ವಿಶ್ವ ಬೈಸಿಕಲ್‌ ದಿನದಂದೇ ಅಟ್ಲಾಸ್‌ ಸೈಕಲ್‌ ಫ್ಯಾಕ್ಟರಿ ಬಂದ್‌!


Team Udayavani, Jun 7, 2020, 11:00 AM IST

ವಿಶ್ವ ಬೈಸಿಕಲ್‌ ದಿನದಂದೇ ಅಟ್ಲಾಸ್‌ ಸೈಕಲ್‌ ಫ್ಯಾಕ್ಟರಿ ಬಂದ್‌!

ಗಾಜಿಯಾಬಾದ್‌: ಒಂದು ಕಾಲದಲ್ಲಿ ಅಟ್ಲಾಸ್‌ ಸೈಕಲ್ಲಾ..? ಎಂದು ಕಣ್ಣರಳಿಸಿ ನೋಡುತ್ತಿದ್ದ ಅಟ್ಲಾಸ್‌ ಸೈಕಲ್‌ಗೆ ಈಗ ಗ್ರಹಗತಿ ಚೆನ್ನಾಗಿಲ್ಲ.

ವಿಶ್ವ ಬೈಸಿಕಲ್‌ ದಿನಾಚರಣೆಯಂದೇ (ಜೂ.3ರಂದು) ಸಾಹಿಬಾಬಾದ್‌ನಲ್ಲಿರುವ ಅದರ ಅತಿ ದೊಡ್ಡ ತಯಾರಿಕಾ ಘಟಕ ಮುಚ್ಚಿದ್ದು 700ಕ್ಕೂ ಹೆಚ್ಚು ಕಾರ್ಮಿಕರು ಬೀದಿ ಪಾಲಾಗಿದ್ದಾರೆ.

ಹಣಕಾಸು ಮುಗ್ಗಟ್ಟಿನಿಂದ ತಯಾರಿಕಾ ಘಟಕ ಮುಚ್ಚಿದೆ ಎಂದು ಹೇಳಲಾಗಿದೆ. ಆದರೆ ಕಾರ್ಮಿಕರಿಗೆ ಈ ಬಗ್ಗೆ ಯಾವುದೇ ನೋಟಿಸ್‌ ನೀಡಲಾಗಿರಲಿಲ್ಲ.

ಕೆಲಸಕ್ಕೆಂದು ಬಂದ ಕಾರ್ಮಿಕರಿಗೆ ಫ್ಯಾಕ್ಟರಿ ದ್ವಾರದಲ್ಲಿ ಅಳವಡಿಸಿದ ನೋಟಿಸ್‌ನಿಂದಲೇ ಫ್ಯಾಕ್ಟರಿ ಬಂದ್‌ ಆಗಿರುವ ವಿಚಾರ ತಿಳಿದಿದೆ. ಆದರೆ ಕಾರ್ಮಿಕರು ಇನ್ನೂ ಫ್ಯಾಕ್ಟರಿಗೆ ಬರುವಂತೆ ಸೂಚಿಸಲಾಗಿದೆ. ನಿತ್ಯ ಕಾರ್ಮಿಕರು ಸಹಿ ಮಾಡಬೇಕಿದ್ದು ಹಾಜರಾತಿ ಪಡೆಯಲಾಗುತ್ತಿದೆ. ಮುಂದೇನು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ನಾವು ಆತಂಕಿತರಾಗಿದ್ದೇವೆ ಎಂದು ಕಾರ್ಮಿಕರು ಹೇಳಿದ್ದಾರೆ.

ಈ ಫ್ಯಾಕ್ಟರಿ ದೇಶದ ಅತಿ ಹಳೆಯ ಸೈಕಲ್‌ ತಯಾರಿಕೆ ಘಟಕಗಳಲ್ಲಿ ಒಂದಾಗಿದ್ದು, ಲಾಕ್‌ಡೌನ್‌ ಬಳಿಕವಂತೂ ತೀವ್ರ ಸಮಸ್ಯೆಗೀಡಾಗಿತ್ತು. ಇದೇ ವೇಳೆ, ಕೂಡಲೇ ಕೇಂದ್ರ ಸರಕಾರ ಸೈಕಲ್‌ ತಯಾರಕರು ಮತ್ತು ಬಿಡಿಭಾಗಗಳ ತಯಾರಕರ ನೆರವಿಗೆ ಬರಬೇಕೆಂದು ಬೈಸಿಕಲ್‌ ಡೀಲರ್ ಅಸೋಸಿಯೇಷನ್‌ನ ಅಚ್ಚು ರಾಮ್‌ ಗುಪ್ತಾ ಅವರು ಹೇಳಿದ್ದಾರೆ.

ಫ್ಯಾಕ್ಟರಿಗಳಿಂದ ತಯಾರಾದ ವಸ್ತುಗಳು ಮಾರಾಟವಾಗುತ್ತಿಲ್ಲ. ಇದರಿಂದ ಬ್ಯಾಂಕ್‌ಗಳಿಂದ ಪಡೆದ ಸಾಲಗಳನ್ನು ಕಟ್ಟಲಾರದ ಸ್ಥಿತಿಯಲ್ಲಿದ್ದು ಸೈಕಲ್‌ ಉತ್ಪಾದನೆ-ಮಾರಾಟ ಕಷ್ಟದ ಸ್ಥಿತಿಯಲ್ಲಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.