ನೋಕಿಯಾ C30 ಸ್ಮಾರ್ಟ್‌ಫೋನ್‌ ಬಿಡುಗಡೆ..! ವಿಶೇಷತೆಗಳೇನು..?


Team Udayavani, Jul 27, 2021, 5:31 PM IST

Nokia C30 is powered by an octa-core processor and runs Android 11 Go Edition.

ಮೊಬೈಲ್ ಕಂಪೆನಿಗಳ ಮಟ್ಟಿಗೆ ನೋಕಿಯಾ ಎಂದಿಗೂ ಎಒಂದು ಬ್ರ್ಯಾಂಡ್ ಆಗಿಯೇ ಕಾಣುತ್ತದೆ. ನೋಕಿಯಾ ತನ್ನ C30 ಸ್ಮಾರ್ಟ್‌ ಫೋನ್ ನನ್ನು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ್ದು, ಇನ್ನು ಈ ಸ್ಮಾರ್ಟ್‌ ಫೋನ್‌ 6.82 ಇಂಚಿನ ಎಚ್‌ಡಿ + ಎಲ್‌ ಸಿಡಿ ಡಿಸ್‌ ಪ್ಲೇಯನ್ನು ಒಳಗೊಂಡಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು ನೋಡಲು ಆಕರ್ಷಕವಾಗಿದೆ.

ನೋಕಿಯಾ C30 ಇದು ಆಕ್ಟಾ-ಕೋರ್ ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಡ್ಯುಯೆಲ್‌ ರಿಯರ್‌ ಕ್ಯಾಮರಾ ಸೆಟಪ್‌ ನನ್ನು ಹೊಂದಿದೆ.  2GB RAM + 32GB, 3GB RAM + 32GB ಮತ್ತು 3GB RAM + 64GB ಸಾಮರ್ಥ್ಯದ ಮೂರು ರೂಪಾಂತರಗಳ ಆಯ್ಕೆಯನ್ನು ಹೊಂದಿದೆ ಎನ್ನುವುದು ವಿಶೇಷ.

ಇದನ್ನೂ ಓದಿ : ಟಿ ಸೀರಿಸ್ -ಲಹರಿ ಸಂಸ್ಥೆ ತೆಕ್ಕೆಗೆ ‘RRR’ ಆಡಿಯೋ ರೈಟ್ಸ್ :ಸೇಲಾಗಿದ್ದು ಎಷ್ಟು ಕೋಟಿಗೆ ?  

1600 x 720 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.82 ಇಂಚಿನ ಎಚ್‌ಡಿ + ಎಲ್‌ಸಿಡಿ ಡಿಸ್‌ಪ್ಲೇಯನ್ನು ನೋಕಿಯಾ ನೋಕಿಯಾ C30 ಸ್ಮಾರ್ಟ್‌ ಫೋನ್‌ ಹೊಂದಿದೆ. ನೋಕಿಯಾ C30 ಸ್ಮಾರ್ಟ್‌ಫೋನ್‌ ಅನಿರ್ದಿಷ್ಟ ಆಕ್ಟಾ-ಕೋರ್ ಪ್ರೊಸೆಸರ್‌ ನಿಂದ 1.6GHz ನಲ್ಲಿ ನಾಲ್ಕು A55 ಕೋರ್ ಮತ್ತು 1.2GHz ನಲ್ಲಿ ನಾಲ್ಕು A55 ಕೋರ್‌ ಗಳನ್ನು ಒಳಗೊಂಡಿದೆ.  ಆಂಡ್ರಾಯ್ಡ್ 11 ಗೋ ಸಾಫ್ಟ್‌ ವೇರ್‌ ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM + 32GB, 3GB RAM + 32GB ಮತ್ತು 3GB RAM + 64GB ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ ಡಿ ಕಾರ್ಡ್‌ ಮೂಲಕ ಸ್ಟೋರೇಜ್ ಸಾಮರ್ಥ್ಯವನ್ನು ಎಕ್ಸ್ಟೆಂಡ್ ಮಾಡುವ ವಿಶೇಷತೆಯನ್ನು ಒಳಗೊಂಡಿದೆ.

ಡ್ಯುಯಲ್ ಕ್ಯಾಮೆರಾ ಸೆಟಪ್‌ ನನ್ನು ಹೊಂದಿರುವ ನೋಕಿಯಾ C30 ಸ್ಮಾರ್ಟ್‌ಫೋನ್‌, ಬ್ಯಾಕ್ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎಲ್ ಇಡಿ ಫ್ಲ್ಯಾಷ್ ಹಾಗೂ ಫ್ರಂಟ್ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ನನ್ನು ಒಳಗೊಂಡಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಇಮೇಜ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದ್ದು, ನೋಡಲು ಆಕರ್ಷಕವಾಗಿದೆ.

ಇದನ್ನೂ ಓದಿ : ಬಿಜೆಪಿ ಹೈಕಮಾಂಡ್ ಪಾಲಿಗೆ ರಾಜ್ಯದ ಜನರೇನು ಪ್ರಯೋಗ ಪಶುಗಳೆ? : ದಿನೇಶ್ ಗುಂಡೂರಾವ್ ಟ್ವೀಟ್

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.