ವೈಜೆಡ್‌ಎಫ್-ಆರ್‌15 ವಿ4.0 ಯಮಹಾ ಬೈಕುಗಳ ಬಿಡುಗಡೆ

ಆರ್‌15 ಬೆಲೆ 1.68 ಲಕ್ಷ ರೂ. ನಿಂದ 1.72 ಲಕ್ಷ ರೂ.ವರೆಗಿರಲಿದೆ.

Team Udayavani, Sep 22, 2021, 1:47 PM IST

ವೈಜೆಡ್‌ಎಫ್-ಆರ್‌15 ವಿ4.0 ಯಮಹಾ ಬೈಕುಗಳ ಬಿಡುಗಡೆ

ನವದೆಹಲಿ: ಯಮಹಾ ಸಂಸ್ಥೆಯು ತನ್ನ ವೈಜೆಡ್‌ಎಫ್-ಆರ್‌15 ವಿ4.0, ಆರ್‌ 15ಎಂ ಬೈಕುಗಳು ಮತ್ತು ಎರಾಕ್ಸ್‌ 155 ಮ್ಯಾಕ್ಸಿ ಸ್ಕೂಟಿಯನ್ನು ಬಿಡುಗಡೆ ಮಾಡಿದೆ. ಬೈಕುಗಳ ಆನ್‌ ಲೈನ್‌ ಬುಕಿಂಗ್‌ ಮಂಗಳವಾರದಿಂದಲೇ ಆರಂಭವಾಗಿದ್ದು, ಸೆಪ್ಟೆಂಬರ್‌ ಅಂತ್ಯಕ್ಕೆ ಮಾರುಕಟ್ಟೆಗೆ ಬರುವ ನಿರೀಕ್ಷೆಯಿದೆ.

ಇದನ್ನೂ ಓದಿ:ಇಂದು ವಿಶ್ವ ಗುಲಾಬಿ ದಿನ; ಕ್ಯಾನ್ಸರ್‌ ರೋಗಿಗಳಿಗಿರಲಿ  ನಮ್ಮೆಲ್ಲರ ಪ್ರೀತಿಯ ಹಾರೈಕೆ

ಆರ್‌15 ಬೆಲೆ 1.68 ಲಕ್ಷ ರೂ. ನಿಂದ 1.72 ಲಕ್ಷ ರೂ.ವರೆಗಿರಲಿದೆ. ರೇಸಿಂಗ್‌ ಬ್ಲೂ, ಡಾರ್ಕ್‌ ನೈಟ್‌ ಮತ್ತು ಮೆಟಾ ಲಿಕ್‌ ರೆಡ್‌ ಎಂಬ ಮೂರು ಬಣ್ಣಗಳಲ್ಲಿ ಲಭ್ಯವಿರಲಿದೆ. ಆರ್‌15ಎಂ ಬೈಕ್‌ನ ಬೆಲೆ 1.78 ಲಕ್ಷ ರೂ. ಗಳಿಂದ ಆರಂಭವಾಗಲಿದೆ. ಇದರಲ್ಲಿ 2 ಬಣ್ಣಗಳು ಲಭ್ಯವಿವೆ. ಎರಾಕ್ಸ್‌ 155 ಮ್ಯಾಕ್ಸಿ ನ್ಪೋರ್ಟ್ಸ್ ಸ್ಕೂಟರ್‌ ಎರಡು ಬಣ್ಣಗಳಲ್ಲಿ ಸಿಗಲಿದೆ. ವಿಶೇಷವಾಗಿ ಮಾನ್‌ ಸ್ಟರ್‌ ಎನರ್ಜಿ ಯಮಹಾ ಮೋಟೊ ಜಿಪಿ ಎಡಿಷನ್‌ ಕೂಡ ಬಿಡಲಾಗಿದೆ. ಇದರ ಬೆಲೆ 1.29 ಲಕ್ಷ ರೂ.ನಿಂದ ಆರಂಭವಾಗಲಿದೆ.

ವಂಚಕ ಆ್ಯಪ್‌ ಗಳಿಗೆಗೆ ಗೇಟ್‌ ಪಾಸ್‌
ಅಂತರ್ಜಾಲದ ಪ್ರಭಾವವನ್ನರಿತಿರುವ ತಂತ್ರಜ್ಞಾನ ನಿಪುಣರು ದಿನಕ್ಕೊಂದು ಮೊಬೈಲ್‌ ಆ್ಯಪ್‌ಗ್ಳನ್ನು ಬಿಡುತ್ತಲೇ ಇದ್ದಾರೆ. ವಿಷಯವೇನು ಗೊತ್ತಾ? ಗೂಗಲ್‌ನ ಪ್ಲೇಸ್ಟೋರ್‌ ಮತ್ತು ಆ್ಯಪಲ್‌ನ ಆ್ಯಪ್‌ ಸ್ಟೋರ್‌ಗಳಲ್ಲಿ ಸದ್ಯ 50 ಲಕ್ಷಕ್ಕೂ ಅಧಿಕ ಆ್ಯಪ್‌ ಗಳಿವೆ. ಅದರಲ್ಲಿ 8.13 ಲಕ್ಷ ಆ್ಯಪ್‌ಗ್ಳಿಗೆ ವಂಚಿಸುವುದೇ ಕೆಲಸ! ಅವು ತಾವೇನು ಹೇಳುತ್ತವೋ ಅದನ್ನು ಮಾಡುವುದೇ ಇಲ್ಲ. ಇದನ್ನು ಪಿಕ್ಸಲೇಟ್‌ ಎಂಬ ಸಂಸ್ಥೆ ಪತ್ತೆ ಹಚ್ಚಿದೆ. ಇದರಿಂದ ಎಚ್ಚೆತ್ತಿರುವ ಗೂಗಲ್‌ ಮತ್ತು ಆ್ಯಪಲ್‌ಗ‌ಳು ಈ ಆ್ಯಪ್‌ಗ್ಳನ್ನು ತೆಗೆದುಹಾಕಿವೆ. ಇಷ್ಟರಲ್ಲಾಗಲೇ ಈ ಆ್ಯಪ್‌ಗಳು ಪ್ಲೇಸ್ಟೋರ್‌ ಮುಖಾಂತರ 900 ಕೋಟಿ ಬಾರಿ, ಆ್ಯಪ್‌ ಸ್ಟೋರ್‌ ಮುಖಾಂತರ 2.1 ಕೋಟಿ ಬಾರಿ ಇನ್‌ಸ್ಟಾಲ್‌ ಆಗಿವೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.