜೂರೆ ಮತ್ತು ಮೈಕ್ರೋಸಾಫ್ಟ್ 365ನ ಸರ್ವರ್ ಡೌನ್ ಆದ ಪರಿಣಾಮ ಬುಧವಾರ (ಜನವರಿ 25) ಭಾರತದಲ್ಲಿ ಬಳಕೆದಾರರು ತೊಂದರೆ ಅನುಭವಿಸುವಂತಾಗಿತ್ತು.

ಇದನ್ನೂ ಓದಿ:ಭೂತದ ಬಾಯಲ್ಲಿ ಭಗವದ್ಗೀತೆ ; ಡಿಕೆಶಿಗೆ ತಿರುಗೇಟು ನೀಡಿದ ಸಚಿವ ಡಾ.ಅಶ್ವಥ್ ನಾರಾಯಣ್

ದೇಶದ ಬಹುತೇಕ ಕಚೇರಿಗಳಲ್ಲಿ ಮೈಕ್ರೋಸಾಫ್ಟ್ ಸರ್ವರ್ ಡೌನ್ ನಿಂದಾಗಿ ಸಮಸ್ಯೆ ಎದುರಿಸುವಂತಾಗಿತ್ತು. ಏತನ್ಮಧ್ಯೆ ಔಟ್ ಲುಕ್ ವೆಬ್ ವರ್ಷನ್ ಮತ್ತು ಮೊಬೈಲ್ ಆ್ಯಪ್ ರಿಫ್ರೆಶಿಂಗ್ ಆಗುತ್ತಿರಲಿಲ್ಲವಾಗಿತ್ತು. ಇದರಿಂದಾಗಿ ಮೈಕ್ರೋಸಾಫ್ಟ್ ಔಟ್ ಲುಕ್ ನಿಂದ ಇ-ಮೇಲ್ ಕಳುಹಿಸಲು ಮತ್ತು ಸ್ವೀಕರಿಸಲು ಸಮಸ್ಯೆ ಎದುರಿಸುವಂತಾಗಿತ್ತು ಎಂದು ವರದಿ ತಿಳಿಸಿದೆ.

ಈ ಬಗ್ಗೆ ನಮ್ಮ ಐಟಿ ತಂಡ ತಾಂತ್ರಿಕ ದೋಷವನ್ನು ಸರಿಪಡಿಸಲು ಕಾರ್ಯಪ್ರವೃತ್ತವಾಗಿದೆ ಎಂದು ಮೈಕ್ರೋಸಾಫ್ಟ್ ಸಮಸ್ಯೆ ಬಗ್ಗೆ ಗಮನಕ್ಕೆ ಬಂದ ನಂತರ ಪ್ರಕಟಣೆಯಲ್ಲಿ ತಿಳಿಸಿತ್ತು. ಮೈಕ್ರೋಸಾಫ್ಟ್ ಸರ್ವರ್ ಡೌನ್ ಭಾರತದಲ್ಲಿಯೇ ಅತೀ ಹೆಚ್ಚು ಪರಿಣಾಮ ಬೀರಿರುವುದಾಗಿ ವರದಿ ವಿವರಿಸಿದೆ.

ಸುಮಾರು 3,000ಕ್ಕೂ ಅಧಿಕ ಹೆಚ್ಚು ಬಳಕೆದಾರರು ಮೈಕ್ರೋಸಾಫ್ಟ್ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು. ಮೈಕ್ರೋಸಾಫ್ಟ್ ಸರ್ವರ್ ಡೌನ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಾಸ್ಯದ ಮೀಮ್ಸ್ ಗಳು ಹರಿದಾಡಿದ್ದವು.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಅವರು ಜಾಗತಿಕವಾಗಿ ಸುಮಾರು 10,000 ಉದ್ಯೋಗಿಗಳನ್ನು ವಜಾಗೊಳಿಸಿದ್ದ ನಂತರ ಈ ಸಮಸ್ಯೆ ಕಾಣಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

“ಮೈಕ್ರೋಸಾಫ್ಟ್ ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದೆ. ಇದೀಗ ಔಟ್ ಲುಕ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮೈಕ್ರೋಸಾಫ್ಟ್ ಪ್ರಕಟಣೆಯಲ್ಲಿ ತಿಳಿಸಿದೆ. ಸಂಪರ್ಕಜಾಲದ ಕಾನ್ಫಿಗರೇಶನ್ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಕ್ರೋಸಾಫ್ಟ್ ಸೇವೆಯಲ್ಲಿ ವ್ಯತ್ಯಯವಾಗಿರುವುದಾಗಿ” ತಿಳಿಸಿದೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.