ಲಕ್ಷಾಂತರ ಆ್ಯಂಡ್ರಾಯ್ಡ್ ಫೋನ್‌ ಗಳಿಗೆ ಅಪಾಯ: Qualcomm chip ನಲ್ಲಿ ಭದ್ರತಾ ದೋಷ !


Team Udayavani, Aug 8, 2020, 9:44 AM IST

qulcomm-main

ನವದೆಹಲಿ: ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ ಗಳಲ್ಲಿ ಬಳಸಲಾಗುವ ಕ್ವಾಲ್ಕಾಮ್‌ ಸ್ನ್ಯಾಪ್  ಡ್ರ್ಯಾಗನ್ ಚಿಪ್ ಜಾಗತಿಕವಾಗಿ 3 ಬಿಲಿಯನ್ ಬಳಕೆದಾರರನ್ನು ಅಪಾಯಕ್ಕೆ ಸಿಲುಕಿಸಿದೆ. ಚೆಕ್‌ ಪಾಯಿಂಟ್ ಭದ್ರತಾ ಸಂಶೋಧಕರು ಕ್ವಾಲ್ಕಾಮ್‌ ನ ಡಿಜಿಟಲ್ ಸಿಗ್ನಲ್ ಪ್ರೊಸೆಸರ್ (ಡಿಎಸ್‌ಪಿ) ಚಿಪ್‌ ಗಳಲ್ಲಿ 400ಕ್ಕೂ ಹೆಚ್ಚು ದೋಷಗಳನ್ನು ಕಂಡುಹಿಡಿದಿದ್ದಾರೆ.

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಕ್ವಾಲ್ಕಾಮ್ ಚಿಪ್‌ ಗಳನ್ನು 40%ಕ್ಕಿಂತ ಹೆಚ್ಚಾಗಿ ಬಳಸಲಾಗುತ್ತದೆ. ಗೂಗಲ್, ಸ್ಯಾಮ್‌ಸಂಗ್, ಎಲ್ ಜಿ, ಶಿಯೋಮಿ ಮತ್ತು ಹೆಚ್ಚಿನ ಬ್ರಾಂಡ್‌ ಗಳ ಪ್ರೀಮಿಯಂ ಫೋನ್‌ ಗಳು ಇವುಗಳಲ್ಲಿ ಸೇರಿವೆ. ಚೆಕ್ ಪಾಯಿಂಟ್ ಭದ್ರತಾ ಸಂಶೋಧಕರು ಈ  ಚಿಪ್ ಗಳಲ್ಲಿ  400ಕ್ಕೂ ಅಧಿಕ  ದುರ್ಬಲ ಕೋಡ್ ಗಳನ್ನು ಕಂಡುಹಿಡಿದಿದ್ದಾರೆ.

ಈ ಕೋಡ್ ಗಳು ಹ್ಯಾಕರ್ ಗಳಿಗೆ ವರದಾನವಾಗಿದ್ದು ಬಳಕೆದಾರರಿಗೆ ತಿಳಿಯದಂತೆ ಸ್ಮಾರ್ಟ್‌ಫೋನ್ ಡೇಟಾ ಕದಿಯಲು ಮತ್ತು  ಬೇಹುಗಾರಿಕಾ ಸಾಧನವಾಗಿ ಪರಿವರ್ತಿಸಲು  ಅವಕಾಶ ನೀಡುತ್ತದೆ. ಅಂದರೇ ನಿಮ್ಮ ಮೊಬೈಲ್ ನಲ್ಲಿರುವ  ಫೋಟೋಗಳು, ವೀಡಿಯೊಗಳು, ಫೋನ್ ರೆಕಾರ್ಡಿಂಗ್‌ಗಳು, ಲೈವ್ ಸ್ಪೀಕರ್ , ಜಿಪಿಎಸ್ ಮತ್ತು ಲೋಕೇಷನ್  ಸೇರಿದಂತೆ ಎಲ್ಲವೂ ಹ್ಯಾಕರ್ ಗಳ ಪಾಲಾಗುತ್ತದೆ.

ಮಾತ್ರವಲ್ಲದೆ ಹ್ಯಾಕರ್‌ ಗಳು ಸ್ಮಾರ್ಟ್ ಫೋನ್ ಫ್ರೀಜ್ ಮಾಡುವ ಅವಕಾಶವೂ ಇದ್ದು  ಮಾಲ್‌ ವೇರ್ ಮತ್ತು ದುರುದ್ದೇಶಪೂರಿತ ಕೋಡ್ ಅನ್ನು  ಇನ್ ಸ್ಟಾಲ್ ಮಾಡಬಹುದು.

ಈ ಬಗ್ಗೆ ಮಾಹಿತಿ ನೀಡಿದ  ಚೆಕ್‌ ಪಾಯಿಂಟ್ ತಂಡ, ಈಗಾಗಲೇ ಸರ್ಕಾರಕ್ಕೆ ಮಾಹಿತಿ ತಿಳಿಸಲಾಗಿದ್ದು, ಸ್ಮಾರ್ಟ್ ಪೋನ್ ಗಳನ್ನು ಮತ್ತು ಬಳಕೆದಾರರನ್ನು ಸುರಕ್ಷಿತವಾಗಿಸಲು ನಾವು ಈ ಸಂಶೋಧನೆಯೊಂದಿಗೆ ಸಹಕರಿಸಿದ್ದೇವೆ. ಕ್ವಾಲ್ ಕ್ವಾಮ್ ಪ್ರೊಸೆಸ್ಸರ್ ಕಂಪೆನಿಗೂ ಮಾಹಿತಿ ನೀಡಲಾಗಿದ್ದು 6 ದೋಷಗಳನ್ನು ಸರಿಪಡಿಸಿದ್ದಾರೆ. ಸದ್ಯ ಆ್ಯಂಡ್ರಾಯ್ಡ್  ಸ್ಮಾರ್ಟ್ ಫೋನ್ ಗಳು ಸುರಕ್ಷಿತವಾಗಿದೆ ಎಂದಿದ್ದಾರೆ.

ಕ್ವಾಲ್ಕಾಮ್ ಚಿಪ್ ನ  ಭದ್ರತಾ ಲೋಪದೋಷಗಳು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಮಾತ್ರ ಪರಿಣಾಮ ಬೀರುತ್ತವೆ. ಆ್ಯಪಲ್ ತನ್ನದೇ ಆದ ಚಿಪ್‌ಗಳನ್ನು ಬಳಸುವುದರಿಂದ ಐಫೋನ್‌ ಗಳು ಸುರಕ್ಷಿತವಾಗಿವೆ. ಕ್ವಾಲ್ಕಾಮ್ ಹೊರತುಪಡಿಸಿದರೆ,  ಮೀಡಿಯಾ ಟೆಕ್ ಚಿಪ್‌ ಸೆಟ್‌ಗಳನ್ನು ಹೆಚ್ಚಾಗಿ ಆಂಡ್ರಾಯ್ಡ್ ಫೋನ್‌ ಗಳಲ್ಲಿ ಬಳಸಲಾಗುತ್ತದ!

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.