ಮಿವಿ ವಾಚ್‌ ಮಾಡೆಲ್‌ ಇ; ಮೇಡ್‌ ಇನ್‌ ಇಂಡಿಯಾ ಸ್ಮಾರ್ಟ್‌ವಾಚ್‌ ಬಿಡುಗಡೆ


Team Udayavani, Dec 4, 2022, 8:00 AM IST

ಮಿವಿ ವಾಚ್‌ ಮಾಡೆಲ್‌ ಇ; ಮೇಡ್‌ ಇನ್‌ ಇಂಡಿಯಾ ಸ್ಮಾರ್ಟ್‌ವಾಚ್‌ ಬಿಡುಗಡೆ

ಭಾರತದ್ದೇ ಆದ ಗ್ರಾಹಕ ಟೆಕ್‌ ಬ್ರ್ಯಾಂಡ್‌ ಮಿವಿ ದೇಶದ ಮಾರುಕಟ್ಟೆಗೆ ತನ್ನ ಹೊಸ “ಮಿವಿ ವಾಚ್‌ ಮಾಡೆಲ್‌ ಇ’ಯನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ ವಾಚ್‌ 5 ಬಣ್ಣಗಳಲ್ಲಿ ಲಭ್ಯವಿದ್ದು, ಸೈಕ್ಲಿಂಗ್‌, ಜಾಗಿಂಗ್‌, ಹೈಕಿಂಗ್‌, ಯೋಗಾದಂಥ ಪ್ರೀ-ಇನ್‌ಸ್ಟಾಲ್ಡ್‌ ವಕೌಟ್‌ ಮೋಡ್‌ಗಳನ್ನು ಒಳಗೊಂಡಿದೆ.

1.69 ಇಂಚಿನ ಎಚ್‌ಡಿ ಟಚ್‌ಸ್ಕ್ರೀನ್‌ ಇರುವ ಈ ವಾಚ್‌ ಧೂಳು, ನೀರು ನಿರೋಧಕ ಸಾಮರ್ಥ್ಯ ಹೊಂದಿದ್ದು, ಈಜು ಅಥವಾ ವ್ಯಾಯಾಮದ ವೇಳೆಯೂ ಇದನ್ನು ಧರಿಸಬಹುದು. ಮಹಿಳೆಯರಿಗೆಂದೇ ವಿಶೇಷ ಫೀಚರ್‌ ಇದ್ದು, ಋತುಸ್ರಾವದ ಅವಧಿಯನ್ನು ಟ್ರ್ಯಾಕ್‌ ಮಾಡುವ ವ್ಯವಸ್ಥೆ ಇದೆ.

ಒಮ್ಮೆ ಚಾರ್ಜ್‌ ಮಾಡಿದರೆ, ಬ್ಯಾಟರಿ 5-7 ದಿನ ಬರುತ್ತದೆ. 1.5 ಗಂಟೆಗಳಲ್ಲಿ ಪೂರ್ತಿ ಚಾರ್ಜ್‌ ಆಗುವಂಥ 200 ಎಂಎಎಚ್‌ ಬ್ಯಾಟರಿ ಇದರಲ್ಲಿದೆ. ದರ ಕೇವಲ 1,299 ರೂ. ಮಾತ್ರ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.