ವಿಮಾ ದಾಖಲೆಗಳಿಗೆ ಸುರಕ್ಷತೆ ನೀಡಲಿದೆ “DigiLocker”

ಎಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಸುರಕ್ಷಿತ ಮೊಬೈಲ್ ಅಪ್ಲಿಕೇಶನ್ ನನ್ನು ಅಭಿವೃದ್ಧಿ ಪಡಿಸಿದೆ

Team Udayavani, Feb 12, 2021, 11:05 AM IST

policy holder can use DigiLocker for safety

ನವ ದೆಹಲಿ : ವಿಮೆಯ ದಾಖಲೆಗಳನ್ನು ಸುರಕ್ಷಿತವಾಗಿ ಇಡುವುದು ತುಂಬಾ ಮುಖ್ಯ. ವಿಮೆಗೆ ಪಾಲುದಾರರಾಗುವುದಷ್ಟೇ ಅಲ್ಲ. ಅದರ ದಾಖಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಕೂಡ ಬಹುಳ ಪ್ರಮುಖವಾಗುತ್ತದೆ. ದಾಖಲೆ ಪತ್ರಗಳು ಕಳೆದು ಹೋದರೆ ವಿಮೆಯ ಲಾಭ ನಮಗೆ ದೊರಕುವುದಿಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇನ್ಮುಂದೆ ನಮ್ಮ ವಿಮೆಯ ದಾಖಲೆ ಪತ್ರಗಳನ್ನು ಸುರಕ್ಷಿತವಾಗಿಡುವುದರ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ಡಿಜಿಲಾಕರ್ ನಲ್ಲಿ ನಿಮ್ಮ ವಿಮೆಯ ಪಾಲಿಸಿಗಳನ್ನು ಸುರಕ್ಷಿತವಾಗಿ ಇಡಬಹುದಾಗಿದೆ.

ಓದಿ : ವಿದೇಶಿ ಬಂಡವಾಳದ ಒಳಹರಿವು; ಮುಂಬಯಿ ಷೇರುಪೇಟೆ ಸೂಚ್ಯಂಕ 141 ಅಂಕ ಏರಿಕೆ, ನಿಫ್ಟಿ 15,000

ಏನಿದು ಡಿಜಿಲಾಕರ್ (DigiLocker) ?

ಡಿಜಿಲಾಕರ್ ಸರ್ಕಾರ ರೂಪಿಸಿರುವ ಸುರಕ್ಷಿತ ಮೊಬೈಲ್ ಅಪ್ಲಿಕೇಶನ್. ಈ ಅಪ್ಲಿಕೇಶನ್ ದಾಖಲೆ ಪತ್ರಗಳನ್ನು ಇಡಲು ತುಂಬಾ ಸೇಫ್ ಎಂದು ಹೇಳಲಾಗುತ್ತಿದೆ. ಇದರಲ್ಲಿ ಇಡಲಾದ ದಾಖಲೆಪತ್ರಗಳನ್ನು ಕದಿಯಲು ಅಥವಾ ಕದ್ದು ಓದಲು ಸಾಧ್ಯವಿಲ್ಲ. ಎಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಸುರಕ್ಷಿತ ಮೊಬೈಲ್ ಅಪ್ಲಿಕೇಶನ್ ನನ್ನು ಅಭಿವೃದ್ಧಿ ಪಡಿಸಿದೆ.

ಎಲೆಕ್ಟ್ರಾನಿಕ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಅಭಿವೃದ್ಧಿ ಪಡಿಸಿದ ಈ ಸುರಕ್ಷಿತ ಅಪ್ಲಿಕೇಶನ್ ನನ್ನು ಬಳಸುವುದರಿಂದ ವಿಮಾ ವಲಯದಲ್ಲಿ ಸಾಕಷ್ಟು ಖರ್ಚುಗಳು ಉಳಿತಾಯವಾಗುತ್ತದೆ. ವಿಮಾ ಸೇವೆಗಳ ರೆಸ್ಪಾನ್ಸ್ ಅವಧಿಗಳು ಕೂಡ ಕಡಿಮೆಯಾಗುತ್ತದೆ. ವಿಮಾ ಸೇವೆಗಳ ಪ್ರಕ್ರಿಯೆಗಳು ಹಾಗೂ ಕ್ಲೈಮ್ ಸೆಟಲ್ಮೆಂಟ್ ಕೂಡ ಸುಲಭವಾಗಲಿದೆ. ಈ ಸಂಬಂಧ ಮಾಹಿತಿ ತಂತ್ರಜ್ಞಾನದ ಅಡಿಯಲ್ಲಿ ಬರುವ ಇ– ಗವರ್ನೆನ್ಸ್ ಡಿವಿಜನ್ ವಿಮಾ ಕಂಪೆನಿಗಳಿಗೆ ಅಗತ್ಯವಿರುವ ಲಾಜಿಸ್ಟಿಕ್ ನೆರವು ನೀಡಬೇಕು ಎಂದು ಎಂದು ಐ ಆರ್ ಡಿ ಎ ಐ(Insurance Regulatory and Development Authority) ಹೇಳಿದೆ.

ಓದಿ : ಪೆಟ್ರೋಲ್, ಡಿಸೇಲ್ ಬೆಲೆ ಮತ್ತೆ ಏರಿಕೆ : ಮಹಾನಗರಗಳಲ್ಲಿ ಇಂದಿನ ಬೆಲೆ ಎಷ್ಟು..?

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.