ಆಗಸ್ಟ್ 18ಕ್ಕೆ ಹೋಂಡಾ ಅಮೇಜ್‌ ಫೇಸ್‌ಲಿಫ್ಟ್

ಕಂಪನಿಯನ್ನು ಹೆಚ್ಚು ಸುಸ್ಥಿರ ಮತ್ತು ಮಾಲಿನ್ಯಮುಕ್ತಗೊಳಿಸುವ ಉದ್ದೇಶದಿಂದ ಈ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ.

Team Udayavani, Aug 6, 2021, 2:29 PM IST

ಆಗಸ್ಟ್ 18ಕ್ಕೆ ಹೋಂಡಾ ಅಮೇಜ್‌ ಫೇಸ್‌ಲಿಫ್ಟ್

ನವದೆಹಲಿ: ಜನಪ್ರಿಯ ಕಾರು ಕಂಪನಿಯಾದ ಹೋಂಡಾ, ತನ್ನ ಭಾರೀ ನಿರೀಕ್ಷೆಯ ಹೋಂಡಾ ಅಮೇಜ್‌ ಮಾದರಿಯ ಫೇಸ್‌ಲಿಫ್ಟ್ ಆವೃತ್ತಿಯನ್ನು ಆ. 18ರಂದು ಮಾರುಕಟ್ಟೆಗೆ ತರಲಿರುವುದಾಗಿ ಪ್ರಕಟಿಸಿದೆ. ರಾಜಸ್ಥಾನದಲ್ಲಿರುವ ಟಪುಕಾರಾದಲ್ಲಿರುವ ಕಂಪನಿಯ ಕಾರು ತಯಾರಿಕಾ ಘಟಕದಲ್ಲಿ ಈ ಕಾರುಗಳನ್ನು ಉತ್ಪಾದಿಸಲಾಗುತ್ತಿದೆ.

ಇದನ್ನೂ ಓದಿ:3ನೇ ಅಲೆ ನಿಯಂತ್ರಣಕ್ಕೆ “ವಾತ್ಸಲ್ಯ’ ಯೋಜನೆಯಡಿ ಮುಂಜಾಗ್ರತೆ! ಶೇ.90 ಮಕ್ಕಳ ಆರೋಗ್ಯ ತಪಾಸಣೆ

ಹೋಂಡಾ ಅಧಿಕೃತ ಷೋರೂಂಗಳಲ್ಲಿ 21,000 ರೂ. ನೀಡಿ ಅಥವಾ ಹೋಂಡಾ ಅಧಿಕೃತ ವೆಬ್‌ಸೈಟ್‌ನಲ್ಲಿ 5,000 ರೂ. ಪಾವತಿಸಿ ಕಾರು ಬುಕ್ಕಿಂಗ್‌ ಮಾಡಬಹುದು.1.2 ಲೀ ಪೆಟ್ರೋಲ್‌ ಹಾಗೂ 1.5 ಲೀ. ಡೀಸೆಲ್‌ ಇಂಜಿನ್‌ಗಳಲ್ಲಿ ಅಮೇಜ್‌ ಫೇಸ್‌ಲಿಫ್ಟ್ ಲಭ್ಯವಿರುತ್ತದೆ.

*1.2ಲೀ.ಪೆಟ್ರೋಲ್‌, 1.5ಲೀ. 9 ಡೀಸೆಲ್‌ಇಂಜಿನ್‌ನಲ್ಲಿ ಲಭ್ಯ

*ಹೋಂಡಾ ಷೋರೂಂ, ಅಧಿಕೃತ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್‌ ಆರಂಭ

ವಿದ್ಯುತ್‌ ಚಾಲಿತ ವಾಹನ: ಒಪ್ಪಂದ
ಆಹಾರ ಪೂರೈಕಾ ಸಂಸ್ಥೆ ಸ್ವಿಗ್ಗಿ ತನ್ನ ವಿದ್ಯುತ್‌ಚಾಲಿತ ಡೆಲಿವರಿ ವಾಹನ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಿಲಯನ್ಸ್‌ ಬಿಪಿ ಮೊಬಿಲಿಟಿ ಲಿಮಿಟೆಡ್‌ (ಆರ್‌ಬಿಎಂಎಲ್‌) ನೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಕಂಪನಿಯನ್ನು ಹೆಚ್ಚು ಸುಸ್ಥಿರ ಮತ್ತು ಮಾಲಿನ್ಯಮುಕ್ತಗೊಳಿಸುವ ಉದ್ದೇಶದಿಂದ ಈ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ.

ಅದರಂತೆ, ಆರ್‌ಬಿಎಂಎಲ್‌ ಕಂಪನಿಯು ಸ್ವಿಗ್ಗಿಯ ಡೆಲಿವರಿ ಪಾಲುದಾರರಿಗೆ ವಿದ್ಯುತ್‌ಚಾಲಿತ ವಾಹನ ಬಳಕೆಗೆ ಅವಕಾಶ ಕಲ್ಪಿಸಲಿದೆ. ಈಗಾಗಲೇ ಈ ಕುರಿತ ಪ್ರಾಯೋಗಿಕ ಯೋಜನೆ ಆರಂಭವಾಗಿದ್ದು, ಮುಂದಿನ 4 ವರ್ಷ ಗಳಲ್ಲಿ ಪ್ರತಿ ದಿನ 8 ಲಕ್ಷ ಕಿ.ಮೀ.ಗಳ ಡೆಲಿವರಿಯನ್ನು ವಿದ್ಯುತ್‌ಚಾಲಿತ ವಾಹನಗಳ ಮೂಲಕವೇ ನಡೆಸುವ ಗುರಿಯನ್ನು ಸ್ವಿಗ್ಗಿ ಹೊಂದಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.