ಏಕರೂಪ ಚಾರ್ಜಿಂಗ್‌: ಸರಕಾರದ ಪ್ರಯತ್ನ


Team Udayavani, Aug 19, 2022, 8:40 AM IST

thumb 4 charge

ಹೊಸದಿಲ್ಲಿ: ಮೊಬೈಲ್‌ ಫೋನ್‌ಗಳ ಸಹಿತ ವಿವಿಧ ಬಗೆಯ ಎಲೆಕ್ಟ್ರಾನಿಕ್‌ ಗ್ಯಾಜೆಟ್‌ಗಳಿಗೆ ಏಕರೂಪದ ಚಾರ್ಜಿಂಗ್‌ ದರ್ಜೆಯನ್ನು ಅನುಷ್ಠಾನಗೊಳಿಸುವ ದೃಢ ನಿಲುವನ್ನು ಕೇಂದ್ರ ಸರಕಾರ ತಳೆದಿದೆ. ಆದರೆ ಉದ್ಯಮ ಕ್ಷೇತ್ರದ ಪಾಲುದಾರರ ಜತೆಗೆ ವಿಸ್ತೃತ ಸಮಾಲೋಚನೆ ನಡೆಸಿ ಇದನ್ನು ಕಾರ್ಯರೂಪಕ್ಕೆ ತರಬೇಕಿರುವುದರಿಂದ ಇದಕ್ಕೆ ಸಮಯ ಮಿತಿಯನ್ನು ನಿಗದಿಪಡಿಸಿಲ್ಲ.

ಮೊಬೈಲ್‌ಗ‌ಳು, ಲ್ಯಾಪ್‌ಟಾಟ್‌ಗಳು, ಟ್ಯಾಬ್ಲೆಟ್‌ಗಳು, ಸ್ಮಾರ್ಟ್‌ ಸ್ಪೀಕರ್‌ಗಳು, ವೈರ್‌ಲೆಸ್‌ ಇಯರ್‌ಬಡ್‌ಗಳು ಮತ್ತು ಸ್ಮಾರ್ಟ್‌ವಾಚ್‌ಗಳ ಸಹಿತ ಎಲ್ಲ ಎಲೆಕ್ಟ್ರಾನಿಕ್‌ ಗ್ಯಾಜೆಟ್‌ಗಳಿಗೆ ಏಕರೂಪ ಚಾರ್ಜಿಂಗ್‌ ವ್ಯವಸ್ಥೆ ತರುವ ಸಂಬಂಧ ಪ್ರಾಥಮಿಕ ಸಮಾಲೋಚನೆಯನ್ನು ಸರಕಾರ ಬುಧವಾರ ನಡೆಸಿದೆ. ಗ್ರಾಹಕ ವ್ಯವಹಾರಗಳ ಸಚಿವಾಲಯ, ಎಲೆಕ್ಟ್ರಾನಿಕ್ಸ್‌ ಉತ್ಪಾದಕರು ಮತ್ತು ಈ ಉದ್ಯಮ ಕ್ಷೇತ್ರದ ಇತರ ಭಾಗೀದಾರರು ಸಭೆಯಲ್ಲಿ ಉಪಸ್ಥಿತರಿದ್ದರು.

ಡೆಲ್‌ ಮತ್ತು ಎಚ್‌ಪಿಯಂತಹ ಐಟಿ ಹಾರ್ಡ್‌ವೇರ್‌ ಉತ್ಪಾದಕ ಕಂಪೆನಿಗಳು ಈ ಪ್ರಸ್ತಾವವನ್ನು ವಿರೋಧಿಸಿದರೆ ಯುಎಸ್‌ಬಿ-ಸಿ ಚಾರ್ಜಿಂಗ್‌ ಪೋರ್ಟ್‌ಗಳನ್ನು ಏಕರೂಪ ದರ್ಜೆಯನ್ನಾಗಿ ಅಳವಡಿಸಿಕೊಳ್ಳುವ ಮೂಲಕ ಈಗಾಗಲೇ ಇದನ್ನು ಸಾಧಿಸಿರುವುದಾಗಿ ಬಹುತೇಕ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ಹೇಳಿವೆ ಎಂದು ಮೂಲಗಳು ತಿಳಿಸಿವೆ. ಸರಕಾರ ತಜ್ಞರ ಮೂರು ಸಮಿತಿಗಳನ್ನು ರಚಿಸಿ ಇದರ ಕಾರ್ಯಾನುಷ್ಠಾನಕ್ಕೆ ಪ್ರಯತ್ನಿಸಲಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.