ಟಿಕ್ ಟಾಕ್ ಸೇರಿ ಚೀನಾ ಮೂಲದ 59 ಅಪ್ಲಿಕೇಶನ್ ಗಳಿಗೆ ಶಾಶ್ವತ ನಿಷೇಧ

59 ಅಪ್ಲಿಕೇಶನ್‌ ಗಳ ಶಾಶ್ವತ ನಿಷೇಧಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ

Team Udayavani, Jan 26, 2021, 11:28 AM IST

Permanent ban on 59 Chinese apps, including TikTok? Here’s what reports say

ನವ ದೆಹಲಿ : ಸಿಕ್ಕಿಂನ ನಕು ಲಾದಲ್ಲಿ ಚೀನಾದ ಸೈನಿಕರೊಂದಿಗಿನ ಸಂಘರ್ಷ ನಡೆದ ಬೆನ್ನಲ್ಲೆ  ಜನಪ್ರಿಯ ಟಿಕ್  ಟಾಕ್ ಸೇರಿದಂತೆ 59 ಚೀನಾ ಮೂಲದ ಆ್ಯಪ್‌  ಮೇಲೆಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶಾಶ್ವತ ನಿಷೇಧ ಹೇರಿದೆ ಎಂಬ ಮಾಹಿತಿ ಈಗ ಲಭ್ಯವಾಗಿದೆ.

ಓದಿ :  ರಾಮ ಮಂದಿರ ನಿರ್ಮಾಣ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಗೆ ಸ್ಥಾನ ಸಿಕ್ಕಿರುವುದು ಹೆಮ್ಮೆ:ರಾಮುಲು

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಜನಪ್ರಿಯ ವಿಡಿಯೋ ಅಪ್ಲಿಕೇಶನ್ ಟಿಕ್ ಟಾಕ್ ಮತ್ತು ಇತರ 58 ಚೀನೀ ಅಪ್ಲಿಕೇಶನ್‌ಗಳಿಗೆ ಶಾಶ್ವತ ನಿಷೇಧ ಹೇರಲು ಹೊಸ ನೋಟಿಸ್ ನೀಡಿದೆ, ಕಳೆದ ವರ್ಷ ಜೂನ್‌ನಲ್ಲಿ ಈ ಸಂಬಂಧಿಸಿದಂತೆ ಸರ್ಕಾರ ನಿರ್ಬಂಧಗಳನ್ನು ವಿಧಿಸಿತ್ತು ಎಂದು ರಾಯಿಟರ್ಸ್ ವರದಿ ಮಾಡಿದೆ.

ಮೊದಲ ಬಾರಿಗೆ ಚೀನಾ ಮೂಲದ ಬೈಟ್‌ ಡ್ಯಾನ್ಸ್‌ನ ಜನಪ್ರಿಯ ವೀಡಿಯೊ-ಶೇರಿಂಗ್ ಅಪ್ಲಿಕೇಶನ್ ಟಿಕ್‌ ಟಾಕ್, ಟೆನ್ಸೆಂಟ್ ಹೋಲ್ಡಿಂಗ್ಸ್ ವೀಚಾಟ್ ಮತ್ತು ಅಲಿಬಾಬಾದ ಯುಸಿ ಬ್ರೌಸರನ್ನು ಒಳಗೊಂಡಿರುವ 59 ಅಪ್ಲಿಕೇಶನ್ ಗಳಿಗೆ ನಿಷೇಧ ಹೇರಿದಾಗ, ಅದರ ಸುರಕ್ಷತೆ ಮತ್ತು ಗೌಪ್ಯತೆಯ ಬಗ್ಗೆ ನಿಮ್ಮ ನಿಲುವನ್ನು  ವಿವರಿಸಲು ಕೇಂದ್ರ ಸೂಚಿಸಿತ್ತು.

ಕೇಂದ್ರ ಸರ್ಕಾರ ಕಂಪೆನಿಗಳು ನೀಡಿರುವ ಪ್ರತಿಕ್ರಿಯೆಗೆ ಸಮಾಧಾನ ತರಲಿಲ್ಲ. ಆದ್ದರಿಂದ, ಈ 59 ಅಪ್ಲಿಕೇಶನ್‌ ಗಳ ಶಾಶ್ವತ ನಿಷೇಧಕ್ಕೆ ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಅಪ್ಲಿಕೇಶನ್‌ಗಳು “ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಪೂರ್ವಾಗ್ರಹ ಪೀಡಿತವಾಗಿವೆ” ಎಂದು ಸಚಿವಾಲಯದ ಕಳೆದ ಜೂನ್ ಅಲ್ಲಿ ನೀಡಲಾಗಿದ್ದ ಆದೇಶದಲ್ಲಿ ತಿಳಿಸಿದೆ.

ಓದಿ : ಕೋವಿಡ್-19 ಕೊನೆಯ ಹಂತದಲ್ಲಿದ್ದೇವೆ ಆದರೆ ಅಲಕ್ಷ್ಯ ಸರಿಯಲ್ಲ: ರಾಜ್ಯಪಾಲ ವಿ.ಆರ್.ವಾಲಾ

ವಿವಾದಿತ ಹಿಮಾಲಯನ್ ಗಡಿ ಭಾಗದಲ್ಲಿ ಚೀನಾದ ಸೈನಿಕರೊಂದಿಗೆ ಸಂಘರ್ಷ ನಡೆದು 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಆ ಬಳಿಕ ಭಾರತವು  ಚೀನಾ ಮೂಲದ 59 ಅಪ್ಲಿಕೇಶನ್ ನನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಂಡಿದ್ದು, ಇದನ್ನು “ಡಿಜಿಟಲ್ ಸ್ಟ್ರೈಕ್” ಎಂದು ಕರೆಯಲಾಗಿತ್ತು.

ಮಾತ್ರವಲ್ಲದೇ, ಕಳೆದ ಸೆಪ್ಟೆಂಬರ್‌ನಲ್ಲಿ, ಚೀನಾ ಗಡಿ ಭಾಗದಲ್ಲಿ ನಡೆದ ಸಂಘರ್ಷದ ಹಿನ್ನೆಲೆಯಲ್ಲಿ ಚೀನಾ ತಂತ್ರಜ್ಞಾನ ಕಂಪನಿಗಳ ಮೇಲೆ ಪ್ರತಿ ಕ್ರಮವಾಗಿ ಟೆನ್‌ಸೆಂಟ್‌ ನ ಜನಪ್ರಿಯ ವೀಡಿಯೊ ಗೇಮ್ ಪಬ್ಜಿ ಸೇರಿದಂತೆ 118 ಮೊಬೈಲ್ ಅಪ್ಲಿಕೇಶನ್‌ ಗಳನ್ನು ನಿಷೇಧಿಸಿತ್ತು. ಸದ್ಯ, ಕಂಪನಿಯು ನೋಟಿಸನ್ನು ಪರಿಶೀಲಿಸುತ್ತಿದೆ ಮತ್ತು ಅದಕ್ಕೆ ಸೂಕ್ತವಾಗಿ ಪ್ರತಿಕ್ರಿಯಿಸುತ್ತದೆ ಎಂದು ಟಿಕ್ ಟಾಕ್ ನ ಪ್ರತಿನಿಧಿ ಸುದ್ದಿ ಸಂಸ್ಥೆಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಓದಿ :  102 ಸಾಧಕರ ಮುಕುಟಕ್ಕೆ ಪದ್ಮಶ್ರೀ ಕಿರೀಟ

 

 

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.