ಸರೆಗಮ‌‌ ಜತೆ ಸ್ಪಾಟಿಫೈ ಒಪ್ಪಂದ ; ಸಂಗೀತ ಪ್ರಿಯರಿಗೆ ‍ರೆಟ್ರೋ ಹಾಡುಗಳ ಸುರಿಮಳೆ


Team Udayavani, May 17, 2020, 6:32 PM IST

ಸರೆಗಮ‌‌ ಜತೆ ಸ್ಪಾಟಿಫೈ ಒಪ್ಪಂದ ; ಸಂಗೀತ ಪ್ರಿಯರಿಗೆ ‍ರೆಟ್ರೋ ಹಾಡುಗಳ ಸುರಿಮಳೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಆನ್‌ಲೈನ್ ಮ್ಯೂಸಿಕ್ ಸ್ಟ್ರೀಮಿಂಗ್ ಸೇವೆ ಒದಗಿಸುವ ಸ್ಪಾಟಿಫೈ ಸಂಸ್ಥೆಯು ಭಾರತದಲ್ಲಿ ತಮ್ಮ ನೆಟ್ ವರ್ಕ್ ಇನ್ನಷ್ಟು ಬಲಗೊಳಿಸುವ ಉದ್ದೇಶದಿಂದ‌ ಭಾರತೀಯ ಸರೆಗಮ ಮ್ಯೂಸಿಕ್ ಸಂಸ್ಥೆಯ ಜತೆ ಒಪ್ಪಂದವೊಂದನ್ನು ಮಾಡಿಕೊಂಡಿದೆ.

ಈ ಒಪ್ಪಂದದಿಂದ ಸ್ಪಾಟಿಫೈ ಸಂಸ್ಥೆಗೆ ಭಾರತದ ಸುಮಾರು 25 ಭಾಷೆಗಳ ಚಲನಚಿತ್ರ, ಭಕ್ತಿ ಗೀತೆ, ಕರ್ನಾಟಕ, ಹಿಂದೂಸ್ತಾನಿ ಮತ್ತು ಶಾಸ್ತ್ರೀಯ ಸಂಗೀತದಂತಹ ವಿವಿಧ ಪ್ರಕಾರಗಳಲ್ಲಿ 100,000ಕ್ಕೂ ಹೆಚ್ಚು ಹಾಡುಗಳಿಗೆ ಸರೆಗಮದಿಂದ ಆ್ಯಕ್ಸೆಸ್ ಪಡೆದುಕೊಳ್ಳಲಿದೆ.

‘ನಾವು ಸ್ಪಾಟಿಫೈ ಜತೆ ಪಾಲುದಾರರಾಗಲು ಸಂತೋಷಪಡುತ್ತೇವೆ ಮತ್ತು ಈ ಒಪ್ಪಂದದಿಂದ ನಮ್ಮ ಸಂಪೂರ್ಣ ಕ್ಯಾಟಲಾಗ್ ಅನ್ನು ಈಗ ಭಾರತ ಸೇರಿದಂತೆ ವಿಶ್ವಾದ್ಯಂತ ಕೇಳುಗರಿಗೆ ಲಭ್ಯವಾಗುತ್ತದೆ. ನಮ್ಮಲ್ಲಿ ಹಳೆಯ ಕ್ಲಾಸಿಕ್‌ಗಳಿಂದ ಹಿಡಿದು ಹೊಸ ಯುಗದ ಸಂಗೀತದವರೆಗಿನ ಹಾಡುಗಳ ಸಂಗ್ರಹ ಹೊಂದಿದ್ದೇವೆ.

ಈ ಒಪ್ಪಂದದಿಂದ ಕೇಳುಗರಿಗೆ ಇನ್ನಷ್ಟು ಉಪಯೋಗವಾಗಲಿದೆ’ ಎಂದು ಸರೆಗಮಾ ಭಾರತೀಯ ವ್ಯವಸ್ಥಾಪಕ ನಿರ್ದೇಶಕ ವಿಕ್ರಮ್ ಮೆಹ್ರಾ ಅವರು ಈ ಮಹತ್ವದ ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.

ಸ್ಪಾಟಿಫೈ ಇಂಡಿಯಾದಲ್ಲಿ ಸರೆಗಮ ಕ್ಯಾಟಲಾಗ್ ಲಭ್ಯವಿರುವುದರಿಂದ ಬಳಕೆದಾರರು ಸ್ಥಳೀಯ ಭಾಷೆಗಳಲ್ಲಿ ತಮ್ಮ ನೆಚ್ಚಿನ ರೆಟ್ರೋ ಗೀತೆಗಳನ್ನು ಕೇಳಿ ಆನಂದಿಸಬಹುದು. ಸ್ಪಾಟಿಫೈನ ಸ್ಥಳೀಯ ಪ್ಲೇ ಲಿಸ್ಟ್ ಸಂಗ್ರಹದ ಮೂಲಕ ಹಳೇ ಹಾಡುಗಳನ್ನು ಹುಡುಕಿ ಆಲಿಸಲು ಸಾಧ್ಯವಾಗಲಿದೆ ಎಂದು ಸ್ಪಾಟಿಫೈ ಗ್ಲೋಬಲ್ ಲೈಸೆನ್ಸಿಂಗ್ ನಿರ್ದೇಶಕ ಪೌಲ್ ಸ್ಮಿತ್ ಹೇಳಿದ್ದಾರೆ.

ಕಳೆದ ಮಾಚ್‌ನಲ್ಲಿ ಸ್ಪಾಟಿಫೈ ಸಂಸ್ಥೆಯು ಭಾರತೀಯ ಮಾರುಕಟ್ಟೆಯೂ ಒಳಗೊಂಡಂತೆ ವಾರ್ನರ್ ಮ್ಯೂಸಿಕ್ ಗ್ರೂಪ್‌ನೊಂದಿಗೆ ತನ್ನ ಜಾಗತಿಕ ಪರವಾನಗಿ ಸಹಭಾಗಿತ್ವವನ್ನು ನವೀಕರಿಸಿತ್ತು.‌ ಈ ಒಪ್ಪಂದದ ಮೂಲಕ ದೇಶದಲ್ಲಿದ್ದ ದೀರ್ಘಕಾಲೀನ ಕಾನೂನು ಸಮರವೊಂದು ಅಂತ್ಯವಾಗಿತ್ತು.

ಇಷ್ಟು ಮಾತ್ರವಲ್ಲದೇ ಸ್ಪಾಟಿಫೈ ಕಳೆದ ತಿಂಗಳು ಶೆಮರೂ ಎಂಟರ್‌ಟೈನ್‌ಮೆಂಟ್‌ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು. ಈ ಮೂಲಕ ತನ್ನ ಚಂದಾದಾರರಿಗೆ 25 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಆ್ಯಕ್ಸಸ್ ನೀಡಿದೆ.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.