Stream Fest: ಇನ್ನು ಮುಂದೆ ಉಚಿತವಾಗಿ Netflix ವೀಕ್ಷಿಸಬಹುದು: ಹೇಗೆ ಗೊತ್ತಾ ?


Team Udayavani, Oct 21, 2020, 9:25 PM IST

netflix

ನವದೆಹಲಿ: ಸಿನಿಮಾ, ವೆಬ್ ಸೀರಿಸ್ ಮೂಲಕ ಜಾಗತಿಕವಾಗಿ ಜನಪ್ರಿಯತೆ ಪಡೆದ ನೆಟ್ ಫ್ಲಿಕ್ಸ್ ಇದೀಗ ಭಾರತೀಯ ಬಳಕೆದಾರರನ್ನು ಆಕರ್ಷಿಸಲು ಹೊಸ ಸೇವೆಯೊಂದನ್ನು ಪರಿಚಯಿಸುತ್ತಿದೆ. ಇದನ್ನು ಸ್ಟ್ರೀಮ್ ಫೆಸ್ಟ್ (Stream Fest) ಎಂದೇ ಕರೆಯಲಾಗಿದ್ದು, ವಾರಾಂತ್ಯದಲ್ಲಿ ಉಚಿತವಾಗಿ ನೆಟ್ ಫ್ಲಿಕ್ಸ್ ವೀಕ್ಷಿಸಿ ಮನರಂಜನೆ ಪಡೆಯಬಹುದಾಗಿದೆ.

48 ಗಂಟೆಗಳ ಮೊದಲ ಉಚಿತ ಸೇವೆ ಡಿಸೆಂಬರ್ 4 ರಿಂದ ಆರಂಭವಾಗಲಿದೆ. ಆ ಮೂಲಕ ಭಾರತೀಯ ಬಳಕೆದಾರರನ್ನು ವಾರಾಂತ್ಯದಲ್ಲಿ ಸೆಳೆಯಲು ನೆಟ್ ಫ್ಲಿಕ್ಸ್ ತಂತ್ರ ರೂಪಿಸುತ್ತಿದೆ. ವರದಿಗಳ ಪ್ರಕಾರ ಮೊದಲ ವಾರಾಂತ್ಯ ಮಾತ್ರ ನೆಟ್ ಫ್ಲಿಕ್ಸ್ ಉಚಿತವಾಗಿರಲಿದ್ದು, ನಂತರದಲ್ಲಿ ಬಳಕೆದಾರರರ ಪ್ರತಿಕ್ರಿಯೆ ಗಮನಿಸಿ ಉಚಿತ ಸೇವೆ ಮುಂದುವರಿಸುವ ಕುರಿತು ತೀರ್ಮಾನವಾಗಲಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ನೆಟ್ ಫ್ಲಿಕ್ಸ್ ಕಡೆಗೆ ಹೆಚ್ಚಿನ ಬಳಕೆದಾರರು ಇನ್ನೂ ಆಕರ್ಷಿತರಾಗಿಲ್ಲ. ಹೀಗಾಗಿ ಹೆಚ್ಚಿನ ಜನರನ್ನು ಸೆಳೆಯಲು ಈ ಯೋಜನೆ ರೂಪಿಸಲಾಗಿದೆ. ಇತ್ತೀಚಿಗಷ್ಟೇ ನೆಟ್ ಫ್ಲಿಕ್ಸ್ ಸಂಸ್ಥೆ ಅಮೆರಿಕಾದಲ್ಲಿ ನೀಡುತ್ತಿದ್ದ ಉಚಿತ ಸೇವೆಯನ್ನು ರದ್ದುಪಡಿಸಿತ್ತು.

ಇದನ್ನೂ ಓದಿ: ಗುಡ್ ನ್ಯೂಸ್: ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಕೆಜಿಎಫ್-2 ಅಧೀರ “ಸಂಜಯ್ ದತ್”

ಜಾಗತಿಕವಾಗಿ ಹೆಚ್ಚಿನ ಬಳಕೆದಾರರನ್ನು ಸೆಳೆಯಲು ಹೊಸ ಮಾರ್ಗ ಅನುಸರಿಸಲಾಗುತ್ತಿದೆ. ಅದರಂತೆ ಭಾರತದಲ್ಲೂ ಉಚಿತವಾಗಿ ನೆಟ್ ಫ್ಲಿಕ್ಸ್ ಮೂಲಕ ಜನರಿಗೆ ಮನೋರಂಜನೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಮಾತ್ರವಲ್ಲದೆ ಡಿಸ್ನಿ-ಹಾಟ್ ಸ್ಟಾರ್, ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ಇತರ ಒಟಿಟಿ (ಓವರ್ ದ ಟಾಪ್) ಫ್ಲ್ಯಾಟ್ ಫಾರ್ಮ್ ಗಳಿಗೆ ಪೈಪೋಟಿ ನೀಡುವತ್ತ ಗಮನಹರಿಸಲಾಗಿದೆ ಎಂದು ನೆಟ್ ಫ್ಲಿಕ್ಸ್ ಸಿಓಓ ಮತ್ತು ಪ್ರೋಡಕ್ಟ್ ಆಫೀಸರ್ ಗ್ರೆಗ್ ಪೀಟರ್ಸ್ ತಿಳಿಸಿದ್ದಾರೆ.

ಇದನ್ನೂ ಓದಿ:  ಬಿಹಾರ ಚುನಾವಣೆ 2020: ಮೊದಲ ಹಂತದಲ್ಲಿ ಶೇ.31ರಷ್ಟು ಕ್ರಿಮಿನಲ್ ಹಿನ್ನೆಲೆ ಅಭ್ಯರ್ಥಿಗಳು!

ಭಾರತದಲ್ಲಿ ಪ್ರತಿಯೊಬ್ಬರಿಗೆ ವಾರಾಂತ್ಯದಲ್ಲಿ ಉಚಿತವಾಗಿ ನೆಟ್ ಫ್ಲಿಕ್ಸ್ ವೀಕ್ಷಿಸಲು ಅವಕಾಶ ನೀಡಲಾಗುವುದು. ಇದರಿಂದ ಬಳಕೆದಾರರಿಗೆ ನೆಟ್ ಫ್ಲಿಕ್ಸ್ ನೀಡುವ, ಸಿನಿಮಾ, ವೆಬ್ ಸೀರಿಸ್ ಸೇರಿದಂತೆ ಇತರ ಅದ್ಭುತ ಮನೋರಂಜನಾ ವಿಚಾರಗಳ ಬಗ್ಗೆ ತಿಳಿಯುತ್ತದೆ. ತದನಂತರದಲ್ಲಿ ಬಳಕೆದಾರರಿಗೆ ಮೆಚ್ಚುಗೆಯಾದರೇ ಸೈನ್ ಅಪ್ ಆಗಬಹುದು. ಆದರೇ ಈಗಾಗಲೇ ಸಬ್ ಸ್ಕ್ರೈಬ್ ಆಗಿರುವವರಿಗೆ ಈ ಉಚಿತ ಸೇವೆ ಲಭ್ಯವಿಲ್ಲ. ಈವರೆಗೂ ಅಕೌಂಟ್ ಹೊಂದಿಲ್ಲದವರಿಗೆ ಮಾತ್ರ ಈ ಸೇವೆ ದೊರಕಲಿದೆ ಎಂದು ಗ್ರೇಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಎಫೆಕ್ಟ್:ಆಂಧ್ರಪ್ರದೇಶದಲ್ಲಿ 27 ವಿದ್ಯಾರ್ಥಿಗಳಿಗೆ ಸೋಂಕು ದೃಢ, 4 ಶಾಲೆ ಮತ್ತೆ ಬಂದ್

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Google

Google ಮ್ಯಾಪ್ ಗೆ  6 AI ವೈಶಿಷ್ಟ್ಯ ಪರಿಚಯಿಸಿದ ಗೂಗಲ್ ದಾರಿ ಹುಡುಕಾಟ ಸುಲಭ!!

TATA ಕರ್ವ್‌ ಐಸಿಇ, ಇವಿ ಮಾರುಕಟ್ಟೆಗೆ

TATA ಕರ್ವ್‌ ಐಸಿಇ, ಇವಿ ಮಾರುಕಟ್ಟೆಗೆ

OnePlus ಬೆಂಗಳೂರಿನಲ್ಲಿ ಒನ್ ಪ್ಲಸ್ ಮೆಟಲ್ವರ್ಸ್ ಪಾಪ್ ಅಪ್ ಕಾರ್ಯಕ್ರಮ

OnePlus; ಬೆಂಗಳೂರಿನಲ್ಲಿ ಒನ್ ಪ್ಲಸ್ ಮೆಟಲ್ವರ್ಸ್ ಪಾಪ್ ಅಪ್ ಕಾರ್ಯಕ್ರಮ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Microsoft ಬೆನ್ನಲ್ಲೇ ಯುಟ್ಯೂಬ್‌ನಲ್ಲೂ ಅಡಚಣೆ

Microsoft ಬೆನ್ನಲ್ಲೇ ಯುಟ್ಯೂಬ್‌ನಲ್ಲೂ ಅಡಚಣೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.