ನೂತನ ನಿಯಮ ಗೊಂದಲ: ಅಪ್ ಡೇಟ್ ಮುಂದೂಡಿ ಮಹತ್ವದ ನಿರ್ಧಾರ ಕೈಗೊಂಡ ವಾಟ್ಸಾಪ್
Team Udayavani, Jan 16, 2021, 9:23 AM IST
ವಾಷಿಂಗ್ಟನ್: ನಮ್ಮ ನೂತನ ನಿಯಮ ಮತ್ತು ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳಿ, ಇಲ್ಲದಿದ್ದರೇ ಖಾತೆ ಡಿಲೀಟ್ ಮಾಡುವುದಾಗಿ ಎಚ್ಚರಿಸಿದ್ದ ವಾಟ್ಸಾಪ್ ಇದೀಗ ತನ್ನ ನಿರ್ಧಾರವನ್ನು ಮುಂದೂಡಿದೆ.
ಫೆಬ್ರವರಿ 8 ರಂದು ಯಾವುದೇ ಖಾತೆಯನ್ನು ಅಮಾನತು ಅಥವಾ ಡಿಲೀಟ್ ಮಾಡುವುದಿಲ್ಲ. ಬಳಕೆದಾರರ ಭದ್ರತೆ ಮತ್ತು ಖಾಸಗಿತನಕ್ಕೆ ಸಂಬಂಧಿಸಿದ ಅಪ್ ಡೇಟ್ ಮುಂದೂಡಲಾಗಿದೆ. ನಮ್ಮ ನೂತನ ಅಪ್ ಡೇಟ್ ನಿಂದ ಹಲವು ಬಳಕೆದಾರರು ಗೊಂದಲಕ್ಕೆ ಒಳಗಾಗಿದ್ದರು. ಫೇಸ್ ಬುಕ್ ನೊಂದಿಗೆ ಯಾವುದೇ ವಾಟ್ಸಾಪ್ ಡೇಟಾ ಹಂಚಿಕೊಳ್ಳುವುದಿಲ್ಲ. ಖಾಸಗಿ ಡೇಟಾಗಳ ಎಂಡ್ ಟು ಎಂಡ್ ಎನ್ ಕ್ರಿಪ್ಷನ್ ಮುಮದುವರೆಯುತ್ತದೆ. ಅದನ್ನು ಫೇಸ್ ಬುಕ್ ಮೂಲಕ ಓದಲಾಗದು ಎಂದು ಸ್ಪಷ್ಟನೆ ನೀಡಿದೆ.
ಇದನ್ನೂ ಓದಿ: ವಿಶ್ವದ ಅತಿದೊಡ್ಡ ಲಸಿಕೆ ಆಂದೋಲನಕ್ಕೆ ಮೋದಿ ಚಾಲನೆ:10:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ !
ಮಾತ್ರವಲ್ಲದೆ ನೂತನ ಅಪ್ ಡೇಟ್ ಪ್ರಕ್ರಿಯೆಯನ್ನು ಮೇ ತಿಂಗಳವರೆಗೂ ಮುಂದೂಡುವುದಾಗಿ ತಿಳಿಸಿದೆ.
ವಾಟ್ಸಾಪ್ ನ ನೂತನ ಗೌಪ್ಯತಾ ನೀತಿ ಘೋಷಣೆಯಾದ ಬೆನ್ನಲ್ಲೆ ಹಲವು ಬಳಕೆದಾರರು ಅಸಮಾಧಾನ ಹೊರಹಾಕಿದ್ದರು. ಮಾತ್ರವಲ್ಲದೆ ವಾಟ್ಸಾಪ್ ಪರ್ಯಾಯವಾಗಿ ‘ಸಿಗ್ನಲ್ ಮತ್ತು ಟೆಲಿಗ್ರಾಂ’ ಕಡೆಗೆ ಮುಖ ಮಾಡಿದ್ದರು. ಇದರಿಂದ ಸಿಗ್ನಲ್ ಆ್ಯಪ್ ಪ್ರಚಲಿತಕ್ಕೆ ಬಂತು. ಇದೀಗ ವಾಟ್ಸಾಪ್ ತನ್ನ ನಿರ್ಧಾರವನ್ನು ಪರಿಶೀಲನೆಗೆ ಒಳಪಡಿಸುವುದಾಗಿ ತಿಳಿಸಿದೆ.
ಇದನ್ನೂ ಓದಿ: ಚಿನ್ನದ ಸರ ಕಳ್ಳತನವಾಗಿದೆ ಎಂದ ಅಜ್ಜಿ:ಪೊಲೀಸರ ತನಿಖೆಯ ವೇಳೆ ಬಯಲಾಯ್ತು ಬೆಚ್ಚಿ ಬೀಳುವ ರಹಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
IPL ತಾಣ; ಫ್ರಾಂಚೈಸಿಗಳಿಗೆ ಅಸಮಾಧಾನ : ಮುಂಬಯಿ, ಬೆಂಗಳೂರು ಸೇರಿದಂತೆ 6 ತಾಣಗಳಲ್ಲಿ ಪಂದ್ಯ?
ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ : ಲೀಗ್ ಹಂತದಲ್ಲಿ ಮುಂಬಯಿ ಅಜೇಯ
ಐಪಿಎಲ್ಗೂ ಮುನ್ನ ಪ್ರಮುಖ ಆಟಗಾರರಿಗೆ ವಿಶ್ರಾಂತಿ?
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಕೇರಳ ರಾಜಕೀಯವಾಗಿ ಬದಲಾಗಲು ಈಗ ಸಕಾಲ : ಡಿಸಿಎಂ ಅಶ್ವತ್ಥನಾರಾಯಣ