ಡಿ. 16ರ ರಿಂದ ಹೊಸ ಪೋರ್ಟಬಿಲಿಟಿ ನಿಯಮ ಜಾರಿ

3 ದಿನದೊಳಗಾಗಿ ಸೇವೆ ಪೂರೈಸಬೇಕೆಂದ ಟ್ರಾಯ್‌

Team Udayavani, Dec 15, 2019, 8:24 PM IST

Mobile-Tower-730

ಹೊಸದಿಲ್ಲಿ: ಟೆಲಿಕಾಂ ಸೆಕ್ಟರ್‌ ರೆಗ್ಯೂಲೇಟರ್‌ (ಟ್ರಾಯ್‌) ವಿಭಿನ್ನವಾದ ಪೋರ್ಟಿಂಗ್‌ ಸಿಸ್ಟಂ ಜಾರಿಗೆ ತರಲು ಮುಂದಾಗಿದೆ. ಈ ಹೊಸ ವ್ಯವಸ್ಥೆಯ ಪ್ರಕಾರ, ಮೊಬೈಲ್‌ ಸಂಸ್ಥೆಗಳಿಗೆ ಹೊಸ ಷರತ್ತನ್ನು ವಿಧಿಸಲಾಗಿದ್ದು, ಪ್ರಾಂತೀಯ ಸೇವಾಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮೊಬೈಲ್‌ ಪೋರ್ಟಿಂಗ್‌ ಸೇವೆಯನ್ನು ಮೂರು ಕೆಲಸದ (ವರ್ಕಿಂಗ್‌ ಡೇ) ದಿನದೊಳಗೆ ಪೂರ್ಣಗೊಳಿಸಿ ಕೊಡಬೇಕಾಗಿ ಆದೇಶ ಹೊರಡಿಸಿದೆ.

ಈ ಹೊಸ ನಿಯಮ ಡಿಸೆಂಬರ್‌ 16 ರಿಂದ ಜಾರಿಗೆ ಬರಲಿದ್ದು, ಇದರಿಂದ ಗ್ರಾಹಕರಿಗೆ ಮತ್ತಷ್ಟು ಅನುಕೂಲಗಳಾಗಲಿವೆ ಎಂದು ಟೆಲಿಕಾಂ ನಿಯಂತ್ರಣ ಅಥಾರಿಟಿ (ಟ್ರಾಯ್‌) ಅಭಿಪ್ರಾಯಪಟ್ಟಿದೆ. ಅಲ್ಲದೇ, ಒಂದು ವಲಯದಿಂದ ಇನ್ನೊಂದು ವಲಯಕ್ಕೆ ಪೋರ್ಟಿಂಗ್‌ ಕೆಲಸವನ್ನು ಒಂದು ವಾರದ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎನ್ನುವ ನಿಯಮವನ್ನು ಟೆಲೆಕಾಂ ಸೆಕ್ಟರ್‌ ಮೊಬೈಲ್‌ ಸಂಸ್ಥೆಗಳಿಗೆ ಹಾಕಿದೆ.

ಟ್ರಾಯ್‌ ಮೊಬೈಲ್‌ ಸಂಖ್ಯೆಯ ಪೊರ್ಟಿಬಿಲಿಟಿ (ಎಂಎನ್‌ ಪಿ) ಪ್ರಕ್ರಿಯೆಯನ್ನು ಸಂಸ್ಥೆ ಪರಿಷ್ಕರಿಸಿದ್ದು, ಚಂದಾದಾರರು ತಮ್ಮ ಮೊಬೈಲ್‌ ಸಂಖ್ಯೆಯನ್ನು ಪೋರ್ಟ್‌ ಮಾಡಲು ಅರ್ಹರಾದಾಗ ಮಾತ್ರ ಯುಪಿಸಿಯನ್ನು ನೀಡಲಾಗುತ್ತದೆ ಎಂದು ಟ್ರಾಯ್‌ ಹೇಳಿದೆ. ಅಲ್ಲದೇ, ಪರಿಷ್ಕೃತ ಪ್ರಕ್ರಿಯೆಯನ್ನು ಡಿಸೆಂಬರ್‌ 16ರಿಂದ ಜಾರಿಗೆ ತರಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಈ ನೂತನ ನಿಯಮದ ಅನ್ವಯದಂತೆ…
– ಪೋರ್ಟಬಿಲಿಟಿ ಮಾಡಬೇಕೆಂದು ಇಚ್ಛಿಸುವ ಗ್ರಾಹಕರು ಪೋಸ್ಟ್ ಪೈಡ್‌ ಮೊಬೈಲ್‌ ಸಂಪರ್ಕದ ಬಿಲ್‌ ಪಾವತಿಯನ್ನು ಪೋರ್ಟ್‌ ಮಾಡುವ ಮೊದಲು ಪಾವತಿ ಮಾಡಿರಬೇಕು.

– ಪೋರ್ಟೆಬಿಲಿಟಿಗೊಳಿಸಿದ ನೆಟ್‌ವರ್ಕ್‌ ಅನ್ನು ಕನಿಷ್ಠ 90 ದಿನಗಳು ಸಕ್ರಿಯವಾಗಿಡಬೇಕು. ಅನಂತರ ಬೇಕಾದರೆ ಪುನ: ಮತ್ತೂಂದು ನೆಟ್‌ವರ್ಕ್‌ಗೆ ಪೋರ್ಟ್‌ ಆಗಬಹುದು.

– ಪೋರ್ಟ್‌ ಮಾಡುವ ಮುನ್ನ ಚಂದಾದಾರರು ಯಾವ ಸಂಸ್ಥೆಯ ಸೇವೆಯಿಂದ ಹೊರಬರಲು ಬಯಸುತ್ತಾರೋ, ಆ ಸಂಸ್ಥೆಯ ಎಕ್ಸಿಟ್‌ ನಿಯಮಗಳನ್ನು ಉಲ್ಲಂಘಿಸಬಾರದು.

– ಮೊಬೈಲ್‌ ಸಂಖ್ಯೆಯನ್ನು ಪೋರ್ಟ್‌ ಮಾಡುವುದನ್ನು ಯಾವ ನ್ಯಾಯಾಲಯವು ನಿಷೇಧಿಸುವುದಿಲ್ಲ ಮತ್ತು ಪೋರ್ಟ್‌ ಮಾಡುವುದು ಕಾನೂನಿನ ಉಲ್ಲಂಘನೆಯಲ್ಲ.

– ನೀವು ಈಗಾಗಲೇ ಪೋರ್ಟಬಿಲಿಟಿಗಾಗಿ ಅರ್ಜಿಯನ್ನು ನೀಡಿದ್ದರೆ ಮತ್ತೂಮ್ಮೆ ನಿಮ್ಮ ಮೊಬೈಲ್‌ ಸಂಖ್ಯೆ ಪೋರ್ಟಬಿಲಿಟಿಗೆ ಅರ್ಹವಾಗುವುದಿಲ್ಲ.

– ಟೆಲಿಕಾಂ ನಿಯಂತ್ರಣ ಪ್ರಾಧಿಕಾರ ಪ್ರತಿ ಪೋರ್ಟಿಂಗ್‌ ಸೇವೆಗೆ 6.46 ರೂ. ಮೊತ್ತವನ್ನು ವಹಿವಾಟು ಶುಲ್ಕವಾಗಿ ವಿಧಿಸುತ್ತದೆ.

ಎಂಎನ್‌ಪಿ ಎಂದರೇನು?
ಮೊಬೈಲ್‌ ನಂಬರ್‌ ಪೋರ್ಟಬಿಲಿಟಿ ಈ ಮೂಲಕ ಬಳಕೆದಾರರು ತಮ್ಮ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸದೆ ಒಂದು ಆಪರೇಟರ್‌ನಿಂದ ಮತ್ತೂಂದು ಆಪರೇಟರ್‌ಗೆಪೋರ್ಟ್‌ ಮಾಡಿಕೊಳ್ಳಬಹುದು.

ಉದಾ: ಏರ್‌ಟೆಲ್‌ ಟು ಜಿಯೋ, ಜಿಯೋ ಟು ವೊಡಾಫೋನ್‌. ಈ ವೇಳೆ ಕಂಪೆನಿ ಬದಲಿಸಿದರೂ ನಿಮ್ಮ ನಂಬರ್‌ ಬದಲಾವಣೆ ಆಗುವುದಿಲ್ಲ.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.