ವಿದ್ಯುತ್‌ ವಾಹನಗಳಿಗೆ ಜನ ಶರಣು; ವರ್ಷದಲ್ಲಿ ಇವಿ ವಾಹನಗಳ ಸಂಖ್ಯೆ ಜಿಗಿತ

ತೈಲೋತ್ಪನ್ನ ದರ ಏರಿಕೆಗೆ ಬಸವಳಿದ ಜನರು

Team Udayavani, Apr 12, 2022, 4:50 PM IST

ವಿದ್ಯುತ್‌ ವಾಹನಗಳಿಗೆ ಜನ ಶರಣು; ವರ್ಷದಲ್ಲಿ ಇವಿ ವಾಹನಗಳ ಸಂಖ್ಯೆ ಜಿಗಿತ

ಹೊಸದಿಲ್ಲಿ: ದಿನ ಬೆಳಗಾದರೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗುತ್ತಿದೆ.ಹೀಗಾಗಿ ಜನರು ವಿದ್ಯುತ್‌ ಚಾಲಿತ ವಾಹನ (ಇವಿ)ಗಳತ್ತ ಮುಖ ಮಾಡಿದ್ದಾರೆ. 2021-22ನೇ ಸಾಲಿನಲ್ಲಿ ವಿದ್ಯುತ್‌ ಚಾಲಿತ ವಾಹನಗಳ ಖರೀದಿ ಮೂರು ಪಟ್ಟು ಹೆಚ್ಚಾಗಿದೆ. ಅದರಲ್ಲೂ ದ್ವಿಚಕ್ರ ವಾಹನಗಳ ಪ್ರಮಾಣವೇ ಹೆಚ್ಚು ಎಂದು ವಾಹನ ಡೀಲರ್‌ಗಳ ಒಕ್ಕೂಟ (ಎಫ್ಎಡಿಎ)ವು ದೇಶ ವ್ಯಾಪಿ ನಡೆಸಿದ ಅಧ್ಯಯನದಿಂದ ಗೊತ್ತಾಗಿದೆ.

ಒಟ್ಟು 4,29,217 ಇವಿಗಳು ಮಾರಾಟ ವಾಗಿವೆ. 2020-21ನೇ ಸಾಲಿನಲ್ಲಿ 1,34,821 ವಾಹನಗಳು ಮಾರಾಟ ವಾಗಿದ್ದವು. ತೈಲೋ ತ್ಪನ್ನ ಗಳ ದರ ಏರಿಕೆ ಮತ್ತು ದುರಸ್ತಿ ವಿಚಾರವೂ ಜನರನ್ನು ಕಂಗೆಡಿಸಿದ್ದು ಇದಕ್ಕೆ ಕಾರಣ.

ಪ್ರಯಾಣಿಕರ ವಾಹನದಲ್ಲೂ ಏರಿಕೆ
ಪ್ರಯಾಣಿಕರ ವಾಹನಗಳ ವಿಭಾಗದಲ್ಲಿ ಕೂಡ ಇವಿಗಳು ಹೆಚ್ಚು ಮಾರಾಟವಾಗಿರುವ ಬಗ್ಗೆ ಒಕ್ಕೂಟ ಮಾಹಿತಿ ನೀಡಿದೆ. 2020-21ನೇ ಸಾಲಿನಲ್ಲಿ 4,984 ಪ್ರಯಾಣಿಕ ವಾಹನಗಳು ಮಾರಾಟವಾಗಿದ್ದರೆ, ನಿಕಟಪೂರ್ವ ವಿತ್ತೀಯ ವರ್ಷದಲ್ಲಿ 17,802 ವಾಹನಗಳಿಗೆ ಬೇಡಿಕೆ ಬಂದಿದ್ದವು. ಈ ಪೈಕಿ ಟಾಟಾ ಮೋಟರ್ಸ್‌ನ 15,198 ವಾಹನಗಳು ಗ್ರಾಹಕರನ್ನು ಕಂಡುಕೊಂಡಿವೆ. ಇನ್ನು ಎಂ.ಜಿ. ಮೋಟಾರ್‌ ಇಂಡಿಯಾದ 2,045 ವಾಹನಗಳು ಮಾರಾಟವಾಗುವ ಮೂಲಕ ದ್ವಿತೀಯ ಸ್ಥಾನದಲ್ಲಿದೆ. ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ಮತ್ತು ಹ್ಯುಂಡೈ ಕ್ರಮವಾಗಿ ತೃತೀಯ ಮತ್ತು ಚತುರ್ಥ ಸ್ಥಾನಗಳಲ್ಲಿವೆ.

ಐದರಷ್ಟು ಹೆಚ್ಚು
ಹೆಚ್ಚು ಮಾರಾಟವಾಗಿರುವುದು ದ್ವಿಚಕ್ರ ವಾಹನಗಳು. 2021-22ನೇ ಸಾಲಿನಲ್ಲಿ 2,31,338 ವಿದ್ಯುಚ್ಛಾಲಿತ ದ್ವಿಚಕ್ರ ವಾಹನಗಳು ಮಾರಾಟವಾಗಿದ್ದವು. ಅದಕ್ಕಿಂತ ಹಿಂದಿನ ವಿತ್ತೀಯ ವರ್ಷದಲ್ಲಿ ಕೇವಲ 41,046 ಇವಿಗಳು ಮಾರಾಟವಾಗಿದ್ದವು. ದ್ವಿಚಕ್ರ ವಾಹನಗಳ ಪೈಕಿ ಹೀರೋ ಇಲೆಕ್ಟ್ರಿಕ್‌ ಕಂಪೆನಿಯ ಶೇ. 28.23 ವಾಹನಗಳು ಮಾರಾಟವಾಗಿವೆ. ಒಕಿನಾವಾ ಅಟೋಟೆಕ್‌ ದ್ವಿತೀಯ ಸ್ಥಾನದಲ್ಲಿದೆ. ಆ್ಯಂಪ್ರೀ ವೆಹಿಕಲ್‌ನ 24,648 ವಾಹನಗಳು ಮಾರಾಟವಾಗಿ ತೃತೀಯ, ಎಥರ್‌ ಎನರ್ಜಿಯ 19,97 ವಾಹನಗಳು ಮಾರಾಟವಾಗಿ ನಾಲ್ಕನೇ ಸ್ಥಾನದಲ್ಲಿದೆ.

ಟಾಪ್ ನ್ಯೂಸ್

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Udupi ಶ್ರೀ ಭಗವಾನ್ ನಿತ್ಯಾನಂದ ಮಂದಿರ ಮಠ: ಬಾಲಭೋಜನಾಲಯ, ಧ್ಯಾನ ಮಂದಿರ ಲೋಕಾರ್ಪಣೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.