ಮೈಕ್ರೋಸಾಫ್ಟ್ ನ ಕೆಲವು ಉದ್ಯೋಗಿಗಳಿಗೆ ಶಾಶ್ವತವಾಗಿ ವರ್ಕ್ ಫ್ರಂ ಹೋಮ್ ಸೌಲಭ್ಯ


Team Udayavani, Oct 10, 2020, 3:50 PM IST

microsoft

ನ್ಯೂಯಾರ್ಕ್: ಸಾಫ್ಟ್ ವೇರ್ ದೈತ್ಯ ಮೈಕ್ರೋಸಾಫ್ಟ್ ತನ್ನ ಕೆಲವು ಉದ್ಯೋಗಿಗಳು ಇಚ್ಛೆ ಪಟ್ಟರೇ ಮನೆಯಿಂದಲೇ ಶಾಶ್ವತವಾಗಿ ಕೆಲಸ ಮಾಡಲು ಅವಕಾಶ ನೀಡುವುದಾಗಿ ತಿಳಿಸಿದೆ. ಈ ಕುರಿತು ಅಮೆರಿಕಾ ಮಾಧ್ಯಮಗಳು ವರದಿ ಮಾಡಿದ್ದು, ಕೋವಿಡ್ 19 ಸಾಂಕ್ರಮಿಕ ರೋಗದ ಕಾರಣದಿಂದ ಈವರೆಗೂ ಉದ್ಯೋಗಿಗಳು ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು. ಇನ್ನು ಮುಂದೆಯೂ ಉದ್ಯೋಗಿಗಳು ಬಯಸಿಸದರೇ ಈ ಯೋಜನೆಯನ್ನು ಶಾಶ್ವತವಾಗಿ ವಿಸ್ತರಿಸಲಾಗುವುದು ಎಂದು ತಿಳಿಸಿದೆ.

ಕೋವಿಡ್ ಭೀತಿಯಿಂದ ಪ್ರಸ್ತುತ ಹಲವಾರು ಮೈಕ್ರೋಸಾಫ್ಟ್ ಉದ್ಯೋಗಿಗಳು ಮನೆಯಿಂದಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಮೈಕ್ರೋಸಾಫ್ಟ್ ಕೂಡ ಅಮೆರಿಕಾದಲ್ಲಿನ ತನ್ನ ಕಚೇರಿಗಳನ್ನು 2021ರ ಜನವರಿಗೂ ತೆರೆಯುವುದಿಲ್ಲ ಎಂದು ಈಗಾಗಲೇ ಪ್ರಕಟಣೆ ಹೊರಡಿಸಿದೆ.

ಅದಾಗ್ಯೂ ಒಂದು ವೇಳೆ ಕಚೇರಿ ತೆರೆದರೂ ಉದ್ಯೋಗಿಗಳು ತಮ್ಮ ಮೇಲ್ವಿಚಾರಕರ ಅನುಮತಿ ಪಡೆದು ಶಾಶ್ವತವಾಗಿ ಮನೆಯಿಂದಲೇ ಕೆಲಸ ಮಾಡಬಹುದು. ಆದರೆ ಅವರು ತಮ್ಮ ಕಚೇರಿಯಲ್ಲಿ ಬಳಕೆ ಮಾಡುವ ಜಾಗವನ್ನು ಬಿಟ್ಟುಕೊಡಬೇಕಾಗುತ್ತದೆ ಎಂದು  ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ: ರಾಕೇಶ್ ರೋಷನ್ ಮೇಲೆ ಶೂಟೌಟ್ ಪ್ರಕರಣ: ಪರಾರಿಯಾಗಿದ್ದ ಶಾರ್ಪ್ ಶೂಟರ್ ಬಂಧನ

ಕೋವಿಡ್ 19 ಸಾಂಕ್ರಮಿಕ ರೋಗ ನಮಗೆಲ್ಲಾ ಯೋಚಿಸಲು, ಜೀವಿಸಲು, ಹೊಸ ರೀತಿಯಲ್ಲಿ ಕಾರ್ಯನಿರ್ವಹಿಸಲು ಸವಾಲನ್ನು ನೀಡಿದೆ. ಮಾತ್ರವಲ್ಲದೆ ಕೆಲಸದ ವಿಧಾನದಲ್ಲೂ ಮತ್ತಷ್ಟು ಬದಲಾವಣೆ ತರಲು ಇದರಿಂದ ಸಾಧ್ಯವಾಗಿದೆ ಎಂದು ಮಾನವ ಸಂಪನ್ಮೂಲ ಅಧಿಕಾರಿ ಕ್ಯಾಥಿಲಿನ್ ಹೋಗನ್ ತಿಳಿಸಿದ್ದಾರೆ.

ಈಗಾಗಲೇ ತಾತ್ಕಾಲಿಕವಾಗಿ ಅಮೆರಿಕಾದಲ್ಲಿರುವ ಮೈಕ್ರೋಸಾಫ್ಟ್ ನ ಕಚೇರಿಗಳನ್ನು ತೆರೆಯದಿರಲು ಸಂಸ್ಥೆ ನಿರ್ಧರಿಸಿದೆ. ಮನೆಯಿಂದಲೇ ಕೆಲಸ ನಿರ್ವಹಿಸುವವರಿಗೆ ವೇತದಲ್ಲಿಯೂ ಬದಲಾವಣೆಯಾಗಲಿದೆ. ಜೂನ್ ತಿಂಗಳಾಂತ್ಯಕ್ಕೆ ಮೈಕ್ರೋಸಾಫ್ಟ್ 1,63,000 ಜನರನ್ನು ನೇಮಕ ಮಾಡಿಕೊಂಡಿದೆ.

ಇದನ್ನೂ ಓದಿ: ಗುಡ್ ನ್ಯೂಸ್:ರೈಲು ಹೊರಡುವ 5 ನಿಮಿಷದ ಮೊದಲು ಟಿಕೆಟ್ ಬುಕ್ ಮಾಡಬಹುದು: ಏನಿದು ಹೊಸ ನೀತಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.