PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ಲಿಂಕ್ ಮಾಡಿಸದಿದ್ದರೆ ಪಾನ್ ನಿಷ್ಕ್ರಿಯಗೊಳ್ಳುವುದರ ಜೊತೆಗೆ ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ

Team Udayavani, Mar 20, 2023, 3:58 PM IST

PAN Aadhaar Link: 10 ದಿನ ಬಾಕಿ – ಆಧಾರ್ PAN ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ನವದೆಹಲಿ: ಆಧಾರ್ ನಂಬರ್ ಜೊತೆ PAN ( Permanent Account Number) ನಂಬರ್ ಜೋಡಿಸುವುದನ್ನು ಭಾರತದ ಸರ್ಕಾರ ಕಡ್ಡಾಯಗೊಳಿಸಿದೆ. ಒಂದು ವೇಳೆ ಆಧಾರ್ ಮತ್ತು ಪಾನ್ 2023ರ ಮಾರ್ಚ್ 31ರೊಳಗೆ ಲಿಂಕ್ ಮಾಡಿಸದಿದ್ದರೆ ನಿಮ್ಮ PAN ನಿಷ್ಕ್ರಿಯಗೊಳ್ಳಲಿದೆ.

ಇದನ್ನೂ ಓದಿ:ಮಲಗುವ ಸಮಯದಲ್ಲಿ ವಿಡಿಯೋ ಗೇಮ್: ನಿದ್ರೆ ಮಾಡದೇ 17 ಗಂಟೆ ಗೇಮ್‌ ಆಡುವ ಶಿಕ್ಷೆ ಕೊಟ್ಟ ತಂದೆ.!

ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಆಗದಿದ್ದರೆ 2023ರ ಏಪ್ರಿಲ್ 1ರ ನಂತರ ಪಾನ್ ಕಾರ್ಡ್ ಬಳಕೆ ಮಾಡಲು ಸಾಧ್ಯವಿಲ್ಲ. ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಮಾಡಲು ಇನ್ನು ಕೇವಲ ಹತ್ತು ದಿನಗಳು ಮಾತ್ರ ಬಾಕಿ ಉಳಿದಿದ್ದು, ಒಂದು ವೇಳೆ ಈ ಅಂತಿಮ ಗಡುವಿನೊಳಗೆ ಲಿಂಕ್ ಮಾಡಿಸದಿದ್ದರೆ ಪಾನ್ ನಿಷ್ಕ್ರಿಯಗೊಳ್ಳುವುದರ ಜೊತೆಗೆ ಭಾರೀ ಪ್ರಮಾಣದ ದಂಡ ತೆರಬೇಕಾಗುತ್ತದೆ ಎಂಬುದು ನೆನಪಿರಲಿ.

PAN, ಆಧಾರ್ ನಂಬರ್ ಜೋಡಣೆ ಕಡ್ಡಾಯವಾಗಿರುವುದರಿಂದ ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಕೂಡಲೇ ಲಿಂಕ್ ಮಾಡಿಸಿ. ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಪ್ರಕಾರ, ಮಾರ್ಚ್ 31ರೊಳಗೆ ಆಧಾರ್ ಜೊತೆ ಲಿಂಕ್ ಆಗದ ಪಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳಲಿದೆ. ಕಾಯ್ದೆ ಪ್ರಕಾರ, ಭಾರೀ ದಂಡದ ಜೊತೆಗೆ ಜೈಲುಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಆಧಾರ್ ಮತ್ತು ಪಾನ್ ನಂಬರ್ ಲಿಂಕ್ ಮಾಡುವುದು ಹೇಗೆ?

Income tax department ಇ ಫೈಲಿಂಗ್ ಪೋರ್ಟಲ್ ಗೆ ಭೇಟಿ ನೀಡಿ ಅಲ್ಲಿ ನಿಮ್ಮ ಪಾನ್, ಆಧಾರ್ ನಂಬರ್ ಅನ್ನು ಲಿಂಕ್ ಮಾಡಬಹುದಾಗಿದೆ. (www.incometaxindiaefiling.gov.in)

SMS Linking: ನೀವು ಆಧಾರ್ ಮತ್ತು ಪಾನ್ ನಂಬರ್ ಅನ್ನು ಎಸ್ ಎಂಎಸ್ ಮಾಡುವ ಮೂಲಕವೂ ಲಿಂಕ್ ಮಾಡಿಸಬಹುದಾಗಿದೆ. 567678 ಅಥವಾ 56161 ನಂಬರ್ ಗೆ UIDPAN<ಸ್ಪೇಸ್><ಆಧಾರ್ ನ 12 ನಂಬರ್ ನಮೂದಿಸಿ>< ಸ್ಪೇಸ್ ಬಿಟ್ಟು>< PANನ ಹತ್ತು ನಂಬರ್ ನಮೂದಿಸಿ ಎಸ್ ಎಂಎಸ್ ಕಳುಹಿಸಿ.

Offline Linking: ಇದಲ್ಲದೇ ನೀವು ನಿಮ್ಮ ಪಾನ್ ಮತ್ತು ಆಧಾರ್ ಅನ್ನು ಸಮೀಪದ ಪಾನ್ ಸರ್ವೀಸ್ ಸೆಂಟರ್ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಲಿಂಕ್ ಮಾಡಿಸಿಕೊಳ್ಳಬಹುದಾಗಿದೆ.

ಆಧಾರ್ ಮತ್ತು ಪಾನ್ ಲಿಂಕ್ ಆಗಿದೆಯಾ ಎಂದು ತಿಳಿಯುವುದು ಹೇಗೆ?

ನಮ್ಮ ಆಧಾರ್ ಮತ್ತು PAN ನಂಬರ್ ಲಿಂಕ್ ಆಗಿದೆಯಾ ಎಂದು ಸುಲಭವಾಗಿ ತಿಳಿದುಕೊಳ್ಳಬಹುದು. ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್ (eportal.incometax.gov.in)ಗೆ ಭೇಟಿ ನೀಡಿ. ಅಲ್ಲಿ ಎಡಭಾಗದಲ್ಲಿ ಕ್ವಿಕ್ ಲಿಂಕ್ ಕಾಣಿಸುತ್ತದೆ. ಅದರಲ್ಲಿ Link Aadhaar status ಅನ್ನು ಕ್ಲಿಕ್ ಮಾಡಿ.

ಎಂಟರ್ ದ ಫಾಲೋವಿಂಗ್ ಡೀಟೈಲ್ಸ್ ನಲ್ಲಿ ಪಾನ್ ನಂಬರ್ ಮತ್ತು ಕೆಳಗಡೆ ಆಧಾರ್ ನಂಬರ್ ಅನ್ನು ನಮೂದಿಸಿ. ಬಳಿಕ View Link Aadhaar status ಮೇಲೆ ಕ್ಲಿಕ್ ಮಾಡಿ. ನಿಮ್ಮ ಪಾನ್ ಮತ್ತು ಆಧಾರ್ ಜೋಡಣೆ ಆಗಿದ್ದರೆ “Your PAN is already linked to given Aadhaar” ಎಂಬ ಸಂದೇಶ ಕಾಣಿಸುತ್ತದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.