ಸಮೀಕ್ಷೆಯಲ್ಲಿ ನಂಬರ್ ಒನ್ ಸ್ಥಾನ ಪಡೆದ ಮೊಬೈಲ್ ಫೋನ್ ಯಾವುದು ಗೊತ್ತಾ ?

ಇಲ್ಲಿದೆ ಸಂಪೂರ್ಣ ಮಾಹಿತಿ

Team Udayavani, Aug 28, 2019, 8:00 PM IST

one-plus

ನವದೆಹಲಿ: ಇತ್ತೀಚಿಗೆ ನೆಟ್ ಪ್ರಮೋಟರ್ ಸ್ಕೋರ್ (NPS) ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದಲ್ಲಿ, ಚೀನಾ ಮೂಲದ ಒಪ್ಪೋ ಮೊಬೈಲ್ ಫೋನ್ ನಂಬರ್ ಒನ್  ಸ್ಥಾನವನ್ನು ಪಡೆದಿದ್ದು, ನಂತರದ ಸ್ಥಾನವನ್ನು ಒನ್ ಪ್ಲಸ್ ಮತ್ತು ಹುವಾಯಿ ಪಡೆದುಕೊಂಡಿದೆ.

ಭಾರತದ ಮಾರುಕಟ್ಟೆ ಸಮೀಕ್ಷಾ ಸಂಸ್ಥೆಯಾದ ನುಮರ್ ರೀಸರ್ಚ್ ನಡೆಸಿದ ಅಧ್ಯಯನದ ಪ್ರಕಾರ ಅತೀ ಹೆಚ್ಚು ಮಾರಾಟವಾಗುವ ಮೊಬೈಲ್ ಫೋನ್ ಗಳಾದ ಶಿಯೋಮಿ, ಸ್ಯಾಮ್ ಸಂಗ್ ಮತ್ತು ವಿವೋ ಈ ಬಾರಿ ತನ್ನ ಜನಪ್ರಿಯತೆಯನ್ನು ಕಳೆದುಕೊಂಡಿದ್ದು, ಅತ್ಯುತ್ತಮ ಫೀಚರ್ ಅನ್ನು ಒಳಗೊಂಡ ಒಪ್ಪೋ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿದೆ.

25ರಿಂದ60 ವರ್ಷದೊಳಗಿನ 500 ವ್ಯಕ್ತಿಗಳ ಅಭಿಪ್ರಾಯಗಳನ್ನು ಆಧರಿಸಿ ಈ ಸಮೀಕ್ಷೆಯನ್ನು ನಡೆಸಲಾಗಿದ್ದು,  ಒಪ್ಪೋ ಎಲ್ಲರಿಗೂ ಒಪ್ಪುವಂತಹ ಫೋನ್ ಆಗಿದೆ ಎಂಬುದೇ ಸಮೀಕ್ಷೆಯಿಂದ ದೃಢಪಟ್ಟಿದೆ.

ಸಮೀಕ್ಷೆಯಲ್ಲಿ ಪ್ರತಿಯೊಬ್ಬರಿಗೂ ಒಂದೇ ಪ್ರಶ್ನೆಯನ್ನು ಕೇಳಲಾಗಿತ್ತು.  ಯಾವ ಮೊಬೈಲ್ ಫೋನ್ ಅನ್ನು ನೀವು ನಿಮ್ಮ ಕುಟುಂಬ, ಸ್ನೇಹಿತರಿಗೆ ಅಥವಾ ಸಹೋದ್ಯೋಗಿಗಳಿಗೆ ಕೊಡಲು ಇಚ್ಛಿಸುತ್ತೀರಾ ಎಂಬುದಕ್ಕೆ 10 ರಲ್ಲಿ 5 ರಷ್ಷು ಜನ  ಒಪ್ಪೋವನ್ನು ಸಲಹೆ ಮಾಡಿದ್ದರು. ಉಳಿದ 4 % ಜನ ಹುವಾಯಿ ಮತ್ತು ಒನ್ ಪ್ಲಸ್ ಗೆ ಆದ್ಯತೆ ನೀಡಿದರೇ, ಶೇ 1ರಷ್ಟು  ಜನ ಇತರೆ ಫೋನ್ ಗಳ ಬಗ್ಗೆ ಆಸಕ್ತಿ ತೋರಿದ್ದರು.

ನೆಟ್ ಪ್ರಮೋಟರ್ ಸ್ಕೋರ್ (NPS)  ಪ್ರಕಾರ ಗ್ರಾಹಕರು ಒಪ್ಪೋ ಮೊಬೈಲ್ ಫೋನ್ ಕಡೆ ಹೆಚ್ಚು ಆಕರ್ಷಿತರಾಗಿದ್ದು, ಅದರ ಫೀಚರ್ ಹಾಗೂ ಇತರ ವಿಶೇಷತೆಗಳಿಗೆ ಹೆಚ್ಚು ಮಾರುಹೋಗಿದ್ದಾರೆ.

ಮೊದಲ ಮೂರು ಸ್ಥಾನವನ್ನು ಒಪ್ಪೋ, ಒನ್ ಪ್ಲಸ್, ಹುವಾಯಿ ಪಡೆದುಕೊಂಡರೆ, ಪ್ರಸಿದ್ಧ ಮೊಬೈಲ್ ಬ್ರ್ಯಾಂಡ್ ಗಳಾದ ಆ್ಯಪಲ್ 68ನೇ ಸ್ಥಾನ, ಶಿಯೋಮಿ 66ನೇ ಸ್ಥಾನ, ಲೆನೋವೋ 64ನೇ ಸ್ಥಾನ,  ಸ್ಯಾಮ್ ಸಂಗ್ 63 ನೇ ಸ್ಥಾನವನ್ನು ಪಡೆದುಕೊಂಡಿದೆ.

ಭಾರತದಲ್ಲಿ ಶೇ. 52 ರಷ್ಟು ಜನರ ಬಳಿ ಒಂದು ಮೊಬೈಲ್ ಇದ್ದರೆ, ಶೇ. 42 ರಷ್ಟು ಜನರು ಎರೆಡೆರಡು ಮೊಬೈಲ್ ಅನ್ನು ಇರಿಸಿಕೊಂಡಿದ್ದಾರೆ. 5% ಜನರಲ್ಲಿ ಮೂರಕ್ಕಿಂತ ಹೆಚ್ಚು , ಹಾಗೆಯೇ 1% ಜನರಲ್ಲಿ ನಾಲ್ಕು ಮತ್ತು ಅದಕ್ಕಿಂತ ಹೆಚ್ಚು ಮೊಬೈಲ್ ಫೋನ್ ಗಳಿವೆ ಎಂದು ಸಮೀಕ್ಷೆ ತಿಳಿಸಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.