ಶೀಘ್ರದಲ್ಲೇ ದೇಶಿಯ ಮಾರುಕಟ್ಟೆಗೆ 2.3 ನೋಕಿಯಾ ಕೈರೋ

ಒಮ್ಮೆ ಚಾರ್ಜ್‌ ಮಾಡಿದ್ದರೆ 2 ದಿನ ಬಾಳಿಕೆ

Team Udayavani, Dec 14, 2019, 5:15 PM IST

Nokia-2.3

ಹೊಸದಿಲ್ಲಿ: ತಂತ್ರಜ್ಞಾನ ಕ್ಷೇತ್ರದಲ್ಲಿ ದಿನಕ್ಕೊಂದು ಆವಿಷ್ಕಾರ ನಡೆಯುತ್ತಲೇ ಇರುತ್ತದೆ. ಹೊಸ ಹೊಸ ಮಾದರಿಯ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುವುದಕ್ಕಾಗಿ ಪ್ರತಿಯೊಂದು ಕಂಪನಿಗಳು ಒಂದಲ್ಲ ಒಂದು ಸರ್ಕಸ್‌ ಮಾಡುತ್ತಲ್ಲೇ ಇರುತ್ತವೆ. ಇದೀಗ ಅಂತಹ ವಿನೂತನ ಕಾರ್ಯಕ್ಕೆ ನೋಕಿಯಾ ಕಂಪನಿ ಮುಂದಾಗಿದ್ದು, ಮತ್ತೂಂದು ಸ್ಮಾರ್ಟ್‌ ಫೋನ್‌ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸುತ್ತಿದೆ.

2.3 ನೋಕಿಯಾ ಕೈರೋ
ಕಳೆದ ವಾರ ಈಜಿಫ್ಟ್ ನಲ್ಲಿ ಬಿಡುಗಡೆಯಾಗಿರುವ ನೋಕಿಯಾದ ಬಜೆಟ್‌ ಮೊಬೈಲ್‌ 2.3, ಕೈರೋ ಸ್ಮಾರ್ಟ್‌ ಪೋನ್‌ ಅನ್ನು ಶೀಘ್ರದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸಲಾಗುತ್ತದೆ ಎಂದು ಕಂಪನಿ ಟ್ವಿಟರ್‌ ಮೂಲಕ ತಿಳಿಸಿದ್ದು, ನೋಕಿಯಾ ಸ್ಮಾರ್ಟ್‌ಫೋನ್‌ ವೈಶಿಷ್ಟಗಳಿಗೆ ಸಂಬಂಧ ಪಟ್ಟಂತೆ ಎರಡು ತುಣಕುಗಳ ವಿಡಿಯೋ ಹಂಚಿಕೊಂಡಿದೆ. ಮೊದಲ ಟೀಸರ್‌ನಲ್ಲಿ ನೋಕಿಯಾ 2.3ನ ಬ್ಯಾಟರಿ ಸಾಮರ್ಥ್ಯ ಹಾಗೂ ಎರಡನೇ ಟೀಸರ್‌ನಲ್ಲಿ ಮೊಬೈಲ್‌ ಫೀಚರ್‌ ಬಗ್ಗೆ ಮಾಹಿತಿ ನೀಡಲಾಗಿದೆ.

ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ
ನೋಕಿಯಾ 2.3 ಸ್ಮಾರ್ಟ್ಫೋನ್ 6.2 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಜತೆಗೆ ಎಚ್‌ಡಿ 720/1520 ಪಿಕ್ಸೆಲ್‌ ರೆಸಲ್ಯೂಷನ್‌ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ವಾಟರ್‌ಡ್ರಾಪ್‌ ಶೇಪ್‌ ಡಿಸ್‌ಪ್ಲೇ ವಿನ್ಯಾಸವನ್ನು ಒಳಗೊಂಡಿದ್ದು, ಮೀಡಿಯಾ ಟೆಕ್‌ ಹಿಲಿಯೊ ಎ22 ಕ್ವಾಡ್‌ ಕೋರ್‌ ಪೊ›ಸೆಸರ್‌ ಸಾಮರ್ಥ್ಯವಿದೆ.

2ಜಿಬಿ ರ್ಯಾಮ್‌
ಆ್ಯಂಡ್ರಾಯ್ಡ್ 9 ಪೈ ಒಎಸ್‌ ಸಿಸ್ಟಮ್‌ವಿರುವ ಈ ಮೊಬೈಲ್‌ ಅಲ್ಲಿ 2ಜಿಬಿ ರ‍್ಯಾಮ್ ಮತ್ತು 32ಜಿಬಿ ಇಂಟರ್‌ನಲ್‌ ಮೆಮೊರಿ ಕೆಪಾಸಿಟಿ ಇದ್ದು, ಹಿಂಬದಿಯಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮುಖ್ಯ ರಿರ್ಯ ಕ್ಯಾಮೆರಾ 2.2 ಅಪರ್‌ಚರ್‌ನೊಂದಿಗೆ 13ಎಂಪಿ ಸೆನ್ಸಾರ್‌ ಅನ್ನು ಹೊಂದಿದೆ. ಜತೆಗೆ ಸೆಕಂಡರಿ ಕ್ಯಾಮೆರಾದಲ್ಲಿ 2ಎಂಪಿ ಸೆನ್ಸಾರ್‌ ಮತ್ತು ಸೆಲ್ಫಿಗಾಗಿ ಮುಂಭಾಗದಲ್ಲಿ 5ಎಂಪಿ ಸೆನ್ಸಾರ್‌ ಸಾಮರ್ಥ್ಯದ ಕ್ಯಾಮೆರಾವನ್ನು ನೀಡಲಾಗಿದೆ.

2ದಿನ ಬಾಳಿಕೆ ಬರುತ್ತದೆ
ಈ ಮೊಬೈಲ್‌ ವಿಶಿಷ್ಟವೆಂದರೆ ಒಮ್ಮೆ ಮೊಬೈಲ್‌ ಅನ್ನು ಚಾರ್ಜ್‌ ಮಾಡಿದ್ದರೆ ಎರಡು ದಿನಗಳವರೆಗೆ ಬಾಳಿಕೆ ಬರುತ್ತದೆ ಎನ್ನಲಾಗುತ್ತಿದ್ದು, 4,000ಎಂಹೆಚ್‌ ಸಾಮರ್ಥ್ಯದ ಬ್ಯಾಟರಿಯನ್ನು ನೋಕಿಯಾ 2.3 ಕೈರೋ ಹೊಂದಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.