ಶೀಘ್ರವೇ ಒನ್ ಪ್ಲಸ್ ಸ್ಮಾರ್ಟ್ ವಾಚ್ ಮಾರುಕಟ್ಟೆಗೆ ಲಗ್ಗೆ

ಒನ್‍ ಪ್ಲಸ್ ಸ್ಮಾರ್ಟ್ ವಾಚ್ ಮಾರ್ಚ್ 23 ರಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ

Team Udayavani, Mar 18, 2021, 6:17 PM IST

fafsasfs

ಮೊಬೈಲ್ ಮಾರುಕಟ್ಟೆಯಲ್ಲಿ ಒನ್‍ ಪ್ಲಸ್ ತನ್ನದೆಯಾದ ಗ್ರಾಹಕ ವರ್ಗ ಸೃಷ್ಟಿಸಿಕೊಂಡಿದೆ. ಆಕರ್ಷಕ ಹಾಗೂ ನೂತನ ತಂತ್ರಜ್ಞಾನ ಹೊಂದಿರುವ ಒನ್‍ ಪ್ಲಸ್ ಸ್ಮಾರ್ಟ್ ಫೋನ್‍ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸುತ್ತಿವೆ. ಆ್ಯಕ್ಸೆಸರೀಸ್ ಮಾರುಕಟ್ಟೆಗೆ ಇದೀಗ ಒನ್‍ ಪ್ಲಸ್ ಹೊಸ ಸ್ಮಾರ್ಟ್ ವಾಚ್ ಪರಿಚಯಿಸುತ್ತಿದೆ.

ಒನ್‍ ಪ್ಲಸ್ ಸ್ಮಾರ್ಟ್ ವಾಚ್

ವಾಚ್ ಪ್ರಿಯರನ್ನು ಗುರಿಯಾಗಿಸಿಕೊಂಡಿರುವ ಒನ್ ಪ್ಲಸ್ ನೂತನ ‘ಸ್ಮಾರ್ಟ್ ವಾಚ್’ ಅಭಿವೃದ್ಧಿ ಪಡಿಸಿದೆ. ಈಗಾಗಲೇ ಮಾರುಕಟ್ಟೆಯಲ್ಲಿರುವ ಬೇರೆ ಕಂಪನಿಗಳ ಸ್ಮಾರ್ಟ್ ವಾಚ್‍ಗಳಿಗಿಂತ ಇದು ವಿಭಿನ್ನವಾಗಿರಲಿದೆ ಎಂದು ಒನ್‍ ಪ್ಲಸ್ ಹೇಳಿಕೊಂಡಿದೆ.

ಒನ್‍ ಪ್ಲಸ್ ವಾಚ್ ಸ್ನಾಪ್‌ಡ್ರಾಗನ್ ವೇರ್ ಸಿಸ್ಟಮ್ ಜತೆಗೆ ಚಿಪ್ ವ್ಯವಸ್ಥೆ ಹೊಂದಿದೆ. ಹೊಸ ಆವತರಣಿಕೆಯ ‘ಸ್ನಾಪಡ್ರಾಗನ್ ವೇರ್ 4100’ ತಂತ್ರಾಂಶ ಈ ವಾಚ್‍ನಲ್ಲಿರಲಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಇತರೆ ಸ್ಮಾರ್ಟ್ ವಾಚ್‍ಗಳು ಸಮಯದ ಜತೆಗೆ ಹೃದಯ ಬಡಿತ ಅಂಕಿಸಂಖ್ಯೆ ತೋರಿಸುತ್ತವೆ. ಆದರೆ, ಒನ್‍ಪ್ಲಸ್ ಸ್ಮಾರ್ಟ್ ವಾಚ್  ಅದಕ್ಕಿಂತ ಒಂದು ಹೆಜ್ಜೆ ಮುಂದೆ ಇಟ್ಟಿದೆ. ಇದು ಗ್ರಾಹಕರಿಗೆ ಮತ್ತಷ್ಟು ಹತ್ತಿರವಾಗಲಿದೆ. ಇದು ಗ್ರಾಹಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸಲಿದೆ. ವಾಚ್ ಧರಿಸಿದವರ ಹೃದಯ ಬಡಿತದ ಸಂಖ್ಯೆ ತೋರಿಸುವುದರ ಜತೆಗೆ ರಕ್ತದಲ್ಲಿ ಆಮ್ಲಜನಕದ ಮಾನಿಟರ್ ಹಾಗೂ ಸ್ಲೀಪ್ ಮಾದರಿಯ ವಿಶ್ಲೇಷಣೆ, ಗುರಿ-ಆಧಾರಿತ ವ್ಯಾಯಾಮ ಟ್ರ್ಯಾಕಿಂಗ್ ಸಾಫ್ಟ್ ವೇರ್ ಆಧಾರಿತ ವೈಶಿಷ್ಟ್ಯಗಳನ್ನು ಹೊಂದಿದೆ.

ಒನ್‍ ಪ್ಲಸ್ ಸ್ಮಾರ್ಟ್ ವಾಚ್ OLED ಡಿಸ್‍ಪ್ಲೇ ಹೊಂದಿದ್ದು, ದೀರ್ಘಕಾಲಿಕ ಬ್ಯಾಟರಿ ಬಳಕೆಗೆ ಸಹಕಾರಿಯಾಗಲಿದೆ.

ಮಾರ್ಚ್ 23 ರಂದು ಮಾರುಕಟ್ಟೆಗೆ :

ವಿನೂತನ ಶೈಲಿ, ಹೊಸ ತಂತ್ರಜ್ಞಾನ ಹೊಂದಿರುವ ಒನ್‍ ಪ್ಲಸ್ ಸ್ಮಾರ್ಟ್ ವಾಚ್ ಮಾರ್ಚ್ 23 ರಂದು ಮಾರುಕಟ್ಟೆಗೆ ಲಗ್ಗೆ ಇಡಲಿದೆ ಎಂದು ಒನ್‍ ಪ್ಲಸ್ ಸಂಸ್ಥೆಯ ಸಿಇಒ ಪೆಟೆ ಲಾ ಹೇಳಿದ್ದಾರೆ. ಇದು ಒನ್‍ ಪ್ಲಸ್ 9 ಸೀರಿಸ್ ಮೊಬೈಲ್ ಜತೆಗೆ ಮಾರುಕಟ್ಟೆ ಪ್ರವೇಶಿಸಲಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.