ಟಾಟಾ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ: ಇದು ಮಾರ್ಚ್ ಮೆಗಾ ಆಫರ್


Team Udayavani, Mar 19, 2021, 10:00 AM IST

jhfktye

ನೀವು ಕಾರು ಖರೀದಿಸುವ ಪ್ಲ್ಯಾನ್ ಮಾಡಿದ್ದೀರಾ? ರಿಯಾಯಿತಿ ದರದ ಆಫರ್‍ ಗಳಿಗಾಗಿ ಕಾಯುತ್ತಿದ್ದೀರಾ ? ಹಾಗಾದರೆ ನಿಮಗೆ ಇಲ್ಲಿದೆ ಒಂದು ಗುಡ್ ನ್ಯೂಸ್.

ಹೌದು,  ಟಾಟಾ ಮೊಟರ್ಸ್ ಗ್ರಾಹಕರನ್ನು ಆಕರ್ಷಿಸಲು ವಿವಿಧ ಮಾದರಿಗಳ ಕಾರುಗಳಿಗೆ ಭಾರಿ ರಿಯಾಯಿತಿ ಘೋಷಿಸಿದೆ. ಗರಿಷ್ಠ 65,000 ರೂ. ತನಕ ಈ ರಿಯಾಯಿತಿಗಳು ಮಾರ್ಚ್ 31ರವರೆಗೆ ಲಭ್ಯವಿದೆ.

ಯಾವ ಕಾರುಗಳಿಗೆ ಅನ್ವಯ ?

ಟಾಟಾ ಮೊಟರ್ಸ್ ನ ಈ ಭರ್ಜರಿ ಆಫರ್ ಟಿಯಾಗೊ, ಟೈಗರ್, ನೆಕ್ಸಾನ್ ಮತ್ತು ಹ್ಯಾರಿಯರ್​ಗೆ (5 ಆಸನ ಮಾಡಲ್​) ಅನ್ವಯಿಸುತ್ತವೆ.

ಟಿಯಾಗೊ ಮಾದರಿಯಲ್ಲಿ ಟಾಟಾ 25 ಸಾವಿರ ರೂ. ರಿಯಾಯಿತಿ ಇದೆ. ಈ ಪೈಕಿ ಗ್ರಾಹಕ ಯೋಜನೆ 15 ಸಾವಿರ ರೂ. ಮತ್ತು ವಿನಿಮಯ ಕೊಡುಗೆ 10,000 ರೂಪಾಯಿಯಷ್ಟಿದೆ. ಟೈಗರ್ ಸೆಡಾನ್ ಮೇಲೆ ಗ್ರಾಹಕ ಯೋಜನೆಯಲ್ಲಿ ರೂ. 15 ಸಾವಿರ, ವಿನಿಮಯ ಪ್ರಸ್ತಾಪದ ರಿಯಾಯಿತಿ ರೂಪದಲ್ಲಿ 15 ಸಾವಿರ ರೂ. ಕೊಡುಗೆಯಿದೆ.

ನೆಕ್ಸಾನ್ ಸಬ್ ಕಾಂಪ್ಯಾಕ್ಟ್ ಎಸ್‌ಯುವಿ ಮೇಲೆ 15 ಸಾವಿರ ರೂ.ಯಷ್ಟು ಆಫರ್ ನೀಡುತ್ತಿದೆ. ಇದು ಡೀಸೆಲ್ ಆವೃತ್ತಿಯ ವಿನಿಮಯದಲ್ಲಿ ಮಾತ್ರ ಲಭ್ಯವಿದೆ. ಹ್ಯಾರಿಯರ್ 5 ಆಸನಗಳ ಮಾದರಿ, ಕ್ಯಾಮೊ ರೂಪಾಂತರವು 40,000 ರೂ., ಸಾಮಾನ್ಯ ಹ್ಯಾರಿಯರ್‌ನಲ್ಲಿ 65,000 ರೂ.ಗಳವರೆಗೆ ರಿಯಾಯಿತಿ ಇದೆ.

ನೀವು ಕಾರು ಕೊಂಡುಕೊಳ್ಳಲು ಉತ್ಸುಕರಾಗಿದ್ದರೆ, ಇದು ನಿಮಗೆ ಒಳ್ಳೆಯ ಆಫರ್.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.