ನೂತನ ನಿಯಮ ಗೊಂದಲ: ಅಪ್ ಡೇಟ್ ಮುಂದೂಡಿ ಮಹತ್ವದ ನಿರ್ಧಾರ ಕೈಗೊಂಡ ವಾಟ್ಸಾಪ್


Team Udayavani, Jan 16, 2021, 9:23 AM IST

whatsapp

ವಾಷಿಂಗ್ಟನ್: ನಮ್ಮ ನೂತನ ನಿಯಮ ಮತ್ತು ಗೌಪ್ಯತಾ  ನೀತಿಯನ್ನು ಒಪ್ಪಿಕೊಳ್ಳಿ, ಇಲ್ಲದಿದ್ದರೇ ಖಾತೆ ಡಿಲೀಟ್ ಮಾಡುವುದಾಗಿ ಎಚ್ಚರಿಸಿದ್ದ ವಾಟ್ಸಾಪ್ ಇದೀಗ ತನ್ನ ನಿರ್ಧಾರವನ್ನು ಮುಂದೂಡಿದೆ.

ಫೆಬ್ರವರಿ 8 ರಂದು ಯಾವುದೇ ಖಾತೆಯನ್ನು ಅಮಾನತು ಅಥವಾ ಡಿಲೀಟ್ ಮಾಡುವುದಿಲ್ಲ.  ಬಳಕೆದಾರರ ಭದ್ರತೆ ಮತ್ತು ಖಾಸಗಿತನಕ್ಕೆ ಸಂಬಂಧಿಸಿದ ಅಪ್ ಡೇಟ್ ಮುಂದೂಡಲಾಗಿದೆ. ನಮ್ಮ ನೂತನ ಅಪ್ ಡೇಟ್ ನಿಂದ ಹಲವು ಬಳಕೆದಾರರು ಗೊಂದಲಕ್ಕೆ ಒಳಗಾಗಿದ್ದರು. ಫೇಸ್ ಬುಕ್ ನೊಂದಿಗೆ ಯಾವುದೇ ವಾಟ್ಸಾಪ್ ಡೇಟಾ ಹಂಚಿಕೊಳ್ಳುವುದಿಲ್ಲ. ಖಾಸಗಿ ಡೇಟಾಗಳ ಎಂಡ್ ಟು ಎಂಡ್  ಎನ್ ಕ್ರಿಪ್ಷನ್ ಮುಮದುವರೆಯುತ್ತದೆ. ಅದನ್ನು ಫೇಸ್ ಬುಕ್ ಮೂಲಕ ಓದಲಾಗದು ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ:  ವಿಶ್ವದ ಅತಿದೊಡ್ಡ ಲಸಿಕೆ ಆಂದೋಲನಕ್ಕೆ ಮೋದಿ ಚಾಲನೆ:10:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ !

ಮಾತ್ರವಲ್ಲದೆ ನೂತನ ಅಪ್ ಡೇಟ್ ಪ್ರಕ್ರಿಯೆಯನ್ನು ಮೇ ತಿಂಗಳವರೆಗೂ ಮುಂದೂಡುವುದಾಗಿ ತಿಳಿಸಿದೆ.

ವಾಟ್ಸಾಪ್ ನ ನೂತನ ಗೌಪ್ಯತಾ ನೀತಿ ಘೋಷಣೆಯಾದ ಬೆನ್ನಲ್ಲೆ ಹಲವು ಬಳಕೆದಾರರು ಅಸಮಾಧಾನ ಹೊರಹಾಕಿದ್ದರು. ಮಾತ್ರವಲ್ಲದೆ ವಾಟ್ಸಾಪ್ ಪರ್ಯಾಯವಾಗಿ ‘ಸಿಗ್ನಲ್ ಮತ್ತು ಟೆಲಿಗ್ರಾಂ’ ಕಡೆಗೆ ಮುಖ ಮಾಡಿದ್ದರು. ಇದರಿಂದ ಸಿಗ್ನಲ್ ಆ್ಯಪ್ ಪ್ರಚಲಿತಕ್ಕೆ ಬಂತು. ಇದೀಗ ವಾಟ್ಸಾಪ್ ತನ್ನ ನಿರ್ಧಾರವನ್ನು ಪರಿಶೀಲನೆಗೆ ಒಳಪಡಿಸುವುದಾಗಿ ತಿಳಿಸಿದೆ.

ಇದನ್ನೂ ಓದಿ: ಚಿನ್ನದ ಸರ ಕಳ್ಳತನವಾಗಿದೆ ಎಂದ ಅಜ್ಜಿ:ಪೊಲೀಸರ ತನಿಖೆಯ ವೇಳೆ ಬಯಲಾಯ್ತು ಬೆಚ್ಚಿ ಬೀಳುವ ರಹಸ್ಯ

 

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.