ನಮ್ಮ ಫೇಸ್ ಬುಕ್ ಅನ್ನು ಮತ್ತೊಬ್ಬರು ಬಳಸುವುದನ್ನು ತಡೆಯುವುದು ಹೇಗೆ?


Team Udayavani, Feb 10, 2021, 12:49 PM IST

facebook]

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಫೇಸ್ ಬುಕ್ ಬಳಕೆಯಂತೂ ಸರ್ವೇ ಸಾಮಾನ್ಯ . ಹೀಗಿರುವಾಗ ಬಳಕೆದಾರರು ಹಲವಾರು ಬಾರಿ ತಮ್ಮ ಫೇಸ್ ಬುಕ್ ಅನ್ನು ಬಳಸಿದ ನಂತರ ಲಾಗ್ ಔಟ್ ಮಾಡುವುದನ್ನು ಮರೆತೇ ಬಿಡುತ್ತಾರೆ.  ಇದರಿಂದ ಮತ್ತೊಬ್ಬ ವ್ಯಕ್ತಿ ನಿಮ್ಮ ಅನುಮತಿ ಇಲ್ಲದೆ ನಿಮ್ಮ ಫೇಸ್ ಬುಕ್ ಅಕೌಂಟ್ ಅನ್ನು ಬಳಸುವ ಸಾಧ್ಯತೆ ಇರುತ್ತದೆ.

ಸೈಬರ್ ಕೆಫೆಗಳಲ್ಲಿ ಅಥವಾ ಬೇರೊಬ್ಬರ ಮೊಬೈಲ್ ಫೋನ್ ಗಳಲ್ಲಿ  ಒಂದು ವೇಳೆ ನೀವು ನಿಮ್ಮ ಫೇಸ್ ಬುಕ್ ಅಕೌಂಟ್ ಅನ್ನು ಲಾಗ್ ಇನ್ ಮಾಡಿ  ಲಾಗ್ ಔಟ್ ಮಾಡುವುದನ್ನು ಮರೆತಿದ್ದರೆ   ಇನ್ನೊಬ್ಬ ವ್ಯಕ್ತಿ ನಿಮ್ಮ ಅಕೌಂಟ್ ಅನ್ನು ಬಳಸುವ ಸಾದ್ಯತೆ ಹೆಚ್ಚು. ಅಂತಹ ಸಮಯದಲ್ಲಿ ನಿಮ್ಮ ಅಕೌಂಟ್ ಅನ್ನು ಯಾರು ಬಳಸುತ್ತಿದ್ದಾರೆ  ಎಂದು ತಿಳಿದುಕೊಳ್ಳುವುದರೊಂದಿಗೆ, ನಿಮ್ಮ  ಅಕೌಂಟ್ ಅನ್ನು ಅವರು ಬಳಸದಂತೆ  ಲಾಗ್ ಔಟ್ ಮಾಡಬಹುದಾಗಿದೆ.

ಇದನ್ನೂ ಓದಿ:ಉತ್ತರಪ್ರದೇಶ: ಲಿಕ್ಕರ್ ಮಾಫಿಯಾ ಗೂಂಡಾಗಳಿಂದ ಕಾನ್ಸ್ ಟೇಬಲ್ ಹತ್ಯೆ, ಎಸ್ ಐ ಗಂಭೀರ

ನಿಮಗೆ ಅರಿವಿಲ್ಲದೆ ಬೇರೆಯವರು ನಿಮ್ಮ ಫೇಸ್ ಬುಕ್   ಅಕೌಂಟ್ ಅನ್ನು ಬಳಸುತ್ತಿದ್ದರೆ ಅದನ್ನು ತಿಳಿಯಲು ಹೀಗೆ ಮಾಡಿ

ಕಂಪ್ಯೂಟರ್ ಮೂಲಕ ತಿಳಿಯಲು ಈ ವಿಧಾನವನ್ನು ಅನುಸರಿಸಿ

ಮೊದಲಿಗೆ ಬ್ರೌಸರ್ ನಲ್ಲಿ ನಿಮ್ಮ ಫೇಸ್ ಬುಕ್ ಅಕೌಂಟ್ ಅನ್ನು ಲಾಗ್ ಇನ್ ಮಾಡಿಕೊಳ್ಳಿ. ನಂತರ ಅಲ್ಲಿ ಕಾಣುವ ಸೆಟ್ಟಿಂಗ್ ಆಯ್ಕೆ ಮೇಲೆ ಕ್ಲಿಕ್ ಮಾಡಿ. ಆ ಬಳಿಕ ನಿಮ್ಮ ಕಂಪ್ಯೂಟರ್ ಪರದೆಯ ಬದಿಯಲ್ಲಿ ಕಾಣುವ Security and login ಆಯ್ಕೆಯ  ಮೇಲೆ ಕ್ಲಿಕ್ ಮಾಡಿ . ಆಗ Where you’re logged in  ಎಂಬ ಆಯ್ಕೆಯನ್ನು ಕಾಣಬಹುದಾಗಿದೆ. ಇಲ್ಲಿ ನಿಮ್ಮ ಫೇಸ್ ಬುಕ್ ಅಕೌಂಟ್ ಯಾವೆಲ್ಲಾ ಡಿವೈಸ್ ಗಳಲ್ಲಿ ಲಾಗ್ ಇನ್ ಆಗಿದೆ ಎಂಬುದನ್ನು ಸುಲಭವಾಗಿ ತಿಳಿದುಕೊಳ್ಳಬಹುದಾಗಿದೆ. ಆಗ ನೀವು ಅವುಗಳಲ್ಲಿ ಯಾವ ಡಿವೈಸ್ ನಲ್ಲಿ ನಿಮ್ಮ ಫೆಸ್ ಬುಕ್ ಲಾಗ್ ಔಟ್ ಆಗಬೇಕಿದೆ ಎಂದು ಗುರುತಿಸಿ ಲಾಗ್ ಔಟ್ ಮಾಡಬಹುದು.

ಮೊಬೈಲ್ ಪೋನ್ ಮೂಲಕ ತಿಳಿಯಲು ಈ ವಿಧಾನವನ್ನು ಪಾಲಿಸಿ

ಮೊದಲು ನಿಮ್ಮ ಮೊಬೈಲ್ ಪೋನ್ ನಲ್ಲಿ ಫೇಸ್ ಬುಕ್ ಓಪನ್ ಮಾಡಿಕೊಳ್ಳಿ . ಬಳಿಕ ಸೆಟ್ಟಿಂಗ್ ಆಯ್ಕೆಯನ್ನು ಕ್ಲಿಕ್ ಮಾಡಿ. ಬಳಿಕ ನಿಮಗೆ ಕಾಣಸಿಗುವ  Security and login  ಆಯ್ಕೆಯನ್ನು ಕ್ಲಿಕ್ ಮಾಡಿದಾಗ Where you’re logged in  ಎಂಬ  ಆಯ್ಕೆ ಕಾಣಿಸುತ್ತದೆ. ಅಲ್ಲಿ ಯಾವ ಯಾವ ಡಿವೈಸ್ ಗಳಲ್ಲಿ ನಿಮ್ಮ ಫೇಸ್ ಬುಕ್ ಲಾಗ್ ಇನ್ ಆಗಿದೆ ಎಂಬುವುದು ತಿಳಿಯುತ್ತದೆ. ಆಗ ನೀವು ಲಾಗ್ ಆಫ್ ಮಾಡಬೇಕಾಗಿರುವ ಡಿವೈಸ್ ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಫೆಸ್ ಬುಕ್ ಅಕೌಂಟ್ ಅನ್ನು ಲಾಗ್ ಔಟ್ ಮಾಡಬಹುದಾಗಿದೆ.

ಟಾಪ್ ನ್ಯೂಸ್

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.