ಆ ಲಿಂಕ್ ಕ್ಲಿಕ್ ಮಾಡಲೇಬೇಡಿ: ತನ್ನ ಬಳಕೆದಾರರಿಗೆ ಎಚ್ಚರಿಕೆ ಸಂದೇಶ ಕೊಟ್ಟ ಪೇಟಿಎಂ


Team Udayavani, Nov 21, 2019, 8:16 AM IST

paytrm

ನವದೆಹಲಿ: ಇಂದು ಡಿಜಿಟಲ್​ ಪೇಮೆಂಟ್​  ಎಂಬುದು ಜನರ ಜೀವನದ ಒಂದು ಭಾಗವಾಗಿದ್ದು, ಸಾಕಷ್ಟು ಮಂದಿ ಇದನ್ನು ಬಳಸುತ್ತಿದ್ದಾರೆ. ಹಲವಾರು ಪೇಮೆಂಟ್ ಆ್ಯಪ್ ಗಳು ಕೂಡ ಬಂದಿದ್ದು ಆನ್ ಲೈನ್ ಬ್ಯಾಂಕಿಂಗ್, ರೀಚಾರ್ಜ್ ಸೇರಿದಂತೆ ಹಲವಾರು ಉಪಯುಕ್ತ ಸೇವೆಗಳನ್ನು ಕುಳಿತಲ್ಲಿಂದಲೇ ಜನರು ಬಳಸುತ್ತಿದ್ದಾರೆ. ಆದರೆ ಆನ್​ಲೈನ್​ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಹ್ಯಾಕರ್ಸ್​ಗಳ ಉಪಟಳವೂ  ಮಿತಿಮೀರುತ್ತಿದೆ.

ಡಿಜಿಟಲ್​ ಪೆಮೆಂಟ್​ ಆ್ಯಪ್​ಗಳಲ್ಲಿ ಬಹಳ ಪ್ರಸಿದ್ಧಿ ಪಡೆದ ಪೆಟಿಎಂ ಆ್ಯಪ್​ ತನ್ನ ಬಳಕೆದಾರರಿಗೆ ಎಚ್ಚರಿಕೆ ಸಂದೇಶವೊಂದನ್ನು ಹೊರಡಿಸಿದ್ದು, ಕೆವೈಸಿ (ನೋ ಯುವರ್​ ಕಸ್ಟಮರ್​) ಪೂರ್ಣಗೊಳಿಸುವ ಸಲುವಾಗಿ ಆ್ಯಪ್ ಡೌನ್​ಲೋಡ್​ ಮಾಡುವಂತೆ ಯಾವುದಾರರು ಎಸ್​ಎಮ್​ಎಸ್​, ಕರೆ ಬಂದರೆ ಅವುಗಳನ್ನು ಬಳಸದಿರಿ ಎಂದು ಎಚ್ಚರಿಕೆ ನೀಡಿದೆ.

ನಕಲಿ ಕರೆಯನ್ನು  ಮಾಡಿ  ಬಳಕೆದಾರರ ಖಾಸಗಿ  ಮಾಹಿತಿಯನ್ನು ಮತ್ತು ಬ್ಯಾಂಕ್ ನಲ್ಲಿದ್ದ ಹಣವನ್ನು ಎಗರಿಸುವ ಹ್ಯಾಕರ್ಸ್​ ಗುಂಪೊಂದು ಬಗ್ಗೆ ಪೇಟಿಎಂ ಸಂಸ್ಥೆಯ ಗಮನಕ್ಕೆ ಬಂದಿದ್ದು, ಈ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ಮಾತ್ರವಲ್ಲದೆ ಆ್ಯಪ್ ರಿ- ಇನ್​​ಸ್ಟಾಲ್​ ಮಾಡುವಾಗ ಎನಿಡೆಸ್ಕ್​, ಟೀಮ್​ವ್ಯೂವರ್​ ಕ್ವಿಕ್​ ಸಪೋರ್ಟ್​ ಮೂಲಕ ಪರ್ಮಿಷನ್​ ಕೇಳುತ್ತದೆ .ಇನ್​ಸ್ಟಾಲ್​ ಮಾಡಿದಂತೆ 9 ಸಂಖ್ಯೆಯ ಕೋಡ್​ ಅನ್ನು ಕೂಡ ಕೇಳುತ್ತದೆ. ಜಾಗರೂಕರಾಗದೆ ಆ ಕೋಡ್​ ಟೈಪ್ ಮಾಡಿದರೆ ನಿಮ್ಮ  ಪೇಟಿಎಂ ಖಾತೆ ಬೇರೆಯವರು ಹಿಡಿತದಲ್ಲಿರುತ್ತದೆ ಮಾತ್ರವಲ್ಲದೆ ಹಣವೂ ಕೂಡ ಹ್ಯಾಕರ್ಸ್ ಗಳ ಪಾಲಾಗುತ್ತದೆ ಎಂದು ತಿಳಿಸಿದೆ.

ಅದರ ಜೊತೆಗೆ ಎಸ್​ ಎಮ್ ​ಎಸ್ ​ ರೂಪದಲ್ಲಿ ಕ್ಯಾಶ್​ಬ್ಯಾಕ್​ ಸೇರಿದಂತೆ ಹಲವಾರು ಆಫರ್​ಗಳು ಬರುತ್ತವೆ. ಅಲ್ಲಿ ಕಾಣುವ  ಲಿಂಕ್​ ಅನ್ನು ಕ್ಲಿಕ್ ಮಾಡದೇ ತಕ್ಷಣವೇ ಡಿಲೀಟ್ ಮಾಡಿ ಎಂದು ಪೇಟಿಎಂ ತಿಳಿಸಿದೆ. ಇಲ್ಲಿಯವರೆಗೆ ಆಫರ್​ ಅಥವಾ ಸಂದೇಶದ ಮೂಲಕ ಯಾವುದೇ ಲಿಂಕ್​ ಅನ್ನು ಕಳುಹಿಸಿಲ್ಲ ಎಂದು ಸಂಸ್ಥೆ ಹೇಳಿಕೊಂಡಿದೆ. ಪೇಟಿಎಂ ಸೇರಿದಂತೆ ಫೋನ್ ಪೇ, ಗೂಗಲ್ ಪೇ ಮುಂತಾದ ಬಳಕೆದಾರರೂ ಕೂಡ ಈ ಕುರಿತು ಎಚ್ಚರವಹಿಸುವುದು ಸೂಕ್ತ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.